• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಮಾಳ ಜಮೀನು ಒತ್ತುವರಿ ತೆರವಿಗೆ ಒತ್ತಾಯ
ಸುತಗಟ್ಟಿ ಗ್ರಾಮದ ಸರ್ವೇ ನಂ. 231 ಕ್ಷೇತ್ರ 39 ಎಕರೆ 20 ಗುಂಟೆ ಜಮೀನು ಸರ್ಕಾರಿ ಜಾಗಕ್ಕೆ ಸೇರಿದೆ. ಈ ಜಮೀನಿನಲ್ಲಿ ಅನಾದಿ ಕಾಲದಿಂದಲೂ ಗ್ರಾಮಸ್ಥರು ದನಕರುಗಳನ್ನು ಮೇಯಿಸುತ್ತಾ ಬಂದಿದ್ದಾರೆ. ಆಸ್ತಿಯನ್ನು ಹೊರತುಪಡಿಸಿ ಗ್ರಾಮಸ್ಥರಿಗೆ ಬೇರೆ ಯಾವುದೇ ಸರ್ಕಾರಿ ಜಾಗೆ ಇರುವುದಿಲ್ಲ. ಗ್ರಾಮಕ್ಕೆ ಸ್ಮಶಾನ ಭೂಮಿಗೆ ಮತ್ತು ಸರ್ಕಾರಿ ಶಾಲೆಗೆ ಹಾಗೂ ಆಸ್ಪತ್ರೆ ಕಟ್ಟಿಸಲು ಈ ಜಾಗ ಸೂಕ್ತವಾಗಿದೆ. ಆದರೆ, ಕೆಲವು ಜನರು ಅಕ್ರಮವಾಗಿ ಜಾಗ ಕಬ್ಜಾ ಮಾಡಿಕೊಂಡು ಉಳುಮೆ ಮಾಡಿಕೊಂಡಿದ್ದಾರೆ.
ಮಹಾನಗರದಲ್ಲಿ ಭರದಿಂದ ಸಾಗಿದೆ ಜಿಐಎಸ್‌ ಸಮೀಕ್ಷೆ!

 ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿನ ಎಲ್ಲ ಆಸ್ತಿಗಳನ್ನು ತೆರಿಗೆ ಜಾಲಕ್ಕೆ ಸೇರಿಸುವುದಕ್ಕಾಗಿ ಜಿಐಎಸ್‌ (ಬೌಗೋಳಿಕ ಮಾಹಿತಿ ವ್ಯವಸ್ಥೆ) 3ಡಿ ಮಾಡಲಿಂಗ್‌ ಸಮೀಕ್ಷೆ ಕಾರ್ಯ ಭರದಿಂದ ನಡೆದಿದೆ.

ಧಾರಾಕಾರ ಮಳೆ: ವಸತಿ ನಿಲಯಗಳಿಗೆ ನುಗ್ಗಿದ ನೀರು
ನವಲಗುಂದ ಪಟ್ಟಣದ ಬಸ್ತಿ ಪ್ಲಾಟ್ ಹಾಗೂ ಹತ್ತಿರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ವಸತಿ ನಿಲಯ, ರಾಣಿ ಚೆನ್ನಮ್ಮ ವಸತಿ ನಿಲಯಗಳಿಗೆ ಮಳೆ ನೀರು ನುಗ್ಗಿದೆ. ಆವರಣದಲ್ಲಿ ನೀರು ನಿಂತಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿಲ್ಲ. ಹಾಸ್ಟೆಲ್‌ಗಳೆಲ್ಲ ನೀರಲ್ಲೇ ನಿಂತಂತಾಗಿವೆ. ಹೆಸ್ಕಾಂ ಉಪವಿಭಾಗದ ಕಾರ್ಯಾಲಯ, ನರಗುಂದ ರಸ್ತೆಯಲ್ಲಿರುವ ಎಲ್ಐಸಿ ಕಾರ್ಯಾಲಯ ಕೂಡ ಜಲಾವೃತವಾಗಿವೆ.
ಮೇಯರ್‌ಗಿರಿ ಮೀಸಲಾತಿ ಬದಲಿಗೆ ಕೋರ್ಟ್‌ ಮೊರೆ!
ಪಾಲಿಕೆಯ 3ನೆಯ ಅವಧಿಗೆ ಮೇಯರ್‌ ಆಗಿರುವ ರಾಮಪ್ಪ ಬಡಿಗೇರ ಅವರ ಅಧಿಕಾರ ಅವಧಿಗೆ ಜೂ. 28ಕ್ಕೆ ಮುಕ್ತಾಯಗೊಳ್ಳಲಿದೆ. ಈ ವಿಷಯವನ್ನು ಪಾಲಿಕೆ ಆಯುಕ್ತರು, ಪ್ರಾದೇಶಿಕ ಆಯುಕ್ತರಿಗೆ ಪತ್ರದ ಮೂಲಕ ತಿಳಿಸಿದ್ದುಂಟು. ಹೀಗಾಗಿ ನಾಲ್ಕನೆಯ ಅವಧಿಯ ಮೇಯರ್‌- ಉಪಮೇಯರ್‌ ಚುನಾವಣೆಗೆ ದಿನಾಂಕ ನಿಗದಿಯನ್ನು ಪ್ರಾದೇಶಿಕ ಆಯುಕ್ತರು ಮಾಡಬೇಕಿದೆ. ಇನ್ನೊಂದು ವಾರದಲ್ಲಿ ದಿನಾಂಕ ಘೋಷಣೆ ಕೂಡ ಆಗುವ ಸಾಧ್ಯತೆ ಉಂಟು.
ಕರಾವಳಿ, ಮಲೆನಾಡಿನ ಅಡಕೆ, ತೆಂಗು ತೋಟಗಳಿಗೆ ಉತ್ತರದ ಕುರಿ ಗೊಬ್ಬರ!

ಉತ್ತರ ಕರ್ನಾಟಕದ ಹೊಲಗಳ ಮಣ್ಣಿನ ಫಲವತ್ತತೆ ಹೆಚ್ಚಿಸುವಲ್ಲಿ ಪರಿಣಾಮಕಾರಿ ಪಾತ್ರ ವಹಿಸಿರುವ ಕುರಿ ಹಿಕ್ಕಿ (ಗೊಬ್ಬರ) ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ, ಶಿವಮೊಗ್ಗ ಜಿಲ್ಲೆಗಳಿಗೂ ಈ ಭಾಗದಿಂದ ಸಾಗಾಟ 

ಒಳಚರಂಡಿ, ರಸ್ತೆ ಪುನರ್ ನಿರ್ಮಾಣ
ನಮ್ಮ ಬಡಾವಣೆಯ ಸಾಮರ್ಥ್ಯಕ್ಕೆ ಅನುಗುಣವಾಗಿ ಅಳವಡಿಸಿದ್ದ ಒಳಚರಂಡಿ ಲೈನ್ ಗೆ ಅಕ್ಕಪಕ್ಕದ ಬಡಾವಣೆಗಳ ಒಳಚರಂಡಿ ಜೋಡಿಸಿದ್ದರಿಂದ ಒತ್ತಡ ತಾಳದೇ ಒಡೆಯುತ್ತಿವೆ. ದರ್ಗಾ ತೆರವು ವೇಳೆ ಮಾರ್ಗ ಬದಲಿಸಿ ನಮ್ಮ ಬಡಾವಣೆಯ ಮೂಲಕ ಎಲ್ಲ ವಾಹನಗಳನ್ನು ಓಡಿಸಿದ್ದರಿಂದ ರಸ್ತೆಗಳೆಲ್ಲ ಹಾಳಾಗಿವೆ. ನಿರ್ವಹಣೆ ಕೊರತೆಯಿಂದ ಚರಂಡಿಗಳು ಹಾಳಾಗಿವೆ ಎಂದು ಮನವರಿಕೆ ಮಾಡಿದರು.
ಇಂದು ಕಳಸಾ- ಬಂಡೂರಿಗಾಗಿ ರೈತರ ಪ್ರತಿಭಟನೆ
ಕಳಸಾ- ಬಂಡೂರಿ ಮಹತ್ವಕಾಂಕ್ಷಿ ಯೋಜನೆಯ ಜಾರಿಗಾಗಿ ಒತ್ತಾಯಿಸಿ ನಡೆಯುವ ಈ ಹೋರಾಟದಲ್ಲಿ ಸುಮಾರು 9 ತಾಲೂಕುಗಳಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು ಆಗಮಿಸುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಹಲವಾರು ಮಠಾಧೀಶರು ಬೆಂಬಲಿಸಿ ಭಾಗವಹಿಸುತ್ತಿದ್ದಾರೆ.
ಕೆಂಪು ಮೆಣಸಿನಕಾಯಿ ಬೆಳೆಯಲು ರೈತರ ಹಿಂದೇಟು!
ವಾಣಿಜ್ಯ‌ ಬೆಳೆಯಾಗಿದ್ದ ಮೆಣಸಿನಕಾಯಿ ಬೆಳೆ ರೈತನಿಗೆ ಆರ್ಥಿಕ ಸಂಕಷ್ಟ ನೀಡಿದೆ. ಹೀಗಾಗಿ ಅನ್ನದಾತರು ಮುಂಗಾರು ಬೆಳೆಯಾದ ಹೆಸರು, ಸೋಯಾಬಿನ್, ಗೋವಿನ‌ಜೋಳ, ಶೇಂಗಾ ಮಾತ್ರ‌ ನಂಬಿಕೊಂಡಿದ್ದು, ಹಿಂಗಾರು ಬೆಳೆಗಾಗಿ ಕಡಲೆ, ಗೋದಿ, ಜೋಳ, ಕುಸುಬೆ‌ ನಂಬಿಕೊಂಡಿದ್ದಾರೆ.
ಸಿಎಂ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗರಿಗಿಲ್ಲ: ಶಾಸಕ ಅಬ್ಬಯ್ಯ
ದೆಹಲಿ ರೈಲ್ವೆ ನಿಲ್ದಾಣದಲ್ಲಿ ಇದೇ ವರ್ಷ ಫೆಬ್ರವರಿಯಲ್ಲಿ ಆದ ಕಾಲ್ತುಳಿತದಲ್ಲಿ 18 ಮಂದಿ ಮೃತಪಟ್ಟಿದ್ದರು. ಆಗ ಯಾಕೆ ರೈಲ್ವೆ ಮಂತ್ರಿ ರಾಜೀನಾಮೆ ನೀಡಲಿಲ್ಲ? ಕೇಂದ್ರ ಸರ್ಕಾರ ಇದರ ಜವಾಬ್ದಾರಿ ಯಾಕೆ ಹೊರಲಿಲ್ಲ? ಮಹಾಕುಂಭ ಮೇಳದಲ್ಲಿ ವರ್ಷಾನುಗಟ್ಟಲೆ ಸಿದ್ಧತೆ ಮಾಡಿಕೊಂಡರೂ ನೂರಾರು ಜನ ಮೃತಪಟ್ಟರು. ಅಲ್ಲಿಯ ಮುಖ್ಯಮಂತ್ರಿ ರಾಜೀನಾಮೆ ಯಾಕೆ ಪಡೆಯಲಿಲ್ಲ?.
ಬಾಲಕಾರ್ಮಿಕರ ರಕ್ಷಣೆಯಲ್ಲಿ ಕಾರ್ಮಿಕ ಇಲಾಖೆ ವಿಫಲ
ಮಕ್ಕಳು ಶಾಲೆಗಳಿಗೆ ಗೈರು ಉಳಿಯುತ್ತಿರುವುದು ಬಾಲಕಾರ್ಮಿಕರ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗುತ್ತಿದೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ನಿರಂತರ ಶಾಲೆಗೆ ಗೈರು ಆಗಿರುವ ಮಕ್ಕಳ ಮಾಹಿತಿ ಪಡೆದುಕೊಂಡು ಗೈರು ಮಕ್ಕಳ ಮನೆಗಳಿಗೆ ಭೇಟಿ ಮಾಡಿ, ಸಮೀಕ್ಷಾ ವರದಿ ಸಲ್ಲಿಸಬೇಕು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 573
  • next >
Top Stories
ಸಂಪುಟ ಪುನಾರಚನೆಯೂ ಇಲ್ಲ, ಅಧಿಕಾರ ಹಂಚಿಕೆಯೂ ಇಲ್ಲ: ಡಿ.ಕೆ.ಶಿವಕುಮಾರ್‌
ಸಿಎಂ ಹುದ್ದೆ ಏರುವ ಆತುರ ಇಲ್ಲ, ನನ್ನ ಗುರಿ ನನಗೆ ಗೊತ್ತಿದೆ: ಡಿಕೆಶಿ
ಬೆಳಗಾವಿಯಲ್ಲಿ ಕತ್ತಿ ವರ್ಸಸ್ ಜಾರಕಿಹೊಳಿ ಡಿಸಿಸಿ ಸಮರ
ರಾಘೋಪುರದಲ್ಲಿ ಪ್ರಶಾಂತ್ ಕಿಶೋರ್‌ ವರ್ಸಸ್ ತೇಜಸ್ವಿ?
ಇಟಲಿಯಲ್ಲೂ ಬುರ್ಖಾ, ನಿಖಾಬ್‌ ನಿಷೇಧ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved