• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದಾ ಧರ್ಮಕಾರ್ಯಕ್ಕೆ ಸಂಚಾರ ಮಾಡುವವರು ಜಂಗಮರು: ಶ್ರೀಗಳು
ಸದಾ ಧರ್ಮಕಾರ್ಯಕ್ಕೆ ಸಂಚಾರ ಮಾಡುವರನ್ನು ಜಂಗಮರೆಂದು ಹೇಳುತ್ತಾರೆ. ಸೂಡಿ ಮಠಕ್ಕೆ ಆಸ್ತಿಯಿಲ್ಲ, ಭಕ್ತರೆ ಆಸ್ತಿ, ಸೂಡಿ ಮಠ ನಿರ್ಮಿಸಲು ಹಲವರು ತಮ್ಮ ಆಸ್ತಿ ದಾನ ಮಾಡಿದ್ದಾರೆ ಎಂದು ಸೂಡಿ ಜುಕ್ತಿಹಿರೇಮಠದ ಕೊಟ್ಟೂರು ಶಿವಾಚಾರ್ಯ ಶ್ರೀಗಳು ಹೇಳಿದರು.
ಪಾಲಕರು ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು: ಶಾಸಕ ಸಿ.ಸಿ. ಪಾಟೀಲ
ಪ್ರತಿಭಾ ಪುರಸ್ಕಾರಕ್ಕೆ ಪಾತ್ರರಾದ ವಿದ್ಯಾರ್ಥಿಗಳು ಮೈ ಮರೆಯಬಾರದು. ಉನ್ನತ ಶಿಕ್ಷಣ ಭಾರೀ ಸವಾಲಿನಿಂದ ಕೂಡಿದ್ದು, ಈಗಿನಿಂದಲೇ ತಯಾರಿ ಆರಂಭಿಸಬೇಕು. ಪಾಲಕರು ತಮ್ಮ ಮಕ್ಕಳ ಮೇಲೆ ಒತ್ತಡ ಹಾಕದೇ, ಅವರಿಗೆ ಇಷ್ಟವಾದ ಕ್ಷೇತ್ರದಲ್ಲಿ ಬೆಳೆಯಲು ಪ್ರೋತ್ಸಾಹ ನೀಡಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ವೈದ್ಯರ ದಿನ ಪ್ರಶಸ್ತಿಗೆ ಕಂಬಳ್ಯಾಳ ಭಾಜನರಾಗಿದ್ದು ಹೆಮ್ಮೆಯ ಸಂಗತಿ: ನಂದಿಹಾಳ
ಪಟ್ಟಣದ ಹಿರಿಯ ವೈದ್ಯ ಡಾ.ಬಿ.ವಿ. ಕಂಬಳ್ಯಾಳ ಅವರಿಗೆ ವೈದ್ಯರ ದಿನ ಪ್ರಶಸ್ತಿ ಲಭಿಸಿದ್ದು ಹೆಮ್ಮೆಯ ಸಂಗತಿ ಎಂದು ದಿ.ಲಕ್ಷ್ಮೀ ಅರ್ಬನ್ ಬ್ಯಾಂಕ್‌ನ ನಿರ್ದೇಶಕ ಸದಸ್ಯ ವೀರೇಶ ನಂದಿಹಾಳ ಹೇಳಿದರು.
ವ್ಯಸನಗಳನ್ನು ಬಿಡುವುದು ಸಮಾಜಕ್ಕೆ ಆರೋಗ್ಯಕರ ಸಂದೇಶ-ಪಿಎಸ್‌ಐ ವಿಜಯ ಪವಾರ
ವ್ಯಸನಗಳನ್ನು ಬಿಡುವುದು ಹಾಗೂ ವ್ಯಸನಗಳನ್ನು ಮಾಡದಿರುವುದು ಸಮಾಜಕ್ಕೆ ಆರೋಗ್ಯಕರವಾದ ಸಂದೇಶವಾಗಿದೆ ಎಂದು ಪಿಎಸ್‌ಐ ವಿಜಯ ಪವಾರ ಹೇಳಿದರು.
ಶರಣರ ವಚನಗಳ ಮನೆ ಮನೆಗೆ ತಲುಪಿಸುವ ಕಾರ್ಯವಾಗಲಿ-ಬಳಿಗಾರ
12ನೇ ಶತಮಾನದಲ್ಲಿ ಬಾಳಿ ಹೋದ ಶರಣರ ವಚನಗಳನ್ನು ಜನ ಮಾನಸದಲ್ಲಿ ಬಿತ್ತುವ ಕಾರ್ಯವನ್ನು ಶರಣು ಸಾಹಿತ್ಯ ಪರಿಷತ್ತು ಹಾಗೂ ಕದಳಿ ಮಹಿಳಾ ವೇದಿಕೆಗಳು ಮಾಡಬೇಕು ಎಂದು ಶರಣು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎ. ಬಳಿಗಾರ ಹೇಳಿದರು.
ಕಪ್ಪತ್ತಗುಡ್ಡದ ಉಳಿವಿಗೆ ತೋಂಟದ ಸಿದ್ಧಲಿಂಗ ಸ್ವಾಮೀಜಿಯೇ ಕಾರಣ-ಪ್ರೊ. ಅರಸನಾಳ
ಉತ್ತರ ಕರ್ನಾಟಕದ ಸಹ್ಯಾದ್ರಿ ಕಪ್ಪತ್ತಗುಡ್ಡದ ಉಳಿವಿಗೆ ಕಾರಣರಾದವರು ಗದುಗಿನ ಲಿಂಗೈಕ್ಯ ಜಗದ್ಗುರು ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮೀಜಿಯವರು ಎಂದು ಜಿಲ್ಲಾ ವನ್ಯಜೀವಿ ಪರಿಪಾಲಕ, ಪರಿಸರವಾದಿ ಪ್ರೊ. ಸಿ.ಎಸ್. ಅರಸನಾಳ ಹೇಳಿದರು.
ವಿದ್ಯೆ ಕಲಿಸಿದ ಗುರುಗಳಿಗೆ ಗುರುವಂದನೆ ಶ್ಲಾಘನೀಯ
ನಮ್ಮ ಧರ್ಮ, ಸಂಸ್ಕೃತಿ, ಸಂಸ್ಕಾರ, ರೀತಿ ನೀತಿಗಳು ಮರೆಯಾಗುತ್ತಿರುವ ಈ ಕಾಲದಲ್ಲಿ 33 ವರ್ಷಗಳ ಹಿಂದೆ ವಿದ್ಯೆ ನೀಡಿದ ಎಲ್ಲ ಗುರುಗಳನ್ನು ಕರೆದು ಅವರಿಗೆ ಗುರು ವಂದನೆ ಸಲ್ಲಿಸುತ್ತಿರುವ ಮುಂಡರಗಿ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯವಾದುದು ಎಂದು ನಿವೃತ್ತ ಉಪನ್ಯಾಸಕ ವಿ.ಎಫ್. ಕೋಟ್ಯಾಳಮಠ ಹೇಳಿದರು.
ಮನುಷ್ಯ ಜೀವನದಲ್ಲಿ ಕಲಿಕೆ ನಿರಂತರ: ಹಿರೇಮಠ
ಮನುಷ್ಯ ಜೀವನದಲ್ಲಿ ಕಲಿಕೆ ನಿರಂತರವಾಗಿರಬೇಕು ಎಂದು ಡಾ. ಅನ್ನದಾನಿ ಹಿರೇಮಠ ಹೇಳಿದರು.
ಅಭಿವೃದ್ಧಿ ಕಾಮಗಾರಿಗಳಿಗೆ ತಡೆವೊಡ್ಡುವವರ ಮೇಲೆ ಕ್ರಮಕೈಗೊಳ್ಳಿ
ಲಕ್ಷ್ಮೇಶ್ವರ ತಾಲೂಕಿನ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡುವುದು ನಮ್ಮ ಗುರಿಯಾಗಿದೆ. ಪಟ್ಟಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಕೆಲವರು ವಿನಾಕಾರಣ ತಡೆ ಮಾಡುತ್ತಿದ್ದಾರೆ. ಅಂತವರ ಮೇಲೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ವಿದ್ಯಾರ್ಥಿಗಳು ಪುಸ್ತಕದ ದಾಸರಾಗಿ: ಇಸ್ಮಾಯಿಲ್
ವಿದ್ಯಾರ್ಥಿಗಳು ಮಾದಕ ವಸ್ತುಗಳ ದಾಸರಾಗದೆ ಪುಸ್ತಕದ ದಾಸರಾಗಬೇಕು ಎಂದು ಆಂಗ್ಲೋ ಉರ್ದು ಬಾಲಕರ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕ ಇಸ್ಮಾಯಿಲ್ ಆರಿ ಹೇಳಿದರು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 550
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved