• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಧಾರವಾಡ ಆಕಾಶವಾಣಿ ಕೇಂದ್ರದ ಅಮೃತ ಮಹೋತ್ಸವ
ಬೆಳಗಾವಿ ಜಿಲ್ಲೆ ಬೈಲಹೊಂಗಲದ ಮಲ್ಲಮ್ಮ ಮೇಗೇರಿ ಹಾಗೂ ತಂಡ ಶ್ರೀ ಕೃಷ್ಣ ಪಾರಿಜಾತದ ಗೀತೆ, ಹುಬ್ಬಳ್ಳಿ ಗಣೇಶ ಶಿಂಧೆ ಹಾಗೂ ತಂಡ ಗೋಂಧಳಿ ಹಾಗೂ ತುಮ್ಮರಗುದ್ದಿಯ ಮರೆಪ್ಪಾ ದಾಸರ ಹಾಗೂ ತಂಡ ತತ್ವ ಪದಗಳ ಗಾಯನ ಕಛೇರಿ ನಡೆಸಿಕೊಡಲಿದ್ದಾರೆ.
ದುಶ್ಚಟಗಳಿಂದಾಗಿ ಅಪರಾಧ ಕೃತ್ಯಗಳಿಗೆ ಯುವಕರು ಬಲಿ
ದೇಶದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪಾತ್ರ ಮಹತ್ವದ್ದಾಗಿದೆ. ಇಂತಹ ಯುವಶಕ್ತಿಯಲ್ಲಿ ಶೇ. 10ರಷ್ಟು ಜನ ದುಶ್ಚಟಗಳಿಗೆ ಅಂಟಿಕೊಂಡು ಅದರಿಂದ ಹೊರಬರಲಾಗದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ದುಶ್ಚಟಗಳಿಗೆ ಅಂಟಿಕೊಂಡಾಗ ಅವರಿಗೆ ವ್ಯಸನ ಮುಕ್ತ ಕೇಂದ್ರಗಳಲ್ಲಿ ಚಿಕಿತ್ಸೆಗಳನ್ನು ನೀಡಬೇಕಾಗುತ್ತದೆ.
ಬಿಆರ್‌ಟಿಎಸ್‌ ಬದಲು ಷಟ್ಪಥ ನಿರ್ಮಾಣದ ಕೂಗು
₹ 1000 ಕೋಟಿ ವೆಚ್ಚದಲ್ಲಿ ಬಿಆರ್‌ಟಿಎಸ್‌ನ್ನು ಕಳೆದ ಆರು ವರ್ಷದ ಹಿಂದೆ ಸರ್ಕಾರ ಪರಿಚಯಿಸಿತ್ತು. ಆದರೆ, ಇದೀಗ ಬೇಡವಾಗಿದೆ. ಇದನ್ನು ತೆಗೆದುಹಾಕಿ ಎಂಬ ಬೇಡಿಕೆ, ಇದಕ್ಕಾಗಿ ಹೋರಾಟಗಳು ಸಹ ನಡೆದಿದೆ.
ಮಾದಿಗರ ದತ್ತಾಂಶ ಸಂಗ್ರಹಿಸಿ ಆಯೋಗಕ್ಕೆ ಸಲ್ಲಿಸಿ: ಕೇಂದ್ರದ ಮಾಜಿ ಸಚಿವ ಆನೇಕಲ್ ನಾರಾಯಣಸ್ವಾಮಿ
ಸ್ವಾತಂತ್ರ್ಯ ಲಭಿಸಿ 75 ವರ್ಷ ಕಳೆದರೂ ಪರಿಶಿಷ್ಟರಲ್ಲಿ ಕೆಲವು ಜಾತಿಗಳು ಅಭಿವೃದ್ಧಿಯಲ್ಲಿ ಹಿಂದುಳಿದಿವೆ. ಈ ಹಿಂದುಳಿಯುವಿಕೆಗೆ ಕಾರಣ ಹುಡುಕಲು ಈಗಾಗಲೇ ಹಲವು ಆಯೋಗ, ಸಮಿತಿಗಳು ರಚನೆಯಾಗಿ ವರದಿ ಸಲ್ಲಿಕೆಯಾಗಿವೆ.
ಹೊಸ ರೂಪದ ಹಳೇ ಬಸ್‌ ನಿಲ್ದಾಣ ಇಂದು ಲೋಕಾರ್ಪಣೆ
ಹಳೇ ಬಸ್‌ ನಿಲ್ದಾಣ ನವೀನ ರೂಪದೊಂದಿಗೆ ಇಂದಿನಿಂದ ತೆರೆದುಕೊಳ್ಳುತ್ತಿದೆ. ನಗರ, ಉಪನಗರ ಹಾಗೂ ಬಿಆರ್‌ಟಿಎಸ್‌ ಬಸ್‌ ನಿಲ್ದಾಣವಾಗಿ ಸಾರ್ವಜನಿಕರಿಗೆ ಮುಕ್ತವಾಗಲಿದೆ. 3.7 ಎಕರೆ ಜಾಗದಲ್ಲಿ ₹ 42 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಈ ಕಟ್ಟಡ ನಿರ್ಮಿಸಲಾಗಿದೆ.
ತಾಯಂದಿರು ಮಕ್ಕಳಲ್ಲಿ ಆತ್ಮವಿಶ್ವಾಸ, ಧೈರ್ಯ ಬೆಳೆಸಲಿ
ತಾಯಂದಿರು ಇಂಗ್ಲಿಷ್‌ ಮಾಧ್ಯಮದ ಬೆನ್ನು ಹತ್ತದೆ ಮಾತೃಭಾಷೆಯ ಮಾಧ್ಯಮದಲ್ಲಿ ಕಲಿತರೆ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ, ಜೀವನ ಮೌಲ್ಯಗಳು ಪರಿಚಯವಾಗುತ್ತದೆ. ಅಂಕಗಳ ಬೆನ್ನು ಹತ್ತದೆ ಸಂಬಂಧ, ಕೌಶಲ, ಮೌಲ್ಯಗಳು ಸಂಸ್ಕಾರದಿಂದ ಮಗುವಿನ ವ್ಯಕ್ತಿತ್ವ ಆದರ್ಶಮಯವಾಗುತ್ತದೆ.
ನಕ್ಸಲರ ಶರಣಾಗತಿ ತರಾತುರಿ ಆಗಿದ್ದೇಕೆ?: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ನಕ್ಸಲರ ಶರಣಾಗತಿಗೆ ನಾನು ವಿರೋಧ ಮಾಡುತ್ತಿಲ್ಲ. ನಕ್ಸಲರಿ​ಗೆ ಪ್ಯಾಕೇಜ್‌ ವ್ಯವಸ್ಥೆ ಎಲ್ಲ ಸರ್ಕಾರದಲ್ಲಿದೆ. ನಕ್ಸಲ ಚಳವಳಿಯನ್ನು ಬೇರು ಸಮೇತ ಕಿ​ತ್ತು ಹಾಕುವ ಚಿಂತನೆ ಕೇಂದ್ರ ಸರ್ಕಾರ ಮಾಡುತ್ತಿದೆ. ನ​ಕ್ಸಲ ಚ​ಟು​ವ​ಟಿ​ಕೆ​ಯಲ್ಲಿ ರಾಜ್ಯದ ಯುವಕರು ಸಿಲುಕಿದ್ದಾರೆ.
ವಿಶೇಷಚೇತನರ ಭವಿಷ್ಯಕ್ಕೆ ಕಾನೂನು ಅರಿವು ಅವಶ್ಯ: ಪಟ್ಟಣಶೆಟ್ಟಿ
ಅನ್ಯಾಯಕ್ಕೆ ಒಳಗಾದವರು, ಹಕ್ಕುಗಳಿಂದ ವಂಚಿತರಾದವರು ಕಾನೂನು ನೆರವಿನ ಮೂಲಕ ಸಹಾಯ ಪಡೆದು ಆರ್ಥಿಕ ಅಭಿವೃದ್ಧಿ ಹೊಂದಿ ಸಾವಲಂಬಿ ಜೀವನ ನಡೆಸಬೇಕು. ನೆರೆಹೊರೆಯವರಲ್ಲಿ ಕಾನೂನಿನ ಅರಿವು ಮೂಡುವಂತೆ ಮಾಡಬೇಕು.
ನಕ್ಸಲರನ್ನು ವಿಧಾನಸೌಧಕ್ಕೆ ಕರೆತರದಿರುವುದೇ ಪುಣ್ಯ: ಜ್ಯೋತಿ ಪ್ರಕಾಶ ಮಿರ್ಜಿ
ನಕ್ಸಲ್‌ರನ್ನು ಮುಖ್ಯಮಂತ್ರಿ ಕಚೇರಿಯಲ್ಲಿ ಶರಣಾಗತಿ ಮಾಡಿಸಿ, ರಾಜಕೀಯ ಲಾಭ ಪಡೆಯುವುದು ಬೇಡವಾಗಿತ್ತು. ನಾನು ಅಧಿಕಾರದಲ್ಲಿ ಇದ್ದಾಗ ಹಲವು ಭಯೋತ್ಪಾದಕರನ್ನು ಬಂಧಿಸಿದಾಗ, ಠಾಣೆಗೆ ಕರೆ ತಂದಿದ್ದೇನೆ ಹೊರತು ಮುಖ್ಯಮಂತ್ರಿಗಳ ಗೃಹ ಕಚೇರಿಗಲ್ಲ.
ಜಾನಪದ ಸಂಶೋಧನೆಗೆ ನಾಂದಿ ಹಾಡಿದ ಗದ್ದಗಿಮಠ: ಡಾ. ಭಾಸ್ಕರ್‌
ಗದ್ದಗಿಮಠರ ತಂದೆ ಪ್ರಸಿದ್ಧ ಜಾನಪದ ಹಾಡುಗಾರರು. ಮನೆಯ ಜಾನಪದ ಸಂಸ್ಕೃತಿಯ ಪ್ರಭಾವ ಅವರ ಮೇಲೆ ಪ್ರಭಾವ ಬೀರಿತು. ಏನು ಸೌಲಭ್ಯಗಳಿಲ್ಲದ ಆ ಕಾಲಘಟ್ಟದಲ್ಲಿ ಗದ್ದಗಿಮಠರು ಉತ್ತರ ಕರ್ನಾಟಕದ ಹಳ್ಳಿ, ಹಳ್ಳಿಗಳಿಗೆ ಎತ್ತಿನ ಬಂಡೆಯಲ್ಲಿ ಸಂಚರಿಸಿ ಲಕ್ಷಾಂತರ ಜಾನಪದ ಹಾಡು ಸಂಗ್ರಹಿಸಿ ಕವಿವಿಗೆ ಪ್ರಬಂಧ ಮಂಡಿಸಿ ಪಿಎಚ್‌ಡಿ ಪದವಿ ಪಡೆದರು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 458
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved