ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿಯವರು ಮನೆ ನೀಡಿದ್ದರೆ ನಾನು ರಾಜಕೀಯದಿಂದ ನಿವೃತ್ತಿಯಾಗುವೆ : ಸಚಿವ ಜಮೀರ್ ಅಹ್ಮದ್
ಬಿಜೆಪಿ ಅಧಿಕಾರ, ರಾಜಕೀಯ ನಿವೃತ್ತಿ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಅಭಿವೃದ್ಧಿ ಕಾರ್ಯ
ಮುಂದಿನ ಜನ್ಮದಾಗ ಹೆಣ್ಮಗಳಾಗಿ ಹುಟ್ಟಿಸಬ್ಯಾಡ ದ್ಯಾವ್ರೇ..! ಇಂಥ ಕೃತ್ಯಕ್ಕೆಲ್ಲ ಶಿಕ್ಷೆ ಇಲ್ಲ ಏನ್ರಿ..!
ಗಿಣಿಯಂಗ ಸಾಕಿದಂತಹ ನಮ್ಮ ಮಕ್ಕಳು ಇಂಥ ರಾಕ್ಷಸರು ಜೀವಂತ ಇರಾಕ ಬಿಡಂಗಿಲ್ಲ ಸಾಹೇಬ್ರ. ನಾನೂ ಮುಂದಿನ ಜನ್ಮದಾಗ ಹೆಣ್ಮಗಳಾಗಿ ಹುಟ್ಟಬಾರದು ಎಂದು ಆ ದ್ಯಾವ್ರಲ್ಲಿ ಬೇಡಿಕೊಳ್ಳತೇನಿ ನೋಡ್ರಿ... ಎಂದು ರೋದಿಸುತ್ತಿದ್ದಳು. ಇದನ್ನು ಕೇಳಿ ಸುತ್ತಮುತ್ತಲಿದ್ದವರ ಕರಳು ಚುರ್ರ ಎನ್ನುತ್ತಿತ್ತು.
ಭೀಮ ಹೆಜ್ಜೆ-100ರ ಸಂಭ್ರಮ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ನಿಪ್ಪಾಣಿ ವರೆಗೆ ಏ. 11ರಿಂದ 14ರ ವರೆಗೆ ಹಮ್ಮಿಕೊಂಡಿರುವ "ಭೀಮ ಹೆಜ್ಜೆ- 100ರ ಸಂಭ್ರಮ " ರಥಯಾತ್ರೆ ಮತ್ತು ಬೈಕ್ ರ್ಯಾ ಲಿಗೆ ಭಾನುವಾರ ನಗರದ ಡಾ. ಅಂಬೇಡ್ಕರ್ ಮೂರ್ತಿ ಬಳಿ ಅದ್ಧೂರಿ ಸ್ವಾಗತ ಕೋರಲಾಯಿತು.
ಬಿಜೆಪಿಯವರು ಜನಾಕ್ರೋಶದ ಬದಲು ಪಶ್ಚಾತ್ತಾಪದ ಯಾತ್ರೆ ಮಾಡಲಿ : ವಿಪ ಮುಖ್ಯ ಸಚೇತಕ ಸಲೀಂ ಅಹ್ಮದ್
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ವೇಳೆ ₹50ರ ಸನಿಹದಲ್ಲಿದ್ದ ಪೆಟ್ರೋಲ್, ಡಿಸೇಲ್ ಬೆಲೆ ಇದೀಗ ನೂರರ ಗಡಿ ದಾಟಿದೆ. ಗ್ಯಾಸ್ ಬೆಲೆ ಸಾವಿರ ರುಪಾಯಿ ಗಡಿ ದಾಟಿದೆ.
ಮೇ ಮೊದಲ ವಾರದಲ್ಲಿ 1008 ಮನೆ ಹಸ್ತಾಂತರ
ಈ ಬಾರಿ 42,345 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಗುತ್ತಿದೆ. ಕಳೆದ ಬಾರಿ 36,789 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿತ್ತು
ವಿನಯ ಕುಲಕರ್ಣಿ ಮನೆಗೆ ಸಚಿವ ಜಮೀರ್ ಭೇಟಿ
ಅಂಜುಮನ್ ವರೆಗೆ ಬೈಕ್ನಲ್ಲಿ ಹೆಲ್ಮೆಟ್ ಧರಿಸಿಯೇ ಬಂದ ಸಚಿವರಿಗೆ ಪ್ರವೇಶದ್ವಾರದಲ್ಲಿ ಮುಗಿಬಿದ್ದು ಹಾರ ಹಾಕಿ, ಕೈ ಕುಲುಕಿ ಸ್ವಾಗತ ಮಾಡಿಕೊಂಡರು.
ಅಂಜುಮನ್ ಸಂಸ್ಥೆ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಬಿಜೆಪಿ ಅವಧಿಯಲ್ಲಿ ಸಮಾಜಕ್ಕೆ ಯಾವ ಕಾರ್ಯಗಳಾಗಿಲ್ಲ
ಧಾರವಾಡ- ಬೆಳಗಾವಿ ರೈಲು ಮಾರ್ಗಕ್ಕೆ ಭೂಸ್ವಾಧೀನವೇ ಅಡ್ಡಿ!
ಧಾರವಾಡ ಬೆಳಗಾವಿ ನೂತನ ರೈಲು ಮಾರ್ಗಕ್ಕೆ ಈ ವರೆಗೂ ರಾಜ್ಯ ಸರ್ಕಾರ ಒಂದೇ ಒಂದು ಇಂಚು ಜಾಗವನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಿಲ್ಲ.
ಜಾಗತಿಕ ಮಟ್ಟದಲ್ಲಿ ಎಐಗೆ ಹೆಚ್ಚಿನ ಮನ್ನಣೆ: ಮನೀಶ ಜೋಶಿ
ಎಐ ತಂತ್ರಜ್ಞಾನದ ಕ್ಷೇತ್ರದಲ್ಲಿ ಹಲವಾರು ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಿವೆ. ಅವುಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಉದ್ಯೋಗಾವಕಾಶ ಪಡೆಯಬೇಕು ಎಂದು ಪ್ರೊ.ಮನೀಶ್ ಜೋಶಿ ಹೇಳಿದರು.
ಸಡಗರ ಸಂಭ್ರಮದಿಂದ ಹನುಮ ಜಯಂತಿ ಆಚರಣೆ
ನಗರದ ವಿವಿಧ ಬಡಾವಣೆಗಳಲ್ಲಿರುವ ಎಲ್ಲ ಹನುಮಾನ ದೇವಸ್ಥಾನಗಳಲ್ಲಿ ಹನುಮಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.
< previous
1
...
95
96
97
98
99
100
101
102
103
...
532
next >
Top Stories
ಅನನ್ಯ ಭಟ್ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್ ನಂ.1, ಸ್ಟಾಲಿನ್ ನಂ.2, ನಾಯ್ಡು ನಂ.3, ಸಿದ್ದು ನಂ.4
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್