• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಜಾರ ಶ್ರಮಜೀವಿಗಳ ಸಮಾಜ-ವಿಪ ಸದಸ್ಯ ಸಂಕನೂರ
ಬಂಜಾರ ಸಮುದಾಯವು ಅತ್ಯಂತ ಹಿಂದುಳಿದಿದ್ದು, ಶ್ರಮಜೀವಿಗಳ ಸಮಾಜವಾಗಿದೆ. ಬಂಜಾರ ಸಮುದಾಯದ ಶ್ರೀಮಂತ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿ ಮಾದರಿಯದಾಗಿದ್ದು, ಈ ಕುರಿತು ದಾಖಲೀಕರಣವಾಗಬೇಕು. ಸಮಾಜದಲ್ಲಿನ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವಾಗಬೇಕು ಎಂದು ವಿಧಾನಪರಿಷತ್‌ ಸದಸ್ಯ ಪ್ರೊ. ಎಸ್.ವಿ. ಸಂಕನೂರ ಹೇಳಿದರು.
ಕಪ್ಪತ್ತಗುಡ್ಡದ ಮಣ್ಣಿನಲ್ಲಿ ಬೆಳೆದ ಔಷಧ ಸಸ್ಯಗಳಿಗೆ ಹೆಚ್ಚಿನ ಮಹತ್ವ
ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಖ್ಯಾತವಾಗಿರುವ ಕಪ್ಪತ್ತಗುಡ್ಡದಲ್ಲಿ ಔಷಧ ಗುಣಗಳಿರುವ ನೂರಾರು ಸಸ್ಯಗಳಿವೆ. ಇಲ್ಲಿನ ಮಣ್ಣಿನಲ್ಲಿ ಬೆಳೆದ ಔಷಧ ಸಸ್ಯಗಳಿಗೆ ಹೆಚ್ಚಿನ ಮಹತ್ವ ಇದೆ ಎಂದು ರಾಜ್ಯ ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತ ರೈತ ಈಶ್ವರಪ್ಪ ಹಂಚಿನಾಳ ಹೇಳಿದರು.
ಮನುಕುಲಕ್ಕೆ ಉಪದೇಶ ಮಾಡುವ ಗ್ರಂಥ ಸಿದ್ಧಾಂತ ಶಿಖಾಮಣಿ
ಸಮಸ್ತ ಮನುಕುಲಕ್ಕೆ ಉಪದೇಶ ಮಾಡುವ ಗ್ರಂಥ ಸಿದ್ಧಾಂತ ಶಿಖಾಮಣಿ ಎಂದು ಜಂಗಮವಾಡಿಮಠ ವಾರಾಣಸಿ ಕಾಶೀ ಮಹಾಪೀಠದ ಕಾಶೀ ಜ್ಞಾನಸಿಂಹಾಸನಾಧೀಶ್ವರ ಜ. ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಹೇಳಿದರು.
ಇಂದು ಪರಿಸರ, ವೈದ್ಯರ ದಿನಾಚರಣೆ, ರಕ್ತದಾನ ಕಾರ್ಯಕ್ರಮ
ಜು. 1ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಕೆಇಬಿ ಬಳಿಯ ಶುದ್ಧ ನೀರಿನ ಘಟಕ ಬಳಿ ಇರುವ ಸಮುದಾಯ ಭವನದಲ್ಲಿ ಶ್ರೀಬಸವೇಶ್ವರ ರಕ್ತ ಕೇಂದ್ರ, ದೇವು ಅಭಿಮಾನಿಗಳ ಬಳಗ, ಇತರ ಸಂಘ ಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ರಕ್ತದಾನ ದಿನಾಚರಣೆ, ಪತ್ರಿಕಾ ದಿನಾಚರಣೆ, ವೈದ್ಯ ದಿನಾಚರಣೆ, ಯೋಗ ದಿನಾಚರಣೆ, ಪರಿಸರ ದಿನಾಚರಣೆ ಆಚರಿಸಲಾಗುವುದು ಎಂದು ಸಂಘಟನೆ ಮುಖ್ಯಸ್ಥ ಶಿವು ವಾಲಿಕಾರ ಹೇಳಿದರು.
ಸರ್ಕಾರ ಬದಲಾದಂತೆ ಕೆಲವರ ಮೀಸಲಾತಿ ಧ್ವನಿಯೂ ಬದಲಾಗಿದೆ-ಶಾಸಕ ಸಿ.ಸಿ. ಪಾಟೀಲ
ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟ ವಿಷಯದಲ್ಲಿ ಸರ್ಕಾರ ಬದಲಾದಂತೆ ಕೆಲವರ ಧ್ವನಿಯೂ ಬದಲಾಗಿದೆ. ಸಮಾಜ ಮತ್ತು ರಾಜಕಾರಣ ಎನ್ನುವ ಆಯ್ಕೆ ಬಂದಲ್ಲಿ ನಾನು ಸಮಾಜವನ್ನು ಒಪ್ಪಿಕೊಳ್ಳುತ್ತೇನೆ ಎಂದು ನರಗುಂದ ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಸಂಪನ್ಮೂಲಗಳ ಕ್ರೋಡೀಕರಣಕ್ಕೆ ಅಗತ್ಯ ಕ್ರಮ ಜರುಗಿಸಲಾಗಿದೆ
ಅಖಿಲ ಭಾರತ ವೀರಶೈವ ಮಹಾಸಭಾ ಗದಗ ಜಿಲ್ಲಾ ಘಟಕದ ಉದ್ದೇಶಿತ ಸಮುದಾಯ ಭವನ ನಿರ್ಮಾಣ ಕಾರ್ಯವನ್ನು ತೀವ್ರಗೊಳಿಸಲು ಸಂಪನ್ಮೂಲಗಳ ಕ್ರೂಢೀಕರಣಕ್ಕೆ ಅಗತ್ಯ ಕ್ರಮ ಜರುಗಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಶರಣಬಸಪ್ಪ ಗುಡಿಮನಿ ಹೇಳಿದರು.
ವೀರಶೈವ ಮುಖಂಡರಲ್ಲಿ ಒಗ್ಗಟ್ಟಿಲ್ಲ -ಶಾಸಕ ಪಾಟೀಲ್
ವೀರಶೈವ ಸಮಾಜದ ನಾಯಕರನ್ನು ನೋಡಿದರೆ ನಮ್ಮನ್ನು ಬಿಟ್ಟು ಯಾರು ಈ ರಾಜ್ಯದಲ್ಲಿ ಆಡಳಿತ ಮಾಡಲಿಕ್ಕೆ ಸಾಧ್ಯ ಆಗಬಾರದು. ಆದರೆ ನಮ್ಮಲ್ಲಿ ಒಗ್ಗಟ್ಟಿಲ್ಲ ಎಂದು ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ವಿಷಾಧಿಸಿದರು.
ಮನಸ್ಸು, ದೇಹ, ಆತ್ಮದ ಸಮತೋಲನವೇ ಯೋಗ-ಸಿದ್ಧರಾಮ ಸ್ವಾಮೀಜಿ
ಭಾರತದ ಯೋಗ ಶಾಸ್ತ್ರವು ಜಗತ್ತಿಗೆ ವ್ಯಾಪಿಸಿದ್ದಲ್ಲದೆ, ಜಗತ್ತನ್ನು ಒಂದುಗೂಡಿಸುವ ಕೆಲಸವನ್ನು ಮಾಡುತ್ತಿದೆ ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಹೇಳಿದರು.
ಶಿಕ್ಷಣ ಪಡೆಯುವ ವಿದ್ಯಾರ್ಥಿ ಜೀವನ ಸುವರ್ಣಯುಗ: ಚೇಗರಡ್ಡಿ
ಮನುಷ್ಯನ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು, ವಿದ್ಯಾರ್ಥಿಗಳು ಗುರುಗಳು ತೋರಿಸುವ ಉತ್ತಮ ಮಾರ್ಗದಲ್ಲಿ ಸಾಗಬೇಕು ಹಾಗೂ ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ನರೇಗಲ್‌ನ ನಿವೃತ್ತ ಪ್ರಾಚಾರ್ಯ ಬಿ.ಎಸ್ ಚೇಗರಡ್ಡಿ ಹೇಳಿದರು.
ಮನೋಧೈರ್ಯ, ಅವಿರತ ಪ್ರಯತ್ನಗಳೇ ಸಾಧನೆಯ ಮೆಟ್ಟಿಲು: ಡಾ. ವೀರೇಶ
ಶೈಕ್ಷಣಿಕ ಜೀವನದ ಪ್ರಮುಖ ಘಟ್ಟವಾದ ಪದವಿ ಪೂರ್ವ ಹಂತವು ವಿದ್ಯಾರ್ಥಿಗಳ ಭವಿಷ್ಯದ ಭದ್ರಬುನಾದಿ ಇರುವ ಕಾರಣ ವಿದ್ಯಾರ್ಥಿಗಳು ಶ್ರದ್ಧೆ, ಆಸಕ್ತಿ ಸತತ ಪ್ರಯತ್ನಗಳ ಸಾಧನಗಳೊಂದಿಗೆ ಸಾಧನೆ ಮಾಡಿ ಎಂದು ಡಾ. ವೀರೇಶ ಹಂಚಿನಾಳ ಹೇಳಿದರು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 550
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved