• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಲ ಸೌಲಭ್ಯಗಳ ಕಲ್ಪಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
ಗದಗ-ಬೆಟಗೇರಿ ನಗರಸಭೆಯ ವ್ಯಾಪ್ತಿಯ 3ನೇ ವಾರ್ಡ್ ಬಿ.ಬಿ. ಬಣ್ಣದ ನಗರದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ಕೊರತೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಸೋಮವಾರ ಗಾಂಧಿ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ, ನಂತರ ಮೆರವಣಿಗೆ ಮೂಲಕ ನಗರಸಭೆಗೆ ತೆರಳಿ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಗಜೇಂದ್ರಗಡದಲ್ಲಿ ಬಿಡಾಡಿ ದನಗಳ ಹಾವಳಿ, ಕ್ರಮಕ್ಕೆ ಆಗ್ರಹ
ಗಜೇಂದ್ರಗಡ ಪಟ್ಟಣದ ಪ್ರಮುಖ ರಸ್ತೆ ಸೇರಿದಂತೆ ವೃತ್ತಗಳಲ್ಲಿ ಬಿಡಾಡಿ ದನಕರುಗಳ ಹಾವಳಿಗೆ ಕಡಿವಾಣ ಹಾಕುವಂತೆ ಹತ್ತಾರು ಬಾರಿ ಈ ಹಿಂದೆ ಪುರಸಭೆಗೆ ಮನವಿ ಮಾಡುತ್ತಾ ಬಂದರೂ ಸಹ ಪುರಸಭೆ ಆಡಳಿತ ಸ್ಪಂದಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ರಾಜ್ಯದಲ್ಲಿ ಶಕ್ತಿ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಿದೆ-ಅಸೂಟಿ
ರಾಜ್ಯದಲ್ಲಿ ಜಾರಿಯಲ್ಲಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ 100ಕ್ಕೆ‌100ರಷ್ಟು ಶಕ್ತಿ ಯೋಜನೆ ಯಶಸ್ವಿಯಾಗಿದ್ದು, ರಾಜ್ಯದ 1.30 ಕೋಟಿ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಗದಗ ಜಿಲ್ಲಾಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.
ಪ್ರವಾಹದಿಂದ ಬೆಳೆಹಾನಿ ಮಾಡಿಕೊಂಡ ರೈತರಿಗೆ ಪರಿಹಾರ ನೀಡಿ-ಡಾ. ಸಂಗಮೇಶ ಕೊಳ್ಳಿ
ಮೃಗಶಿರಾ ಮಳೆ ವಾಡಿಕೆಗಿಂತ ಹೆಚ್ಚು ಸುರಿದು ಬೆಣ್ಣೆಹಳ್ಳಕ್ಕೆ ಪ್ರವಾಹ ಬಂದು ನೂರಾರು ರೈತರ ಬೆಳೆ ಹಾನಿ ಮಾಡಿದೆ. ಈ ರೈತರಿಗೆ ಸರ್ಕಾರ ಬೇಗ ಬೆಳೆ ಹಾನಿ ಪರಿಹಾರ ಬಿಡುಗಡೆ ಮಾಡಬೇಕೆಂದು ರಾಜ್ಯ ಕಾಂಗ್ರೆಸ್ ಮಾಧ್ಯಮ ವಕ್ತಾರ ಡಾ. ಸಂಗಮೇಶ ಕೊಳ್ಳಿಯವರ ಹೇಳಿದರು.
ಕಾಲಮಿತಿಯೊಳಗೆ ಗುಣಮಟ್ಟದ ಕಾಮಗಾರಿಗೆ ಶಾಸಕ ಡಾ. ಲಮಾಣಿ ಸೂಚನೆ
ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲೇ ಪೂರ್ಣಗೊಳಿಸುವ ಮೂಲಕ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಗುತ್ತಿಗೆದಾರರಿಗೆ ಕರೆ ನೀಡಿದರು.
ಗದಗ-ಬೆಟಗೇರಿ ಅವಳಿನಗರದ ಕುಡಿವ ನೀರಿನ ಸಮಸ್ಯೆ, ಪ್ರಧಾನಿಗೆ ಪತ್ರ
ಗದಗ-ಬೆಟಗೇರಿ ಅವಳಿ ನಗರದ ಕುಡಿವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗದೇ ಸಾರ್ವಜನಿಕರ ಹಲವಾರು ದಶಕಗಳ ಹೋರಾಟ ಇಂದಿಗೂ ಮುಂದುವರಿದಿದೆ. ಇದಕ್ಕಾಗಿ ಹತ್ತಾರು ಯೋಜನೆಗಳನ್ನು ಜಾರಿ ಮಾಡಿದರೂ ಯಾವ ಯೋಜನೆಗಳೂ ಸಮರ್ಪಕವಾಗಿ ಜಾರಿಯಾಗದ ಹಿನ್ನೆಲೆಯಲ್ಲಿ ಜನರು ನಿತ್ಯವೂ ಪರದಾಡುತ್ತಿದ್ದು ಇದರಿಂದ ಆಕ್ರೋಶಗೊಂಡ ಅವಳಿ ನಗರದ ಕೆಲವು ನಾಗರಿಕರು ಈ ಕುರಿತು ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದು ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ.
₹ ೧೫ ಲಕ್ಷ ಬೆಲೆಬಾಳುವ ಬಸವೇಶ್ವರ ಕಂಚಿನ ಮೂರ್ತಿ ಪ್ರತಿಷ್ಠಾಪನೆಗೆ ತೀರ್ಮಾನ
ಶಿರಹಟ್ಟಿ ಪಟ್ಟಣದ ಹೃದಯ ಭಾಗದಲ್ಲಿರುವ ಬೃಹತ್ತಾದ ಬಸವೇಶ್ವರ ಮೂರ್ತಿ ಶಿಥಿಲಗೊಂಡಿದ್ದರಿಂದ ನೂತನವಾಗಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪಿಸಲು ಸರ್ವ ಸಮಾಜದ ವತಿಯಿಂದ ಕರೆಯಲಾಗಿದ್ದ ಮುಖಂಡರ ಸಭೆಯಲ್ಲಿ ತೀರ್ಮಾನಿಸಲಾಯಿತು.
ಅನುದಾನ ತಾರತಮ್ಯ ನಿವಾರಣೆ ಮಾಡಲು ಬಿಜೆಪಿ ಸದಸ್ಯರ ಆಗ್ರಹ
ಪುರಸಭೆಯ ಅಧ್ಯಕ್ಷರು 14 ವಾರ್ಡುಗಳಿಗೆ ಮಾತ್ರ ಅನುದಾನ ಹಂಚಿಕೆ ಮಾಡಿ ಬಿಜೆಪಿ ಸದಸ್ಯರು ಆಯ್ಕೆಯಾಗಿರುವ ವಾರ್ಡುಗಳಿಗೆ ಅನುದಾನ ನೀಡದಿರುವುದು ಖಂಡನೀಯ ಎಂದು ಪುರಸಭೆಯ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ಅಶ್ವಿನಿ ಅಂಕಲಕೋಟಿ ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಜಮೀರ ಅಹಮದ್‌ ವಜಾಕ್ಕೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ
ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಆಡಳಿತ ವೈಫಲ್ಯ ಅನುಭವಿಸಿದ್ದು, ಭ್ರಷ್ಟಾಚಾರ, ಸ್ವಜನಪಕ್ಷಪಾತ ತಾಂಡವವಾಡುತ್ತಿದ್ದು, ಎಲ್ಲಾ ಇಲಾಖೆಗಳಲ್ಲೂ ಲಂಚಗುಳಿತನ ಮಿತಿ ಮೀರಿದೆ ಎಂದು ಆರೋಪಿಸಿ ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಸೋಮವಾರ ಗದಗ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಎಂಜಿನಿಯರ್‌ ತಾರತಮ್ಯ ಆರೋಪ, ಡಂಬಳದಲ್ಲಿ ನರೇಗಾ ಕೂಲಿ ಕಾರ್ಮಿಕರ ಪ್ರತಿಭಟನೆ
ನರೇಗಾ ಎಂಜಿನಿಯರ್‌ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಾಂದಾರ ಹೊಳೆತ್ತುವ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕರು ವಾಪಸ್‌ ಬಂದು ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟಿಸಿದ ಪ್ರಸಂಗ ಡಂಬಳದಲ್ಲಿ ನಡೆದಿದೆ.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 550
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved