• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದೃಢ ಸಮಾಜಕ್ಕೆ ಶಿಕ್ಷಕರು-ಪಾಲಕರ ಪಾತ್ರ ಮಹತ್ವದ್ದು
ಔಪಚಾರಿಕ ಶಿಕ್ಷಣದೊಂದಿಗೆ ಆಧ್ಯಾತ್ಮಿಕ ಶಿಕ್ಷಣ ನೀಡಿ
ಶಿಕ್ಷಣದಿಂದ ಮನುಷ್ಯನ ಬೆಳವಣಿಗೆಯಾಗಲು ಸಾಧ್ಯ
ಈರುಳ್ಳಿ ಬೆಲೆ ಕುಸಿತ, ರೈತರಿಗೆ ಇನ್ನಷ್ಟು ಸಾಲದ ಹೊರೆ
ಹಳ್ಳದಲ್ಲಿ ಕೊಚ್ಚಿಹೋದ ಆರೋಗ್ಯ ಇಲಾಖೆ ಸಿಬ್ಬಂದಿ: ಇಬ್ಬರು ಪಾರು, ಮಹಿಳೆ ನಾಪತ್ತೆ
ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣ ವಿಫಲ
ಕೆಎಎಸ್, ಐಎಎಸ್ ಮಾಡುವ ಗುರಿ ಹೊಂದಿಸೇವಾ ಪಾಕ್ಷಿಕ ಅಭಿಯಾನ ಯಶಸ್ವಿಗೊಳಿಸಿವರ್ಷದೊಳಗೆ ಕಿತ್ತುಹೋದ ಡಾಂಬರ್ ರಸ್ತೆ !ಅರ್ಹ ರೇಶನ್ ಕಾರ್ಡ್‌ ಫಲಾನುಭವಿಗಳ ಸರ್ವೆ ಕಾರ್ಯ ನಡೆಸಿ

ಇನ್ನಷ್ಟು ಸುದ್ದಿ

ಜಗತ್ತಿನ ಕಲ್ಯಾಣಕ್ಕಾಗಿ ಬದುಕಿದ ಪಂ.ಪುಟ್ಟರಾಜ ಗವಾಯಿಗಳು
ಯಳವತ್ತಿ ಗ್ರಾಮದಲ್ಲಿ ಪುಟ್ಟರಾಜ ಗವಾಯಿಗಳವರ ಪುಣ್ಯಸ್ಮರಣೋತ್ಸವ ನೆಪದಲ್ಲಿ ಆಧ್ಯಾತ್ಮಿಕ ಚಿಂತನ ನಡೆಯುತ್ತಿರುವುದು ಸ್ವಾಗತಾರ್ಹ
ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರ ಸ್ಪಂದಿಸಿ ಪರಿಹಾರ ನೀಡಿ
ವಿಶಿಷ್ಟ ವಿನೂತನ ಕಾರ್ಯಕ್ರಮ ಪ್ರಭುವಿನೆಡೆಗೆ ಕಾರ್ಯಕ್ರಮವಾಗಿದೆ. ಜಿಲ್ಲಾ ಕ್ರೀಡಾಂಗಣ ಸೇರಿದಂತೆ ನಗರದಲ್ಲಿ ಮೂರು ಕಡೆ ಪ್ರ.ಪ್ರ.ಯಂತ್ರ ಅಳವಡಿಸಲಾಗಿದೆ
ಡೋಣಿ ಗ್ರಾಮ ಬೆಳೆವಿಮೆಯ ಅಕ್ರಮದ ಕೇಂದ್ರ: ವೆಂಕನಗೌಡ ಗೋವಿಂದಗೌಡ್ರ
ಬೆಳೆವಿಮೆ ಹೆಸರಿನಲ್ಲಿ ರೈತರನ್ನು ಸಾಕಷ್ಟು ವಂಚಿಸಲಾಗುತ್ತಿದ್ದು, ಅದನ್ನು ನಡೆಸುವ ಹಲವಾರು ಏಜೆಂಟರು ಮುಂಡರಗಿ ತಾಲೂಕಿನ ಡೋಣಿ ಗ್ರಾಮದಲ್ಲಿದ್ದಾರೆ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಆರೋಪಿಸಿದರು.
ಸಮೀಕ್ಷೆಯಲ್ಲಿ ಲಿಂಗಾಯತ ಕುಡು ಒಕ್ಕಲಿಗ ಎಂದು ಬರೆಸಿ: ಪಾಟೀಲ
ಸಾಮಾಜಿಕ ಮತ್ತು ಶೈಕ್ಷಣಿಕ (ಜಾತಿ) ಸಮೀಕ್ಷೆಯಲ್ಲಿ ಕುಡು ಒಕ್ಕಲಿಗ ಸಮಾಜ ಬಾಂಧವರು ಧರ್ಮದ ಕಾಲಂನಲ್ಲಿ ಲಿಂಗಾಯತವೆಂದು ಉಪಜಾತಿ ಕಾಲಂದಲ್ಲಿ ಲಿಂಗಾಯತ ಕುಡು ಒಕ್ಕಲಿಗ ಎಂದು ಬರೆಸಬೇಕೆಂದು ಅಖಿಲ ಕರ್ನಾಟಕ ಲಿಂಗಾಯತ ಕುಡು ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಶಿವಕುಮಾರ ಪಾಟೀಲ ಹೇಳಿದರು.
ಸರ್ಕಾರ ಸಮಗ್ರ ಬೆಳೆಗಳಿಗೆ ಪರಿಹಾರ ನೀಡಲಿ: ವಿಜಯ ಕುಲಕರ್ಣಿ
ಸಮಗ್ರ ಬೆಳೆಹಾನಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಕೇಂದ್ರ ಕಳಸಾ ಬಂಡೂರಿ ನಾಲಾ ಯೋಜನೆ ಹೋರಾಟ ಸಮಿತಿ ಹಾಗೂ ತಾಲೂಕು ಕೃಷಿಕ ಸಮಾಜದ ಸಂಯುಕ್ತ ಆಶ್ರಯದಲ್ಲಿ ನರಗುಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರಜಾಪ್ರಭುತ್ವದಲ್ಲಿ ಸರ್ವ ಜನಾಂಗದ ಹಿತ ಕಾಯುವ ಅವಕಾಶ: ಎರ್ರಿಸ್ವಾಮಿ
ಮುಂಡರಗಿ ಪಟ್ಟಣದ ತಾಪಂ ಆವರಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಜಾಥಾಕ್ಕೆ ಸೋಮವಾರ ತಹಸೀಲ್ದಾರ್‌ ಎರ್ರಿಸ್ವಾಮಿ ಪಿ.ಎಸ್. ಚಾಲನೆ ನೀಡಿದರು.
ಶಾಲೆಗೆ ಭೂದಾನಿಗಳ ಹೆಸರು ಇಡಲು ವಿಳಂಬ, ಕುಟುಂಬಸ್ಥರ ಆಕ್ರೋಶ
ಲಕ್ಷ್ಮೇಶ್ವರ ಶಿಗ್ಲಿ ಗ್ರಾಮದ ನವಚೇತನ ವಿದ್ಯಾನಿಕೇತನ ಸಂಸ್ಥೆಗೆ ಕೋಟ್ಯಂತರ ರು. ಬೆಲೆಬಾಳುವ ಭೂಮಿ ದಾನ ಮಾಡಿರುವ ದ್ಯಾಮಣ್ಣ ತೋಟದ ಅವರ ಹೆಸರು ಇಡಲು ವಿಳಂಬ ಮಾಡುತ್ತಿರುವುದಕ್ಕೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳೆಹಾನಿ ಪರಿಹಾರಕ್ಕಾಗಿ ಕೊಣ್ಣೂರಲ್ಲಿ ರೈತರ ಪ್ರತಿಭಟನೆ, ಹೆದ್ದಾರಿ ತಡೆ
ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಸುತ್ತಮುತ್ತಲಿನ ಗ್ರಾಮದ ರೈತರು ಸೇರಿಕೊಂಡು ಬೆಳೆ ಪರಿಹಾರಕ್ಕಾಗಿ ಆಗ್ರಹಿಸಿ ಸೋಮವಾರ ಹೆದ್ದಾರಿ ತಡೆ ನಡೆಸಿದರು.
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಅತ್ಯಂತ ಬಲಿಷ್ಠ: ಕೃಷ್ಣಪ್ಪ ಧರ್ಮರ
ಲಕ್ಷ್ಮೇಶ್ವರ ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಪ್ರಜಾಪ್ರಭುತ್ವ ಪೀಠಿಕೆ ಓದುವ ಮೂಲಕ ಪ್ರಮಾಣವಚನ ಸ್ವೀಕರಿಸಿದರು.
ವಿಶ್ವದಲ್ಲಿಯೇ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿದ ದೇಶ ಭಾರತ: ಜಿ.ಎಸ್. ಪಾಟೀಲ
ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಸೋಮವಾರ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved