೨೮ಶಿರಾ೧: ಶಿರಾ ತಾಲೂಕು ಕರಿರಾಮನಹಳ್ಳಿ ಗ್ರಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಆಯೋಸಿದ್ದ ವಿಶ್ವಜ್ಞಾನೋತ್ಸವ ಕಾರ್ಯಕ್ರಮದಲ್ಲಿ ಕನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಮಾತನಾಡಿದರು. | Kannada Prabha
Image Credit: KP
ಏ.28ರಂದು ಕೋಡಿಪುರಕ್ಕೆ ಹೋಗುವ ರಸ್ತೆಯಲ್ಲಿ ಮಾದಕ ವಸ್ತುವೊಂದನ್ನು ಯುವಕರು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಐಜೂರು ಠಾಣೆ ಪೊಲೀಸರು ಪಂಚರೊಂದಿಗೆ ದಾಳಿ ನಡೆಸಿದ್ದಾರೆ.
ರಾಮನಗರ:
ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಐಜೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ತಾಲೂಕು ಕೊತ್ತತ್ತಿ ಗ್ರಾಮದ ವಸಂತ್ ಕುಮಾರ್, ರಾಮನಗರದ ರಾಯರದೊಡ್ಡಿ ವಾಸಿ ಲಿಖಿತ್ ಗೌಡ ಹಾಗೂ ರುದ್ರ ಕುಮಾರ್ ಬಂಧಿತ ಆರೋಪಿಗಳು.
ಏ.28ರಂದು ಕೋಡಿಪುರಕ್ಕೆ ಹೋಗುವ ರಸ್ತೆಯಲ್ಲಿ ಮಾದಕ ವಸ್ತುವೊಂದನ್ನು ಯುವಕರು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಐಜೂರು ಠಾಣೆ ಪೊಲೀಸರು ಪಂಚರೊಂದಿಗೆ ದಾಳಿ ನಡೆಸಿದ್ದಾರೆ.
ಆರೋಪಿಗಳ ಬಳಿಯಿದ್ದ ಸುಮಾರು 1 ಕೆ.ಜಿ 268 ಗ್ರಾಂ ತೂಕದ ಮಾದಕ ವಸ್ತು ಹಾಗೂ 710 ರು. ನಗದು ಹಣವನ್ನು ಅಮಾನತ್ತು ಪಡಿಸಿಕೊಂಡ ಪೊಲೀಸರು, ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.