ಬೊಮ್ಮಸಾಗರ ಜಾತ್ರೆ ಯಶಸ್ಸಿಗೆ ಶ್ರಮಿಸಿ: ಜಿ.ಎಸ್. ಪಾಟೀಲ್ಉತ್ತರ ಕರ್ನಾಟಕ ಪ್ರಸಿದ್ಧ ಜಾತ್ರೆಗಳಲ್ಲೊಂದಾದ ಸುಕ್ಷೇತ್ರ ಬೊಮ್ಮಸಾಗರ ದುರ್ಗಾದೇವಿ ಜಾತ್ರೆ ಫೆ. 11ರಿಂದ ನಡೆಯಲಿದ್ದು, ಜಾತ್ರೆಗೆ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಭಕ್ತರಿಗೆ ತೊಂದರೆಯಾಗದಂತೆ ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಸೌಕರ್ಯ ಕಲ್ಪಿಸುವಲ್ಲಿ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಂಡು ಶ್ರಮಿಸಬೇಕು ಶಾಸಕ ಜಿ.ಎಸ್. ಪಾಟೀಲ್ ಹೇಳಿದರು.