• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಮಲ್‌ ಕ್ಷಮೆಯಾಚಿಸದೇ ಇದ್ದರೆ ರಾಜ್ಯಾದ್ಯಂತ ಹೋರಾಟ
ಕರ್ನಾಟಕ ಉಚ್ಚ ನ್ಯಾಯಾಲಯವೂ ಕಮಲ್‌ ಹೇಳಿಕೆ ಖಂಡಿಸಿ ಕಾರವಾಗಿ ಪ್ರಶ್ನಿಸಿದೆ. ಕನ್ನಡಿಗರ ಕ್ಷಮೆ ಕೇಳಲು ಸೂಚಿಸಿದಾಗಲೂ ಬೇಜವಾಬ್ದಾರಿತನದಿಂದ ನಡೆದುಕೊಳ್ಳುತ್ತಿರುವುದು ಈ ವ್ಯಕ್ತಿಯ ಘನತೆಗೆ ತಕ್ಕುದಲ್ಲ. ಒಬ್ಬ ಭಾಷಾ ಸಂಶೋಧಕ ಅಥವಾ ಭಾಷಾ ಇತಿಹಾಸಕಾರ ಮಾತನಾಡಿದ್ದರೆ ಅದಕ್ಕೊಂದು ಅರ್ಥ ಇರುತ್ತಿತ್ತು. ಇವ್ಯಾವುದರ ಗಂಧ ಗಾಳಿಯೂ ಇಲ್ಲದ ಕಮಲ್ ಹಾಸನ್ ಮಾತಾಡಿದ್ದು ಸರಿಯಲ್ಲ.
ಸಿಎಂ, ಡಿಸಿಎಂ ರಾಜೀನಾಮೆ ನೀಡಲಿ: ಜೋಶಿ
ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಬೇಕಾದವರಿಗೆ ಬೆಣ್ಣೆ, ಬೇಡವಾದವರಿಗೆ ಸುಣ್ಣನಾ? ಎಂದ ಅವರು, ಬೇಗಾನಿ ಶಾದಿ ಮೇ ಅಬ್ದುಲ್ ದಿವಾನಾ... ಶಾಯರಿ ಹೇಳುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು.ಆರ್‌ಸಿಬಿ ದೇಶ ಹಾಗೂ ರಾಜ್ಯದ ಟೀಮ್ ಅಲ್ಲ. ಘಟನೆ ನಡೆದಾಗ ಮಕ್ಕಳು, ಮೊಮ್ಮಕ್ಕಳು ಜತೆಗೆ ಸೆಲ್ಪಿ ತೆಗೆದುಕೊಳ್ಳಲು ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಬ್ಯುಜಿ ಇದ್ದರು.
ಹೆರಿಗೆ ಆಸ್ಪತ್ರೆ ಆರೋಗ್ಯ ಇಲಾಖೆಗೆ ಹಸ್ತಾಂತರಕ್ಕೆ ಮುನ್ನುಡಿ
ಹೆರಿಗೆ ಆಸ್ಪತ್ರೆಯನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸುವ ಕುರಿತಂತೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಮೂಲಕ ಬಿಜೆಪಿ- ಕಾಂಗ್ರೆಸ್‌ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದ ಆಸ್ಪತ್ರೆಯನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸುವ ವಿವಾದ ಇತ್ಯರ್ಥದ ಹಂತಕ್ಕೆ ತಲುಪಿದಂತಾಗಿದೆ.
ಸಮಾಜದಲ್ಲಿ ಪರಿಸರ ಸಾಕ್ಷರತೆ ಮೂಡಲಿ
ಕೆರೆ, ಕಾಡು, ಬೆಟ್ಟ ಗುಡ್ಡಗಳನ್ನು ಉಳಿಸಲು ಜಾಗೃತಿ ಮೂಡಿಸಬೇಕು. ಮರಗಳು ಇಲ್ಲದ ಕಾರಣಕ್ಕೆ ಮನುಷ್ಯನ ಆಯುಷ್ಯ ಕಡಿಮೆ ಆಗುತ್ತಿದೆ. ಮಕ್ಕಳಲ್ಲಿ ಪರಿಸರ ಕಾಳಜಿ, ಪ್ರೀತಿ ಕಡಿಮೆಯಾಗಿದೆ. ಅದನ್ನು ಬೆಳೆಸುವ ಕೆಲಸವಾಗಬೇಕಿದೆ. ಮಣ್ಣಿನ ಸಂಬಂಧ ಮಕ್ಕಳಿಗೆ ಬೆಳೆಸಬೇಕಿದೆ.
ಒಳ್ಳೆಯ ದೃಷ್ಟಿ ಶಿವನಿಂದ ಪಡೆದ ಶಿವದಾಸಿಮಯ್ಯನವರು
ಗುರು, ಲಿಂಗ, ಜಂಗಮ, ವಿಭೂತಿ, ರುದ್ರಾಕ್ಷಿ, ಪಾದೋದಕ, ಪ್ರಸಾದಗಳಿಗೆ ಹೆಸರಾದವರು ಶಿವಶಿಂಪಿಗರು. ಶಿವಶಿಂಪಿ ಸಮಾಜದ ಜನರಲ್ಲಿ ಇರುವ ಭಯ, ಭಕ್ತಿ, ಶ್ರದ್ಧೆ, ಶಿಸ್ತು ಸಂಘಟನೆ ಅವರನ್ನು ಎತ್ತರದ ಮಟ್ಟಕ್ಕೆ ಒಯ್ಯುತ್ತಿದೆ. ಸಮಾಜವು ಬಡವರನ್ನು ಶ್ರೀಮಂತರು ಧನಸಹಾಯದ ಮೂಲಕ ಎತ್ತಿ ಹಿಡಿಯಬೇಕು. ಕರ್ನಾಟಕ ಶಿವಶಿಂಪಿ ಸೌಹಾರ್ದ ಸಹಕಾರಿ ಸಂಘ ಹಾಗೂ ಶಿಕ್ಷಣ ಸಂಸ್ಥೆಗಳು ನಾಡಿನ ಎಲ್ಲ ಕಡೆಗೂ ಸ್ಥಾಪಿತವಾದಾಗ ಮಾತ್ರ ಸಮಾಜ ಅಭಿವೃದ್ಧಿ ಸಾಧಿಸಲು ಸಾಧ್ಯ.
ಭವಿಷ್ಯದಲ್ಲಿ ಭಾರತವು ಜಾಗತಿಕ ಉತ್ಪಾದನಾ ಹಬ್‌
ಜಗತ್ತಿನಲ್ಲಿ ಜಲ ಸಾರಿಗೆಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಆದರೆ, ಭಾರತ ಇದಕ್ಕೆ ತದ್ವಿರುದ್ಧವಾಗಿದೆ. ಮೊದಲು ರಸ್ತೆ, ರೈಲು ನಂತರ ಜಲ ಸಾರಿಗೆಗೆ ಒತ್ತು ನೀಡಿದೆ. ಒಟ್ಟಾರೆ ಲಾಜಿಸ್ಟಿಕ್‌ ವ್ಯವಸ್ಥೆಗೆ ಪ್ರಧಾನಿ ಮೋದಿ ಸರ್ಕಾರ ವೇಗ ನೀಡಿದ್ದು, ಅದರಲ್ಲೂ ರೈಲ್ವೆ ವಲಯಕ್ಕೆ ವಿಶೇಷ ಒತ್ತು ನೀಡಿದೆ.
ಪೊಲೀಸ್‌ ಅಧಿಕಾರಿಗಳ ಅಮಾನತು: ಸರ್ಕಾರದ ಪಲಾಯನವಾದ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಸಂಭ್ರಮಾಚರಣೆ ಮಾಡಲು ಒಂದೇ ದಿನದಲ್ಲಿ ಭದ್ರತೆ ವ್ಯವಸ್ಥೆ ಮಾಡಲು ಅಸಾಧ್ಯ ಎಂದು ಪೊಲೀಸ್ ಆಯುಕ್ತರಾಗಿದ್ದ ದಯಾನಂದ ಮುಖ್ಯಮಂತ್ರಿಗೆ ಹೇಳಿದ್ದರು. ಹಿಂದಿನ ದಿನ ರಾತ್ರಿ ಪೂರ್ತಿ ದೊಡ್ಡ ಪ್ರಮಾಣದಲ್ಲಿ ಜನರು ಕುಣಿದು ಕುಪ್ಪಳಿಸಿದ್ದರು. ಅದನ್ನೇ ನಿರ್ವಹಿಸಲು ಪೊಲೀಸರಿಗೆ ಸಾಕು ಸಾಕಾಗಿ ಹೋಗಿತ್ತು. ಈ ಕಾರಣದಿಂದ ಪೊಲೀಸ್‌ ಆಯುಕ್ತರು ಭದ್ರತೆ ಕಷ್ಟಸಾಧ್ಯ ಎಂದಿದ್ದರು. ಆದರೆ, ಮುಖ್ಯಮಂತ್ರಿ-ಉಪಮುಖ್ಯಮಂತ್ರಿಗಳು ಪೈಪೋಟಿಗೆ ಬಿದ್ದು ಅನುಮತಿ ಕೊಡಿಸಿದ್ದಾರೆ.
ನೋ ಪಾರ್ಕಿಂಗ್‌ನಲ್ಲಿ ಬೈಕ್‌ ನಿಲ್ಲಿಸಿದವರಿಗೆ ಪೊಲೀಸರ ಶಾಕ್‌
ಸಿನಿಮಾ ನೋಡಲು. ಶಾಪಿಂಗ್ ಮಾಡಲು ಬಂದು ಇಲ್ಲಿನ ಮಾಲ್‌ಗಳ ಮುಂದಿನ ರಸ್ತೆಯ ನೋ ಪಾರ್ಕಿಂಗ್‌ ಝೋನ್‌ನಲ್ಲಿ ವಾಹನಗಳನ್ನು ನಿಲ್ಲಿಸಿ ಹೋಗಿದ್ದರು. ತಮ್ಮ ಕೆಲಸ ಮುಗಿಸಿಕೊಂಡು ವಾಪಸ್‌ ಬಂದು ನೋಡಿದಾಗ ಚಕ್ರಗಳು ಲಾಕ್‌ ಆಗಿದ್ದವು. ಕೆಲವರು ಪೊಲೀಸರೊಂದಿಗೆ ವಾಗ್ವಾದ ನಡೆಸಿ ತಮ್ಮ ಬೈಕ್‌ಗಳನ್ನು ಬಿಡಿಸಿಕೊಳ್ಳಲು ನೋಡಿದರೆ, ಕೆಲವರು ನಿಲ್ಲಿಸಿದ ತಪ್ಪಿನ ಅರಿವಾಗಿ ದಂಡ ಕಟ್ಟಿ ಮನೆಯತ್ತ ನಡೆದರು.
ರೇಲ್ವೆ ಮತ್ತಷ್ಟು ಸುರಕ್ಷಿತಗೊಳಿಸಿ, ಸೌಲಭ್ಯ ಕಲ್ಪಿಸಲಿ
ಸ್ವಾತಂತ್ರ‍್ಯ ನಂತರ ಅತಿಹೆಚ್ಚು ಹೊಸ ರೈಲುಗಳು ಬಂದರೂ ಹೊಸ ಹಳಿಗಳ ನಿರ್ಮಾಣ, ನವೀಕರಣ, ರಿಪೇರಿ, ಸಿಗ್ನಲ್, ನೈರ್ಮಲೀಕರಣ ವ್ಯವಸ್ಥೆ ಮಾತ್ರ ಮೇಲ್ದರ್ಜೆಗೇರಲಿಲ್ಲ. ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ರೈಲ್ವೆ ಸುರಕ್ಷತೆ ಮತ್ತು ವಿಸ್ತರಣೆಗೆ ಆದ್ಯತೆ ಕೊಡಬೇಕು. ಖಾಸಗೀಕರಣ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು. ಕೆಲ ಮಾರ್ಗಗಳ ರೈಲುಗಳನ್ನು, ಕೆಲ ಮಾರ್ಗಗಳ ನಿರ್ವಹಣೆ, ಕಟ್ಟಡ ನಿರ್ಮಾಣವನ್ನು ಖಾಸಗಿಗೆ ವಹಿಸಲಾಗುತ್ತಿದೆ. ಇದನ್ನು ತಡೆಯಬೇಕು.
ಇ-ಆಸ್ತಿ ಮಾಡಿಸಲು ಹು-ಧಾ ಅವಳಿ ನಿವಾಸಿಗಳ ನಿರಾಸಕ್ತಿ!
ಮಹಾನಗರ ಪಾಲಿಕೆಯು ಇ-ಆಸ್ತಿ ಅರ್ಜಿಗಳನ್ನು ಸ್ವೀಕರಿಸುವ ಪ್ರಕ್ರಿಯೆ ಉತ್ತೇಜಿಸಲು ಮತ್ತು ಸರಾಗಗೊಳಿಸುವ ಸಲುವಾಗಿ ಇ-ಆಸ್ತಿ ಮೇಳಗಳನ್ನು ಪ್ರಾರಂಭಿಸಿತ್ತು. ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರದಂದು ವಲಯ ಕಚೇರಿಗಳಲ್ಲಿ ಇಂತಹ ಮೇಳಗಳಿಗೆ ಪ್ರತಿಕ್ರಿಯೆ ನೀರಸವಾಗಿತ್ತು. ಇದರಿಂದ ಇಂತಹ ಮೇಳ ನಿಲ್ಲಿಸಬೇಕಾಯಿತು. ಈಗ, ಪಾಲಿಕೆ ಸಿಬ್ಬಂದಿ ನಾಗರಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಅರ್ಜಿ ನಮೂನೆಗಳನ್ನು ವಿತರಿಸಲು ಮನೆಗಳಿಗೆ ಭೇಟಿ ನೀಡುವ ಸ್ಥಿತಿ ಬಂದಿದೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 573
  • next >
Top Stories
ಸಂಪುಟ ಪುನಾರಚನೆಯೂ ಇಲ್ಲ, ಅಧಿಕಾರ ಹಂಚಿಕೆಯೂ ಇಲ್ಲ: ಡಿ.ಕೆ.ಶಿವಕುಮಾರ್‌
ಸಿಎಂ ಹುದ್ದೆ ಏರುವ ಆತುರ ಇಲ್ಲ, ನನ್ನ ಗುರಿ ನನಗೆ ಗೊತ್ತಿದೆ: ಡಿಕೆಶಿ
ಬೆಳಗಾವಿಯಲ್ಲಿ ಕತ್ತಿ ವರ್ಸಸ್ ಜಾರಕಿಹೊಳಿ ಡಿಸಿಸಿ ಸಮರ
ರಾಘೋಪುರದಲ್ಲಿ ಪ್ರಶಾಂತ್ ಕಿಶೋರ್‌ ವರ್ಸಸ್ ತೇಜಸ್ವಿ?
ಇಟಲಿಯಲ್ಲೂ ಬುರ್ಖಾ, ನಿಖಾಬ್‌ ನಿಷೇಧ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved