• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆ ನೀರು ಹರಿದು ಹೋಗಲು ದಾರಿ ಮಾಡಿಕೊಡಿ, ಶಾಸಕರಿಗೆ ಆಗ್ರಹ
ಬೆಳೆಹಾನಿ ಸಮೀಕ್ಷೆ ಮಾಡಿ ವರದಿ ಸರ್ಕಾರಕ್ಕೆ ಸಲ್ಲಿಸಿ-ಶಾಸಕ ಸಿಸಿಪಾ
ಬೆಣ್ಣೆಹಳ್ಳ, ನದಿ ಪ್ರವಾಹ ಇಳಿಮುಖ ಜನರು ನಿರಾಳ
ಜಿಪಂ ಸಿಇಓ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ
ವೀರೇಶ್ವರ ಪುಣ್ಯಾಶ್ರಮ ಸಂಗೀತ ಕಾಶಿ: ಕಾಶಿ ಶ್ರೀಗಳು
ಜೂನ್‌ 21ರಂದು ಜಿಲ್ಲೆಯಲ್ಲಿ ಯೋಗ ದಿನಾಚರಣೆ ವ್ಯವಸ್ಥಿತವಾಗಿ ಆಚರಿಸಿ
ಪ್ರವಾಹಕ್ಕೊಳಗಾಗುವ ಗ್ರಾಮಗಳ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ-ಜಿಲ್ಲಾಧಿಕಾರಿಉಕ್ಕಿ ಹರಿದ ಬೆಣ್ಣೆಹಳ್ಳ; ಯಾವಗಲ್ಲ ಬಳಿ ಸೇತುವೆ ಜಲಾವೃತಪರಿಸರ ಉಳಿದರೆ ಮನುಕುಲದ ಉಳಿವು ಸಾಧ್ಯ-ಸವಿತಾ ತಾಮ್ರೆನಾಳೆಯಿಂದ ರಾಜ್ಯ ಮಟ್ಟದ ವೈದ್ಯಕೀಯ ಕಾನೂನು ಸಮ್ಮೇಳನ

ಇನ್ನಷ್ಟು ಸುದ್ದಿ

ಜೂನ್‌ 15ರಂದು 7ನೇ ವರ್ಷದ ಪ್ರತಿಭಾ ಪುರಸ್ಕಾರ: ರಾಜಗೋಪಾಲ
ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಅಂಗ ಸಂಸ್ಥೆಗಳ ಸಹಯೋಗದಲ್ಲಿ 7ನೇ ವರ್ಷದ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ, ಕಲಿಕಾ ಸಾಮಗ್ರಿಗಳ ವಿತರಣೆ, ವಿಶ್ವಕರ್ಮ ನೌಕರಶ್ರೀ, ವಿಶ್ವಕರ್ಮ ಸಾಧಕಶ್ರೀ ಪ್ರಶಸ್ತಿ ಕಾರ್ಯಕ್ರಮ ಜೂ.15ರಂದು ಬೆಳಗ್ಗೆ 9.30ಕ್ಕೆ ನಗರದ ವಿಶ್ವಕರ್ಮ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜಗೋಪಾಲ ಇ.ಕಡ್ಲಿಕೊಪ್ಪ ಹೇಳಿದರು.
ಲಕ್ಷ್ಮೇಶ್ವರದಲ್ಲಿ ಜೂನ್‌ 29ರಂದು ರಾಜ್ಯ ಮಟ್ಟದ ಮುಕ್ತ ಚೆಸ್‌ ಪಂದ್ಯಾವಳಿ
ಜಿಲ್ಲೆಯ ಮಕ್ಕಳು ಚೆಸ್ ಕ್ರೀಡೆಯಲ್ಲಿ ಮುಂದೆ ಬರಬೇಕು ಎನ್ನುವ ಉದ್ದೇಶದಿಂದ ಗದಗ ಜಿಲ್ಲಾ ಚೆಸ್ ಅಸೋಸಿಯೇಶನ್ ವತಿಯಿಂದ ರಾಜ್ಯ ಮಟ್ಟದ ಮುಕ್ತ ಚೆಸ್ ಪಂದ್ಯಾವಳಿಯನ್ನು 2025ರ ಜೂನ್ 29ರಂದು ಲಕ್ಷ್ಮೇಶ್ವರ ಪಟ್ಟಣದಲ್ಲಿ ಆಯೋಜಿಸಲಾಗಿದೆ ಎಂದು ಗದಗ ಜಿಲ್ಲಾ ಚೆಸ್ ಅಸೋಸಿಯೇಶನ್ ಅಧ್ಯಕ್ಷ ಗಿರೀಶ ಅಗಡಿ ಹೇಳಿದರು.
ಜಗತ್ತಿಗೆ ಬೆಳಕು ಕೊಟ್ಟವರು ಗಾಣಿಗರು: ಸಂಯುಕ್ತಾ
ಪ್ರತಿ ಗ್ರಾಮದಲ್ಲಿ ಗಾಣಿಗ ಸಮುದಾಯದವರು ಬಹಳಷ್ಟು ಬಲಿಷ್ಠರಾಗಿದ್ದು, ಗಾಣದೇವತೆ ಎಂದರೆ, ಅದು ಲಕ್ಷ್ಮಿ. ಹೀಗಾಗಿ ಸದಾಕಾಲ ಗಾಣಿಗ ಸಮಾಜದವರಿಗೆ ಬಡತನ ಅನ್ನುವುದಿಲ್ಲ. ಒಂದು ಗಾಣಕ್ಕೆ ಎತ್ತು ಕಟ್ಟಿ ಕಾಳುಗಳಿಂದ ಎಣ್ಣೆ ತೆಗೆದು ಜಗತ್ತಿಗೆ ಬೆಳಕು ಕೊಟ್ಟವರು ಗಾಣಿಗರು ಎಂದು ಗಜೇಂದ್ರಗಡ ಅಕ್ಕನ ಬಳಗದ ಅಧ್ಯಕ್ಷೆ ಸಂಯುಕ್ತ ಬಂಡಿ ಹೇಳಿದರು.
ಮಳೆಯ ಅಬ್ಬರಕ್ಕೆ ನರಗುಂದದಲ್ಲಿ ಮನೆಗಳಿಗೆ ನುಗ್ಗಿದ ನೀರು
ನರಗುಂದ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಬುಧವಾರ ರಾತ್ರಿ ದಾಖಲೆಯ ಮಳೆ ಸುರಿದಿದೆ. ಮಳೆ ಅಬ್ಬರಕ್ಕೆ ಪಟ್ಟಣ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ತೆಗ್ಗು ಪ್ರದೇಶಗಳ ಮನೆಗಳಿಗೆ ಮಳೆ ನೀರು ನುಗ್ಗಿದೆ. ಜನತೆ ರಾತ್ರಿ ಇಡೀ ನೀರನ್ನು ಹೊರ ಹಾಕುವುದರಲ್ಲಿ ಹೈರಾಣಾಗಿ ಹೋಗಿದ್ದಾರೆ.
ಬೆಣ್ಣೆಹಳ್ಳ ಪ್ರವಾಹ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ
ಬೆಣ್ಣೆಹಳ್ಳದ ಪ್ರವಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ ಅವರು ತಾಲೂಕಿನ ಕುರ್ಲಗೇರಿ, ಸುರಕೋಡ, ಹದಲಿ, ಯಾವಗಲ್ಲ ಗ್ರಾಮದ ಸೇತುವೆಗಳಿಗೆ ಗುರುವಾರ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು.
ಮಳೆಯ ಆರ್ಭಟಕ್ಕೆ ಕುಂದ್ರಳ್ಳಿ ಜಲಾವೃತ, ಬೆಚ್ಚಿಬಿದ್ದ ಜನತೆ
ಮೃಗಶಿರಾ ಮಳೆ ಅಬ್ಬರಕ್ಕೆ ತಾಲೂಕಿನ ಜನತೆ ನಲುಗಿ ಹೋಗಿದ್ದು, ತಾಲೂಕಿನ ಕುಂದ್ರಳ್ಳಿ ಗ್ರಾಮವಂತೂ ಅಕ್ಷರಶಃ ಜಲಾವೃತವಾಗಿದೆ. ಜನರು ಮಳೆಯ ಆರ್ಭಟಕ್ಕೆ ಬೆಚ್ಚಿ ಬೀಳುವಂತಾಗಿದೆ. ಕಳೆದ ಹಲವು ದಶಕಗಳಿಂದ ಇಂತಹ ದೊಡ್ಡ ಮಳೆಯನ್ನು ಕಂಡಿದ್ದಿಲ್ಲ ಎನ್ನುತ್ತಾರೆ ಗ್ರಾಮದ ಹಿರಿಯರು.
ಸಾರ್ವಜನಿಕರ ಸಮಸ್ಯೆಗೆ ತಕ್ಷಣವೇ ಸ್ಪಂದಿಸಿ: ವಿಜಯಕುಮಾರ ಬಿರಾದಾರ
ರೋಣ ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಬುಧವಾರ ಲೋಕಾಯುಕ್ತ ಡಿಎಸ್ಪಿ ವಿಜಯಕುಮಾರ ಬಿರಾದಾರ ಅವರು ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಒಟ್ಟು 7 ದೂರುಗಳು ಸಲ್ಲಿಕೆಯಾದವು.
ತಾಯಿ ಋಣ ಯಾರಿಂದಲೂ ತೀರಿಸಲು ಸಾಧ್ಯವಿಲ್ಲ: ಬಸವರಾಜ ಹೊರಟ್ಟಿ
ಮುಂಡರಗಿ ಪಟ್ಟಣದ ಅನ್ನದಾನೀಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ಜಗದ್ಗುರು ಅನ್ನದಾನೀಶ್ವರ ವಿದ್ಯಾ ಸಮಿತಿ, ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್‌ ಸಹಯೋಗದಲ್ಲಿ ಬುಧವಾರ ಅವ್ವನ ಕುರಿತು ವಿಶೇಷ ಉಪನ್ಯಾಸ, 1831ನೇ ಮಾಸಿಕ ಶಿವಾನುಭವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಬಸವಣ್ಣನ ಪೂಜಿಸಿ ಹೊನ್ನುಗ್ಗಿಯ ಹಬ್ಬ ಆಚರಿಸಿದ ಅನ್ನದಾತರು
ಕಾರ ಹುಣ್ಣಿಮೆ ಹಿನ್ನೆಲೆಯಲ್ಲಿ ಬುಧವಾರ ರೈತರು ಹೊನ್ನಹುಗ್ಗಿ ಆಚರಿಸಿದರು. ಎತ್ತುಗಳ ಮೈ ತೊಳೆದು, ಮೈಗೆಲ್ಲ ಬಣ್ಣ ಬಳಿದು, ಕೊಂಬುಗಳಿಗೆ ಬಂಗಾರ ಅಥವಾ ಬೆಳ್ಳಿಯ ಕೊಂಬೆಣಸುಗಳನ್ನು ಹಾಕಿ, ಝೂಲ ತೊಡಿಸಿ ಶೃಂಗರಿಸಿ, ಅವುಗಳ ಪಾದಪೂಜೆ ಮಾಡಿದರು.
ಗದಗ ಜಿಲ್ಲೆಯಾದ್ಯಂತ ಕಾರಹುಣ್ಣಿಮೆ ಸಡಗರ!
ಪ್ರತಿಯೊಂದು ಗ್ರಾಮದಲ್ಲಿಯೂ ಎತ್ತುಗಳನ್ನು ಓಡಿಸುವುದು ಕಾರಹುಣ್ಣಿಮೆಯಂದು ಸಾಮಾನ್ಯವಾಗಿರುತ್ತದೆ. ಗ್ರಾಮದ ಪ್ರಮುಖ ಬೀದಿಯಲ್ಲಿಯೇ (ಬಜಾರ) ಶೃಂಗಾರಗೊಂಡ ಎತ್ತುಗಳನ್ನು ಓಡಿಸಲಾಗುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 434
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved