• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮ ಸಾಮರಸ್ಯದ ಶಿರಹಟ್ಟಿಯಲ್ಲಿ ಇಂದು ಜಾತ್ರಾ ವೈಭವ
ಆಗಿ ಹುಣ್ಣಿಮೆಯ ದಿನವಾದ ಸೋಮವಾರ (ಮೇ ೧೨) ಸಂಜೆ ೫ಕ್ಕೆ ಇಲ್ಲಿನ ಐತಿಹಾಸಿಕ ಫಕೀರೇಶ್ವರ ಮಹಾರಥೋತ್ಸವ ಜರುಗಲಿದೆ. ಮೇ. ೧೩ರಂದು ಸಂಜೆ ೫ಕ್ಕೆ ಕಡುಬಿನ ಕಾಳಗ ನಡೆಯಲಿದ್ದು, ಮೇ. ೧೭ರಂದು ಕಳಸ ಇಳಿಸುವ ಕಾರ್ಯಕ್ರಮ ಜರುಗಲಿದೆ.
ತಾಯಿಗಿಂತ ಮಿಗಿಲಾದ ದೇವರಿಲ್ಲ ಎಂಬುದು ಸೂರ್ಯನಷ್ಟೇ ಸತ್ಯ
ಇದೀಗ ಶಾಲೆಗಳಿಗೆ ಬಹುತೇಕ ರಜೆ ಇದ್ದು ಆದರೆ ಪಟ್ಟಣದ ಪಿನಿಕ್ಸ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿನ ಮಕ್ಕಳು ವಿಶೇಷವಾದ ದಿನವಾಗಿರುವ ಶನಿವಾರ ವಿಶ್ವತಾಯಂದಿರ ದಿನ ಆಚರಿಸಲು ಶಾಲೆಯಲ್ಲಿ ಸೇರಿ ತಮ್ಮ ತಾಯಂದಿರ ಪಾದಪೂಜೆ ನೆರವೇರಿಸಿ ತಾಯಿಯ ಆಶೀರ್ವಾದ ಪಡೆದುಕೊಳ್ಳುವ ಅಪರೂಪದ ದೃಶ್ಯ ಕಂಡುಬಂದಿತು.
ಹೆಡ್ ಕ್ವಾರ್ಟರ್ಸ್‌ನಿಂದ ಸೂಚನೆ, ಕರ್ತವ್ಯಕ್ಕೆ ತೆರಳಿದ ಗಜೇಂದ್ರಗಡ ಯೋಧ
ಮಗಳ ಉಡದಟ್ಟಿ ಕಾರ್ಯಕ್ರಮಕ್ಕೆ ರಜೆಯ ನಿಮಿತ್ತ ಊರಿಗೆ ಬಂದಿದ್ದ ತಾಲೂಕಿನ ನೆಲ್ಲೂರ ಪ್ಯಾಟಿ ಗ್ರಾಮದ ಯೋಧ ನಾಗೇಶ ಸಾಂತಪ್ಪ ನಿಲೂಗಲ್ಲ ಸೇನೆಯಿಂದ ದಿಢೀರ್ ಕರೆ ಬಂದ ಹಿನ್ನೆಲೆಯಲ್ಲಿ ರಜೆ ಮೊಟಕುಗೊಳಿಸಿ ಕರ್ತವ್ಯಕ್ಕೆ ತೆರಳಿದ್ದಾರೆ.
ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ತತ್ವಾದರ್ಶಗಳ ಎಲ್ಲರೂ ಪಾಲಿಸಿ
ಹೇಮರಡ್ಡಿ ಮಲ್ಲಮ್ಮನವರು 14ನೇ ಶತಮಾನದಲ್ಲಿ ಮಹಿಳಾ ಸಂತರಾಗಿದ್ದರು. ಅವರು ಒಬ್ಬ ಶ್ರೇಷ್ಠ ಮಹಿಳೆಯಾಗಿ ಕುಟುಂಬ ನಿರ್ವಹಿಸುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ತಹಸೀಲ್ದಾರ್ ಎರ್ರಿಸ್ವಾಮಿ ಪಿ.ಎಸ್. ಹೇಳಿದರು.
ಭಾರತೀಯ ಸೈನ್ಯಕ್ಕೆ ಜಯ ಘೋಷಣೆ ಕೂಗಿದ ಖಾತ್ರಿ ಕಾರ್ಮಿಕರು
ಭಾರತ–ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿತ್ಯ ಬೆಳವಣಿಗೆಯನ್ನು ಪಡೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ, ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಮಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದ್ಯೋಗ ಖಾತ್ರಿ ಕಾರ್ಮಿಕರು ಭಾರತೀಯ ಸೇನೆಗೆ ನೈತಿಕ ಬೆಂಬಲ ನೀಡಲು ವಿಶಿಷ್ಟ ರೀತಿಯ ನಡೆ ಕೈಗೊಂಡಿದ್ದಾರೆ.
ಹೇಮರಡ್ಡಿ ಮಲ್ಲಮ್ಮನವರಿಗೆ ಎಲ್ಲರೂ ಸದಾ ಚಿರಋಣಿಯಾಗಿರಬೇಕು
ಜಾತಿ, ಮತ ಎಂದು ಭೇದಭಾವ ಮಾಡದೇ ಇಡೀ‌ ಮನುಕುಲದ ಶ್ರೇಯಕ್ಕೆ ದಾರಿ‌‌ ತೋರಿದಂತಹ ಮಹಾಸಾಧ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರಿಗೆ ನಾವೆಲ್ಲರೂ ಸದಾ ಚಿರ ಋಣಿಯಾಗಿರಬೇಕು ಎಂದು ಕಾನೂನು, ಪ್ರವಾಸೋದ್ಯಮ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಇಂದು ಅಸೂಟಿಯಲ್ಲಿ ಕಾಶಿ ಜಗದ್ಗುರುಗಳ ಅಡ್ಡಪಲ್ಲಕ್ಕಿ, ಯುಗಮಾನೋತ್ಸವ
ಹೊಳೆಆಲೂರ ಸಮೀಪದ ಅಸೂಟಿ ಗ್ರಾಮದ ಹಿರೇಮಠದ ವತಿಯಿಂದ 11ರಂದು ಜಗದ್ಗುರು ರೇಣುಕಾಚಾರ್ಯರ ಜಯಂತಿ ಹಾಗೂ ಯುಗಮಾನೋತ್ಸವ ಕಾರ್ಯಕ್ರಮ ಜರುಗಲಿದೆ.
ಹೇಮರಡ್ಡಿ ಮಲ್ಲಮ್ಮಳ ಆದರ್ಶ ಸ್ತ್ರೀಕುಲಕ್ಕೆ ಮಾದರಿ-ತಹಸೀಲ್ದಾರ್‌ ಬಡಿಗೇರ
ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಮೋಕ್ಷ ಪಡೆಯಲು ಲೌಕಿಕ ಪ್ರಪಂಚವನ್ನು ತ್ಯಾಗ ಮಾಡದೇ, ಸಂಸಾರದಲ್ಲಿದ್ದುಕೊಂಡೇ ಸದ್ಗತಿ ಹೊಂದಿದಳು. ಕುಟುಂಬದ ಸದಸ್ಯರ ಕಿರುಕುಳ ಸಹಿಸಿ ಅವರ ಅವಗುಣಗಳನ್ನು ಪ್ರೀತಿ, ಸಹನೆಯಿಂದ ತಿದ್ದಿ, ತೀಡಿ ಅವರನ್ನು ಸರಿದಾರಿಗೆ ತರಬಹುದು ಎಂಬುದನ್ನು ಜಗತ್ತಿಗೆ ತೋರಿಸಿದ ಏಕೈಕ ಮಹಿಳೆ ಹೇಮರಡ್ಡಿ ಮಲ್ಲಮ್ಮ ಎಂದು ತಹಸೀಲ್ದಾರ್ ಅನಿಲ ಬಡಿಗೇರ ಹೇಳಿದರು.
ಸಿಂದೂರ ಕಾರ್ಯಾಚರಣೆ ಸೈನಿಕರಿಗಾಗಿ ನರಗುಂದದಲ್ಲಿ ವಿಶೇಷ ಪ್ರಾರ್ಥನೆ
ನರಗುಂದ ಪಟ್ಟಣದ ಅಹಲ್ಹೆ ಸುನ್ನತುಲ್ ಜಮಾತ್ ಶಾಹಿ ಫತ್ತೇ ಮಜೀದ್‌ನಲ್ಲಿ ಶುಕ್ರವಾರ ಮುಸ್ಲಿಂ ಸಮಾಜದವರು ಸಿಂದೂರ ಕಾರ್ಯಾಚರಣೆ ಕೈಗೊಂಡ ಸೈನಿಕರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸಮಾಜದಲ್ಲಿ ಗುರುಶಿಷ್ಯರ ಸಂಬಂಧ ಅನ್ಯೋನ್ಯವಾಗಿರಬೇಕು-ಕಾಶಿ ಶ್ರೀಗಳು
ಸಮಾಜದಲ್ಲಿ ಗುರು ಶಿಷ್ಯರಾದವರು ಅನ್ಯೋನ್ಯವಾಗಿದ್ದರೆ ಮಾತ್ರ ಸಮಾಜ, ಮಠ, ಭಕ್ತರು ಉದ್ದಾರವಾಗಲು ಸಾಧ್ಯವಾಗುತ್ತದೆ. ಆದ್ದರಿಂದ ನೂತನ ಸ್ವಾಮಿಗಳು ಭಕ್ತರ ಜೊತೆ ಅನ್ಯನವಾಗಿರಬೇಕೆಂದು ವಾರಣಾಸಿ-(ಕಾಶಿ) ಪೀಠದ ಡಾ. ಚಂದ್ರಶೇಖರ ಶಿವಾಚಾರ್ಯ ಶ್ರೀಗಳು ಹೇಳಿದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 509
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved