ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಗ್ರರ ಕೃತ್ಯಕ್ಕೆ ಆಪರೇಶನ್ ಸಿಂದೂರ ಪ್ರತ್ಯುತ್ತರ
ಕೆಲವು ದಿನಗಳ ಹಿಂದೆ ದೇಶದ ಪಹಲ್ಗಾಮ್ದಲ್ಲಿ ನಡೆದ ಭಯೋತ್ಪಾದಕರ ಹೀನ ಕೃತ್ಯಕ್ಕೆ ಪ್ರತ್ಯುತ್ತರವಾಗಿದೆ.
ನರಗುಂದದಲ್ಲಿ ಎಳನೀರು ಅಭಾವ, ₹60ಕ್ಕೆ ಏರಿದ ಬೆಲೆ
ಪ್ರಸಕ್ತ ಬೇಸಿಗೆಯ ಬಿಸಿಲು ದಿನೇ ದಿನೇ ಹೆಚ್ಚಾಗುತ್ತಿದ್ದು, ಬಿಸಲಿನ ಝಳಕ್ಕೆ ಜನರು ತಂಪು ಪಾನೀಯಗಳು ಸೇರಿದಂತೆ ಎಳನೀರಿನ ಮೊರೆ ಹೋಗಿದ್ದಾರೆ.
ಜಾತಿ ಸಮೀಕ್ಷೆಯಲ್ಲಿ ತಪ್ಪದೇ ಮಾದಿಗ ಎಂದು ನಮೂದಿಸಿ-ಮರಿಯಪ್ಪ
ತಾಲೂಕಿನ ಆಯಾ ಗ್ರಾಮದಲ್ಲಿ ನಮ್ಮ ಸಮುದಾಯದ ವಿದ್ಯಾವಂತರು ಹಾಗೂ ದಲಿತ ಸಂಘಟನೆಗಳು, ಮುಖಂಡರು, ಯುವಕರು ಗಣತಿಗೆ ಬರುವ ಶಿಕ್ಷಕರಿಗೆ ನಮ್ಮ ಸಮುದಾಯದ ಪ್ರತಿಯೊಂದು ಕುಟುಂಬದ ಸಮಗ್ರ ಮಾಹಿತಿ ನೀಡುವ ಕುರಿತು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಮುಂಡರಗಿ ಎಸ್.ಸಿ. ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಮರಿಯಪ್ಪ ಕೆ. ಸಿದ್ದಣ್ಣವರ ಅಭಿಪ್ರಾಯಪಟ್ಟಿದ್ದಾರೆ.
ವೀರಶೈವ-ಲಿಂಗಾಯತ ಎರಡೂ ಒಂದೇ: ರಂಭಾಪುರಿ ಸ್ವಾಮೀಜಿ
ವೀರಶೈವ ಲಿಂಗಾಯತ ಹಿಂದೂ ಧರ್ಮದ ಅವಿಭಾಜ್ಯ ಅಂಗ. ಇವೆರಡರಲ್ಲಿ ದ್ವಂದ್ವ ಹುಟ್ಟು ಹಾಕುವ ಕೆಲಸ ಯಾರೂ ಮಾಡಬಾರದು. ವೀರಶೈವ ಸೈದ್ಧಾಂತಿಕ ಪದವಾಗಿದ್ದು, ಲಿಂಗಾಯತ ರೂಢಿಯಿಂದ ಬಂದಿರುವುದಾಗಿದೆ. ಆದ್ದರಿಂದ ಜನಗಣತಿ, ಜಾತಿ ಗಣತಿ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಎಂದು ಎಲ್ಲರೂ ಬರೆಸಬೇಕು ಎಂದು ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಶಿವಾಚಾರ್ಯರು ಹೇಳಿದರು.
ಭಾರತವನ್ನು ಕೆಣಕಿದರೆ ಪಾಕಿಸ್ತಾನ ಭೂಪಟದಲ್ಲಿ ಉಳಿಯಲ್ಲ: ಪಾಟೀಲ
ಪಾಕಿಸ್ತಾನದ 9 ಉಗ್ರರ ತರಬೇತಿ ಕೇಂದ್ರಗಳ ಮೇಲೆ ದಾಳಿ ಮಾಡಿ ಸುಮಾರು 80ಕ್ಕೂ ಅಧಿಕ ಉಗ್ರರನ್ನು ಕೇವಲ 25 ನಿಮಿಷದಲ್ಲಿ ಕೊಂದು ನಮ್ಮ ಯೋಧರು ಮರಳಿ ಭಾರತಕ್ಕೆ ಬಂದಿದ್ದು ಭಾರತ ದೇಶದ ಜನತೆಗೆ ಹೆಮ್ಮೆ ತಂದಿದೆ
ಬಸವಣ್ಣ ಸಮಾಜ ಸುಧಾರಣೆ ಮಾಡಿದ ಮಹಾಶರಣ
ಬಸವಣ್ಣನವರು ಕೇವಲ ಕರ್ನಾಟಕದ ಸಾಂಸ್ಕೃತಿಕ ನಾಯಕ ಮಾತ್ರವಲ್ಲದೆ, ಜಾಗತಿಕ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿ ಗೌರವಿಸುವ ಕಾಲ ದೂರವಿಲ್ಲ
ಬಡಾವಣೆ ಅಭಿವೃದ್ಧಿ ಇಲ್ಲದೇ ಉತಾರ ನೀಡದಿರಿ
ನೂತನ ಬಡಾವಣೆಗಳಲ್ಲಿ ವಿದ್ಯುತ್, ಚರಂಡಿ, ರಸ್ತೆ, ಉದ್ಯಾನ ವನ, ನೀರಿನ ಪೈಪ್ಲೈನ್ ಅಳವಡಿಕೆ ಸೇರಿದಂತೆ ಎಲ್ಲವನ್ನು ಒದಗಿಸಿಕೊಡಬೇಕು
ಜಲ ಜೀವನ್ ಮಿಷನ್ ಮೂಲಕ ನೀರು ಪೂರೈಕೆ, ಸಿಬ್ಬಂದಿ ಪಾತ್ರ ಮಹತ್ವದ್ದು
ಆಯ್ಕೆಯಾದವರ ಕುಟುಂಬಕ್ಕೆ ಆದಾಯ ಸೃಜನೆ ಮಾಡುವ ನಿಟ್ಟಿನಲ್ಲಿ ಅವಕಾಶ ಕಲ್ಪಿಸಿರುವುದು ತುಂಬಾ ಉತ್ತಮವಾದ ಬೆಳವಣಿಗೆ
ಸಹಕಾರಿ ರಂಗಕ್ಕೆ ಗದಗ ಜಿಲ್ಲೆಯ ಕೊಡುಗೆ ಅಪಾರ
ಗ್ರಾಮೀಣ ಭಾಗದಲ್ಲಿ ಸಹಕಾರಿ ಸಂಘಗಳು ಸಾರ್ವಜನಿಕರ ಜೀವನ ಮಟ್ಟ ಎತ್ತರಿಸುವ ಕಾರ್ಯ ಮಾಡಿರುವುದು ಶ್ಲಾಘನೀಯ
ಕನ್ನಡಿಗರಲ್ಲಿ ಕನ್ನಡದ ಪ್ರಜ್ಞೆ ಮೂಡಿಸಿದ ಪರಿಷತ್ತು
ಸಾಹಿತ್ಯ ಮನುಷ್ಯನನ್ನು ಮಾನವೀಯ ನೆಲೆಯಲ್ಲಿ ಚಿಂತಿಸುವಂತೆ ಮಾಡುತ್ತದೆ. ನಾಡು ನುಡಿ ಸಂರಕ್ಷಣೆ ಹಿನ್ನೆಲೆಯಲ್ಲಿ ಪರಿಷತ್ತು ರೂಪಗೊಂಡಿದೆ
< previous
1
...
98
99
100
101
102
103
104
105
106
...
509
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ