• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೇಷ್ಠ ಶಿಕ್ಷಕರಾಗಿ ಸುಶಿಕ್ಷಿತ ರಾಷ್ಟ್ರ ನಿರ್ಮಿಸೋಣ-ಎಸ್‌.ವಿ. ಸಂಕನೂರ
ತತ್ವಜ್ಞಾನಿ, ಶ್ರೇಷ್ಠ ಶಿಕ್ಷಕ, ರಾಷ್ಟ್ರಪತಿಯಾಗಿ ಡಾ. ರಾಧಾಕೃಷ್ಣನ್‌ರವರ ಶಿಸ್ತು, ಶ್ರದ್ಧೆ ನಮಗೆಲ್ಲ ಮಾದರಿಯಾಗಿದೆ. ಶ್ರೇಷ್ಠ ಶಿಕ್ಷಕರಾಗಿ ಸುಭದ್ರ, ಸುಶಿಕ್ಷಿತ ರಾಷ್ಟ್ರ ನಿರ್ಮಿಸೋಣ ಎಂದು ವಿಪ ಶಾಸಕ ಎಸ್.ವಿ. ಸಂಕನೂರ ಹೇಳಿದರು.
ಡಂಬಳ ಹೆಣ್ಣುಮಕ್ಕಳು ಶಾಲೆಯಲ್ಲಿ ಪ್ರೊಜೆಕ್ಟರ್‌ ಉದ್ಘಾಟನೆ
ಮಕ್ಕಳು ಒಳ್ಳೆಯ ಶಿಕ್ಷಣ ಪಡೆದು ಉತ್ತಮ ಬದುಕನ್ನು ನಡೆಸಬೇಕಾಗಿದೆ. ಉತ್ತಮ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು. ಪಾಲಕರು ತಮ್ಮ ಮಕ್ಕಳ ಜೊತೆಗೆ ಪ್ರೀತಿಯಿಂದ ಮಾತನಾಡಬೇಕು. ಆ ಮೂಲಕ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ನಿರ್ಮಾಣ ಮಾಡಬೇಕೆನ್ನುವ ಹಿನ್ನೆಲೆಯಲ್ಲಿ ಸರಕಾರಿ ಅನುದಾನದಡಿ ಪ್ರೊಜೆಕ್ಟರನ್ನು ಶಾಲೆಯಲ್ಲಿ ಅಳವಡಿಸಲಾಗಿದೆ ಎಂದು ಮುಖ್ಯೋಪಾಧ್ಯಾಯ ಬಿ.ಜೆ. ಪಾಟೀಲ ಹೇಳಿದರು.
ಸೋಲಾರ್‌ ಪಾರ್ಕ್‌ನಿಂದ ರೈತರ ಜಮೀನಿಗೆ ನೀರು, ಲಕ್ಷಾಂತರ ಹಾನಿ
ನಮ್ಮ ಜಮೀನಿನಲ್ಲಿ ತೂಗರಿ ಬೆಳೆ, ಈರುಳ್ಳಿ, ಮೆಕ್ಕೆಜೋಳ, ಮೆಣಸಿನಕಾಯಿ, ಸೂರ್ಯಕಾಂತಿ ಉತ್ತಮವಾಗಿ ಬೆಳೆದಿತ್ತು. ಆದ್ರೆ ಮಳೆಯಿಂದ ಸೋಲಾರ್‌ ಪಾರ್ಕ್‌ನಲ್ಲಿ ಸಂಗ್ರಹವಾಗುವ ನೀರು ನಮ್ಮ ಜಮೀನಿನಲ್ಲಿ ನುಗ್ಗಿದ ಪರಿಣಾಮ ವಿವಿಧ ಬೆಳೆ ಹಾನಿಯಾಗಿದ್ದು, ಅಂದಾಜು 8 ಲಕ್ಷ ರು. ಮೌಲ್ಯದ ಬೆಳೆ ಹಾನಿಯಾಗಿದ್ದು, ಕಂಪನಿಯವರು ಪರಿಹಾರ ನೀಡಬೇಕೆಂದು ಡಂಬಳ ಗ್ರಾಮದ ರೈತ ಮಂಜುರಡ್ಡಿ ಶಿವಪುತ್ರಪ್ಪ ಗಡಗಿ ಒತ್ತಾಯಿಸಿದ್ದಾರೆ.
ಇಂದು ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ
ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ಸೆ.5ರಂದು ಬೆಳಗ್ಗೆ 10ಕ್ಕೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ದೀಡ್ ನಮಸ್ಕಾರದ ಮೂಲಕ ರೈತರ ಹೋರಾಟ
ಬಗರಹುಕುಂ ಸಾಗುವಳಿದಾರರು, ಅರಣ್ಯ ಅವಲಂಬಿತ ರೈತರಿಗೆ ಹಕ್ಕುಪತ್ರ ಹಾಗೂ ನಾಗಾವಿ ಆರ್‌ಡಿಪಿಆರ್ ವಿಶ್ವ ವಿದ್ಯಾಲಯಕ್ಕೆ ಜಮೀನು ಕಳೆದುಕೊಂಡ ರೈತರು ಪರಿಹಾರ ಅಥವಾ ಪರ್ಯಾಯ ಜಮೀನಿಗೆ ಆಗ್ರಹಿಸಿ ಉತ್ತರ ಕರ್ನಾಟಕ ಮಹಾಸಭಾ ವತಿಯಿಂದ ಗುರುವಾರ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಡಳಿತ ಕಚೇರಿಯ ವರೆಗೆ ರೈತರು ಸಾಮೂಹಿಕ ದೀಡ್ ನಮಸ್ಕಾರ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಬೆಳೆಹಾನಿ ಪರಿಹಾರ ಬಿಡುಗಡೆಗೆ ಆಗ್ರಹ
ನರಗುಂದ ತಾಲೂಕಿನಲ್ಲಿ ಅತಿಯಾದ ಮಳೆಗೆ ರೈತರ ಬೆಳೆಗಳು ಸಂಪೂರ್ಣ ಹಾನಿಯಾಗಿವೆ. ಆದ್ದರಿಂದ ಸರ್ಕಾರ ಬೇಗ ಬೆಳೆ ಹಾನಿ ಪರಿಹಾರವನ್ನು ಬಿಡುಗಡೆ ಮಾಡಬೇಕೆಂದು ನರಗುಂದ ಮಂಡಲ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ ಯಾವಗಲ್‌ ಆಗ್ರಹಿಸಿದರು.
ಪಠ್ಯದಲ್ಲಿ ಸಹಕಾರ ವಿಷಯ ಸೇರ್ಪಡೆ ಅಗತ್ಯ: ಮಸನಾಯಕ
ಶಾಲಾ-ಕಾಲೇಜು ಪಠ್ಯದಲ್ಲಿ ಸಹಕಾರ ವಿಷಯ ಸೇರ್ಪಡೆ ಹಾಗೂ ಸಹಕಾರ ವಿಶ್ವವಿದ್ಯಾಲಯಗಳ ಸ್ಥಾಪನೆಯಿಂದ ಸಹಕಾರಿ ವ್ಯವಸ್ಥೆ ಸದೃಢಗೊಳ್ಳಲು ಅನುಕೂಲವಾಗುತ್ತದೆ ಎಂದು ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿದ್ದಲಿಂಗ ಬಂಡು ಮಸನಾಯಕ ಹೇಳಿದರು.
ಯುಟ್ಯೂಬ್‌ ಚಾನೆಲ್‌ ಮೂಲಕ ಗುಣಾತ್ಮಕ ಶಿಕ್ಷಣ
ಶಿರಹಟ್ಟಿ ತಾಲೂಕಿನ ಮಾಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯೊಬ್ಬರು ವಿಭಿನ್ನ ‍ವಿಧಾನಗಳಲ್ಲಿ ಕಲಿಸುವ ಮೂಲಕ ವಿದ್ಯಾರ್ಥಿಗಳ ಅಚ್ಚುಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ವಿಜ್ಞಾನ, ಗಣಿತ ಪ್ರಯೋಗಾಲಯ ನಿರ್ಮಿಸಿದ ಸರ್ಕಾರಿ ಶಾಲೆ ಶಿಕ್ಷಕ
ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದ ಸರಕಾರಿ ಮಾದರಿಯ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ವಿಜ್ಞಾನ ಶಿಕ್ಷಕ ಅಶೋಕ ಉಂಡಿ ಒಬ್ಬ ಮಾದರಿ ಶಿಕ್ಷಕರಾಗಿದ್ದಾರೆ.
12 ಕೋಟಿ ಜನ ತಲುಪಿದ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್: ರಮೇಶ
ಗದಗ ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಭಾರತೀಯ ಅಂಚೆ ಇಲಾಖೆಯ ಆಶ್ರಯದಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (ಐಪಿಪಿಬಿ) 8ನೇ ವರ್ಷದ ವಾರ್ಷಿಕೋತ್ಸವ ನಡೆಯಿತು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved