• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊರರಾಜ್ಯಗಳ ಕಾರ್ಮಿಕರ ಸಮೀಕ್ಷೆ ನಡೆಸಿ: ಮಹೇಶ ಟೆಂಗಿನಕಾಯಿ
ಇಡೀ ಮನುಕುಲವೇ ತಲೆ ತಗ್ಗಿಸುವ ಘಟನೆ ಇದಾಗಿದೆ. ಇಂತಹ ಘಟನೆ ನಡೆಯಬಾರದಿತ್ತು. ಇದರಿಂದ ನನಗೆ ತೀವ್ರ ದುಃಖವಾಗಿದೆ. ಸಂತ್ರಸ್ತ ಕುಟುಂಬಕ್ಕೆ ಸರ್ಕಾರದಿಂದ ಮನೆ ಕೊಡಿಸುವ ಜವಾಬ್ದಾರಿ ನನ್ನದು ಎಂದು ಶಾಸಕರು ಭರವಸೆ ನೀಡಿದರು.
ಜಾತಿ ಗಣತಿ ವರದಿ ತರಾತುರಿಯಲ್ಲಿ ಅಂಗೀಕರಿಸಲ್ಲ: ಸತೀಶ ಜಾರಕಿಹೊಳಿ
ಜಾತಿ ಗಣತಿಗೆ ಪರ-ವಿರೋಧ ಸ್ವಾಭಾವಿಕ. ಯಾವುದೇ ವರದಿ ಬಂದಾಗ ಸರ್ಕಾರ ಅದನ್ನು ನೂರಕ್ಕೆ ನೂರರಷ್ಟು ಒಪ್ಪುವುದಿಲ್ಲ. ಈ ವರದಿಯಿಂದ ರಾಜಕೀಯ ಲಾಭ ಅಥ‍ವಾ ನಷ್ಟವೇನೂ ಆಗುವುದಿಲ್ಲ.
ವಿವಿಧ ಬೇಡಿಕೆ ಈಡೇರಿಕೆಗಾಗಿ ಲಾರಿ ಮಾಲೀಕರ ಅನಿರ್ದಿಷ್ಟಾವಧಿ ಮುಷ್ಕರ
ಲಾರಿ ಮುಷ್ಕರದ ಹಿನ್ನೆಲೆಯಲ್ಲಿ ನಗರದ ಹೊರವಲಯದ ಕಾರವಾರ- ಹುಬ್ಬಳ್ಳಿ ರಸ್ತೆಯ ಅಂಚಟಗೇರಿ ಗ್ರಾಮದ ಬಳಿ ಲಾರಿಗಳನ್ನು ತಡೆದು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ.
ಹುಬ್ಬಳ್ಳಿಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಖಂಡಿಸಿ ಪ್ರತಿಭಟನೆ
ತಕ್ಷಣ ವಕ್ಫ್ ಮಸೂದೆಯನ್ನು ರದ್ದುಪಡಿಸಬೇಕು. ಈ ಮಸೂದೆ ಮೂಲಕ ಉದ್ದೇಶ ಪೂರ್ವಕವಾಗಿ ಅಲ್ಪಸಂಖ್ಯಾತರ ಜಮೀನನ್ನು ಉದ್ಯಮಿಗಳಿಗೆ ನೀಡುವ ಹುನ್ನಾರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಇದನ್ನು ನಾವು ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜೀವನದ ಹೋರಾಟದ ಅರಿವು ಇಂದಿನ ಪೀಳಿಗೆಗೆ ತಿಳಿಯಲಿ: ಡಾ. ಗೋ.ರು. ಚನ್ನಬಸಪ್ಪ
12ನೇ ಶತಮಾನದಿಂದಲೇ ಮಹಿಳೆಯರ ಆತ್ಮಗೌರವಕ್ಕಾಗಿ ನಡೆದ ಹೋರಾಟವು ಅಕ್ಕನಿಂದ ಪ್ರಾರಂಭವಾದರೂ ಸಹ, ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆಗಳು ಜರಗುತ್ತಿರುವ ಈ 21ನೇ ಶತಮಾನದಲ್ಲೂ ಅಕ್ಕನ ವಿಚಾರಧಾರೆಗಳು ಮಹಿಳೆಯರ ಆತ್ಮಬಲ, ಮನೋಬಲವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿವೆ.
ಬಾಲಕಿ ಹತ್ಯೆ ಪ್ರಕರಣ: ಸಿಐಡಿ ತಂಡದಿಂದ ತನಿಖೆ ಶುರು
ಐದು ವರ್ಷದ ಆದ್ಯಾ ಕುರಿ ಎಂಬ ಬಾಲಕಿ ಮೇಲೆ ಬಿಹಾರದ ಪಾಟ್ನಾ ನಿವಾಸಿ ರಿತೇಶಕುಮಾರ ಎಂಬಾತ ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆ ಮಾಡಿದ್ದನು. ಬಾಲಕಿಯ ಸಾವು ಆಗುತ್ತಿದ್ದಂತೆ ಇಡೀ ನಗರವೇ ಹೊತ್ತಿ ಉರಿದಿತ್ತು.
ಅಕ್ರಮ ಜಾಹೀರಾತು ಫಲಕ ತೆರವಿಗೆ ಪಾಲಿಕೆ ಕಾರ್ಯೋನ್ಮುಖ
ಇತ್ತೀಚೆಗೆ ಹು-ಧಾ ಅವಳಿ ನಗರದಲ್ಲಿ ಪರವಾನಗಿ ಇಲ್ಲದೇ ಎಲ್ಲೆಂದರಲ್ಲಿ ಜಾಹೀರಾತು ಫಲಕಗಳನ್ನು ಮೊದಲಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಅಂಟಿಸುವ ಚಾಳಿ ಶುರುವಾಗಿದೆ.
ಅಂಬೇಡ್ಕರ್‌ ಸೋಲಿಗೆ ಸಾವರ್ಕರ್ ಕಾರಣ ಸಾಬೀತು ಪಡಿಸಿದರೆ ರಾಜೀನಾಮೆ: ಛಲವಾದಿ ನಾರಾಯಣಸ್ವಾಮಿ
ಸಚಿವ ಪ್ರಿಯಾಂಕ್ ಖರ್ಗೆ ಅಂತಹವರ ಹೇಳಿಕೆ ಸಮರ್ಥಿಸಿ ಸಿಎಂ ಸಿದ್ದರಾಮಯ್ಯ ಮಾತನಾಡುವುದು ಬಹಳ ವಿಪರ್ಯಾಸದ ಸಂಗತಿ.
ಗಾಯತ್ರಿ ತಪೋಭೂಮಿ ಶ್ರದ್ಧಾಕೇಂದ್ರ: ವಿಧುಶೇಖರ ಭಾರತೀ ಸ್ವಾಮೀಜಿ
ತಡಸದ ಗಾಯತ್ರಿ ತಪೋಭೂಮಿ ಶ್ರದ್ಧಾ ಕೇಂದ್ರವಾಗಿದೆ. ಇಲ್ಲಿ ಧಾರ್ಮಿಕ ಕಾರ್ಯಗಳ ಅನುಷ್ಠಾನ ಕಾಲಕಾಲಕ್ಕೆ‌ ನಡೆಯುತ್ತಿದೆ. ಸಾಧಾರಣ ಪ್ರದೇಶವಾಗಿದ್ದ ಸ್ಥಳ ಶ್ರೇಷ್ಠ ತಾಣವಾಗಿದೆ.
ಬಾಲಕಿ ಹತ್ಯೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಬಿಹಾರಿಗಳ ಬಗ್ಗೆ ಶುರುವಾದ ಶಂಕೆ!
ಐದು ವರ್ಷದ ಬಾಲಕಿಯ ಅಮಾನುಷ ಹತ್ಯೆಯ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ವಿವಿಧ ಕಾಮಗಾರಿಗಳಲ್ಲಿ ಕಾರ್ಮಿಕರಾಗಿ ತೊಡಗಿರುವ ಬಿಹಾರಿಗಳ ಬಗ್ಗೆ ಜನತೆಯಲ್ಲಿ ಅತೀವ ಭಯ, ಶಂಕೆ ಶುರುವಾಗಿದೆ!
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 532
  • next >
Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved