• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತ್ಯೇಕ ಪಾಲಿಕೆಯಿಂದ ಧಾರವಾಡಕ್ಕೆ ದಕ್ಕಿದ ಮನ್ನಣೆ!
ಪ್ರತ್ಯೇಕ ಪಾಲಿಕೆಯಿಂದ ಇನ್ಮುಂದೆ ಇಡೀ ರಾಜ್ಯದ ಮಹಾನಗರ ಪಾಲಿಕೆಗಳಿಗೆ ಬರುವ ಅನುದಾನವು ಹು-ಧಾ ಅವಳಿ ನಗರಕ್ಕೆ ಪ್ರತ್ಯೇಕವಾಗಿಯೇ ಬರಲಿದೆ. ಹೀಗಾಗಿ ಅಭಿವೃದ್ಧಿಗೆ ವೇಗ ದೊರಯಲಿದೆ.
ಕೈಗೂಡದ ಸುಸಜ್ಜಿತ ಸಗಟು ಮೀನು ಮಾರುಕಟ್ಟೆ ಕನಸು
ಬೇರೆ ವ್ಯಾಪಾರಸ್ಥರಿಗೆ ಕಲ್ಪಿಸಿದಂತೆ ನಮಗೂ ಪಾಲಿಕೆ ಜಾಗದಲ್ಲಿ ಸಗಟು ಮೀನು ಮಾರುಕಟ್ಟೆ ಮಾಡಲು ಜಾಗ ಕೊಡುವಂತೆ ಸಗಟು ಮೀನು ಮಾರಾಟಗಾರ ಸಂಘದವರು ಹಲವಾರು ಬಾರಿ ಮನವಿ ಮಾಡಿದ್ದಾರೆ.
ಆಸ್ತಿ ವಿಚಾರವಾಗಿ ಜಗಳ : ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ತಂದೆ, ಮಲತಾಯಿ ಕೊಂದ ಮಗ
ಆಸ್ತಿ ವಿಚಾರವಾಗಿ ತಂದೆ ಹಾಗೂ ಮಗನ ನಡುವೆ ಜಗಳವಿತ್ತು. ಹುಬ್ಬಳ್ಳಿಗೆ ಹೊಂದಿಕೊಂಡಿರುವ ಕುಸುಗಲ್‌ ಗ್ರಾಮದ ವ್ಯಾಪ್ತಿಯಲ್ಲಿರುವ 2.11 ಎಕರೆ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ 15-20 ದಿನಗಳಿಂದ ನಿರಂತರ ತಂದೆ ಹಾಗೂ ಮಗನ ನಡುವೆ ಜಗಳ ಮುಂದುವರಿದಿತ್ತು.
ವೈಭವಯುತವಾಗಿ ನಡೆದ ವೈಕುಂಠ ಏಕಾದಶಿ
ವೈ​ಕುಂಠ ಏ​ಕಾ​ದ​ಶಿ​ಯಂದು ದೈ​ವ​ತ್ವದ ಬಾ​ಗಿ​ಲು ತೆ​ರೆ​ಯು​ತ್ತದೆ ಎಂಬ ನಂಬಿಕೆ. ಕು​ಟುಂಬ ಸ​ಮೇತ ವೆಂಕ​ಟೇ​ಶ್ವರ ದೇ​ವ​ಸ್ಥಾ​ನ​ಗ​ಳಿಗೆ ತೆ​ರಳಿ ಪೂ​ಜೆ, ಅ​ಭಿ​ಷೇಕ ಸ​ಮ​ರ್ಪಿಸಿ ವೆಂಕೆ​ಟೇ​ಶ್ವರ ದೇ​ವರ ದ​ರ್ಶ​ನಾ​ಶೀ​ರ್ವಾದ ಪ​ಡೆದು ಪು​ನೀತ​ರಾ​ದರು.
ತೇಗೂರು ಸಂವರ್ಧನಾ ಕೇಂದ್ರಕ್ಕೆ ರಾಜ್ಯದ ಏಕೈಕ ಕೋಣ ಉತ್ಪಾದನಾ ಘಟಕ ಗರಿ
1910ರಲ್ಲಿ ಜಾನುವಾರು ಕ್ಷೇತ್ರವೆಂದು ಶುರುವಾದ ಈ ಕೇಂದ್ರವು 1976ರಲ್ಲಿ ಎಮ್ಮೆ ತಳಿ ಸಂವರ್ಧನಾ ಕೇಂದ್ರವಾಗಿ ಪರಿವರ್ತನೆಯಾಯಿತು. ಒಟ್ಟು 356 ಎಕರೆ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದೆ.
ವಿದ್ಯಾಕಾಶಿಯಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
ಪ್ರತಿಭಟನಾಕಾರರು ಇಡೀ ನಗರ ಸುತ್ತಿ ಸರ್ಕಾರಿ ಸಂಸ್ಥೆ, ಶಾಲಾ-ಕಾಲೇಜು ಬಂದ್‌ ಮಾಡಿಸಿದರು. ಅದರಲ್ಲೂ ಕೃಷಿ ವಿವಿ ಕ್ಯಾಂಪಸ್‌, ಮಹಾನಗರ ಪಾಲಿಕೆ, ವಾಣಿಜ್ಯ ತೆರಿಗೆ ಇಲಾಖೆ ಸೇರಿದಂತೆ ವಿವಿಧೆಡೆ ಒತ್ತಾಯ ಪೂರ್ವಕವಾಗಿ ತರಗತಿ, ಕಚೇರಿ ಬಂದ್‌ ಮಾಡಿಸಿದರು.
ರೈಲುಗಳ ಸಂಚಾರ ಭಾಗಶಃ ರದ್ದು, ಮಾರ್ಗ ಬದಲಾವಣೆ
ಜ. 17ರಿಂದ ಏಪ್ರಿಲ್ 16ರ ವರೆಗೆ ಕ್ಯಾಸಲ್ ರಾಕ್- ಕುಲೆಮ್ ಭಾಗದಲ್ಲಿ ಹಳಿ ನಿರ್ವಹಣೆ ಮತ್ತು ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳುವ ಹಿನ್ನಲೆ ಕೆಲ ರೈಲುಗಳನ್ನು ಭಾಗಶಃ ರದ್ದು ಮತ್ತು ಬೇರೆ ಮಾರ್ಗದ ಮೂಲಕ ಚಲಿಸಲಿವೆ.
ಆಕಾಶವಾಣಿ ಗಾಯನ, ವಾದನ ಕಲಾವಿದರ ನೇಮಕಾತಿಗೆ ಮುಂದಾಗಲಿ
ಎಲ್ಲ ಕ್ಷೇತ್ರಗಳ ರಾಷ್ಟ್ರಪ್ರಶಸ್ತಿ ಪುರಸ್ಕೃತ ಕಲಾವಿದರು ಧಾರವಾಡ ಆಕಾಶವಾಣಿಯೊಂದಿಗೆ ಗುರುತಿಸಿಕೊಂಡಿದ್ದಾರೆ. ವರ್ಷಗಳು ಉರುಳಿದಂತೆ, ಆಕಾಶವಾಣಿ ಸದೃಢವಾಗುತ್ತ ಸಾಗಿದೆ.
ಮಕ್ಕಳು ಇ-ಕಲಿಕೆಗೆ ತೆರೆದುಕೊಳ್ಳಲಿ: ಬಿಇಒ ಬೊಮ್ಮಕ್ಕನವರ
ಶಿಕ್ಷಣ ವ್ಯವಸ್ಥೆಯಲ್ಲಿಂದು ತೀವ್ರಗತಿಯ ಬದಲಾವಣೆಯ ಗಾಳಿ ಬೀಸುತ್ತಿದೆ. ನಮ್ಮ ಯುಗದ ಪ್ರಮುಖ ಘೋಷಣೆಯೆಂದರೆ ವಿಜ್ಞಾನ ಮತ್ತು ತಂತ್ರಜ್ಞಾನ ಜಗತ್ತಿನ ಎರಡು ಕಣ್ಣುಗಳಾಗಿವೆ, ಇವು ಪ್ರಪಂಚವನ್ನು ಪ್ರಗತಿಯ ದಾರಿಯಲ್ಲಿ ನಡೆಯಲು ಪ್ರೇರಣೆ ನೀಡುತ್ತಿವೆ.
ಡಾ. ಪಂಚಾಕ್ಷರಿ ಸಾಹಿತ್ಯದ ಮೂಲ ತಿರುಳೇ ಆದರ್ಶ ಪ್ರೇಮ
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕರೂ ನಿಜಾಮರ ಆಳ್ವಿಕೆಗೆ ಒಳಪಟ್ಟ ಕೊಪ್ಪಳದಲ್ಲಿ ನಿಜಾಮನ ದಬ್ಬಾಳಿಕೆ ಇತ್ತು. ಸ್ವಾಮಿ ರಮಾನಂದ ತೀರ್ಥರ ಮುಂದಾಳತ್ವದಲ್ಲಿ ಹೈದ್ರಾಬಾದ್‌ ವಿಮೋಚನಾ ಚಳವಳಿ ಉಗ್ರ ಸ್ವರೂಪ ಪಡೆದಿತ್ತು. ಬಾಲಕರಾಗಿದ್ದ ಡಾ. ಪಂಚಾಕ್ಷರಿ ಹಿರೇಮಠ ದಬ್ಬಾಳಿಕೆ ವಿರೋಧಿಸಿ ಕೊಪ್ಪಳ ಕೋಟೆಯ ಮೇಲೆ ಧ್ವಜ ಹಾರಿಸಿ ರಾಷ್ಟ್ರಪ್ರೇಮ ತೋರಿದರು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 458
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved