ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಲೇರಿಯಾ ರೋಗ ಹರಡದಂತೆ ಮುಂಜಾಗ್ರತೆ ವಹಿಸುವುದು ಅವಶ್ಯ
ಅಡ್ಡೋಕೇಸಿ ಸಭೆಯನ್ನು ಲಕ್ಷ್ಮೇಶ್ವರ ಸಮುದಾಯ ಆರೋಗ್ಯ ಕೇಂದ್ರ, ಲಕ್ಷ್ಮೇಶ್ವರ ಖಾಸಗಿ ವೈದ್ಯರು ಹಾಗೂ ಪ್ರಯೋಗ ಶಾಲಾ ತಂತ್ರಜ್ಞರಿಗೆ ಬುಧವಾರ ನಡೆಸಲಾಯಿತು.
ಡಿ.ಕೆ.ಶಿವಕುಮಾರ ಓಲೈಕೆಗಾಗಿ ಎಚ್.ಕೆ.ಪಾಟೀಲ್ ಪತ್ರ ರಾಜಕಾರಣ: ವೆಂಕನಗೌಡ
ಡಿ.ಕೆ. ಶಿವಕುಮಾರ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ, ಅವರ ಸಚಿವ ಸಂಪುಟದಲ್ಲಿ ತಮ್ಮ ಮಂತ್ರಿ ಸ್ಥಾನ ಖಚಿತ ಪಡಿಸಿಕೊಳ್ಳುವುದಕ್ಕಾಗಿ ಎಚ್.ಕೆ. ಪಾಟೀಲ ಅವರು ಈಗ ಪತ್ರ ರಾಜಕಾರಣ ಪ್ರಾರಂಭ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಆರೋಪಿಸಿದರು.
ರೈತರ ಜಮೀನುಗಳಲ್ಲಿ ಬೇಕಾಬಿಟ್ಟಿ ವಿದ್ಯುತ್ ಕಂಬ ಅಳವಡಿಕೆ
ಗಾಳಿ ವಿದ್ಯುತ್ ಉತ್ಪಾದನೆಗಾಗಿ ಬೃಹತ್ ಟರ್ಬೈನ್ಗಳನ್ನು ಅಳವಡಿಸುವ ವೇಳೆಯಲ್ಲಿ ರೈತರೊಂದಿಗೆ ಚರ್ಚಿಸಿ, ಜಮೀನು ಲೀಸ್ಗೆ ಪಡೆದುಕೊಂಡು ರೈತರಿಗೆ ಹಣ ನೀಡುತ್ತಾರೆ. ಆದರೆ ವಿದ್ಯುತ್ ಕಂಬಗಳ ಅಳವಡಿಕೆಯಲ್ಲಿ ವ್ಯಾಪಕ ಅಕ್ರಮ ನಡೆಯುತ್ತಿದೆ.
ಗದಗ ಜಿಲ್ಲೆಯಾದ್ಯಂತ ಸಂಭ್ರಮದ ಮಣ್ಣೆತ್ತಿನ ಅಮಾವಾಸ್ಯೆ
ಪ್ರಕೃತಿಯ ಆರಾಧನೆಗಾಗಿ ಆಚರಿಸಲಾಗುವ ಮಣ್ಣೆತ್ತಿನ ಅಮಾವಾಸ್ಯೆಯನ್ನು ಬುಧವಾರ ಗದಗ ಜಿಲ್ಲೆಯಾದ್ಯಂತ ರೈತರು ಸಂಭ್ರಮದಿಂದ ಆಚರಿಸಿದರು. ಮನೆಯಲ್ಲಿ ಮಣ್ಣಿನ ಎತ್ತುಗಳಿಗೆ ವಿಶೇಷ ಪೂಜೆ ಸಲ್ಲಿಸಿ ನೈವೇದ್ಯ ಮಾಡಲಾಯಿತು.
ಲಕ್ಷ್ಮೇಶ್ವರದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
ಲಕ್ಷ್ಮೇಶ್ವರ ತಾಲೂಕಿನ ಪ್ರಮುಖ ರಸ್ತೆಗಳು ಹಾಳಾಗಿ ಹೋಗಿದ್ದು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಶೀಘ್ರದಲ್ಲಿ ಅವುಗಳನ್ನು ದುರಸ್ತಿ ಮಾಡಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಸೂಚನೆ ನೀಡಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಬುಧವಾರ ಕೆಡಿಪಿ ಹಾಗೂ ಸಾಮಾನ್ಯ ಸಭೆ ನಡೆಯಿತು.
ಗೋವಾ ವಿಮೋಚನಾ ಚಳವಳಿಯ ಪ್ರೇರಣಾಶಕ್ತಿ ಜಗನ್ನಾಥರಾವ್
ಗದಗ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಜಗನ್ನಾಥರಾವ್ ಜೋಶಿ ಅವರ 105ನೇ ಜನ್ಮದಿನಾಚರಣೆ ನಡೆಯಿತು. ಈ ವೇಳೆ ಜಗನ್ನಾಥ ರಾವ್ ಜೋಶಿ ಅವರ ಹೋರಾಟದ ಕುರಿತು ಗಣ್ಯರು ವಿವರಿಸಿದರು.
ಭಾವಗೀತೆಗೆ ಆಧುನಿಕತೆಯ ಸ್ಪರ್ಶ ನೀಡಿದ ಎಚ್.ಎಸ್. ವೆಂಕಟೇಶಮೂರ್ತಿ
ಗದಗ ಕಬ್ಬಿಗರ ಕೂಟದ ಸಾಹಿತ್ಯ ಭವನದಲ್ಲಿ ಕಬ್ಬಿಗರ ಕೂಟ ಮತ್ತು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಕವಿ ಎಚ್.ಎಸ್. ವೆಂಕಟೇಶಮೂರ್ತಿ ಅವರ 81ನೇ ಜಯಂತಿ ಆಚರಿಸಲಾಯಿತು.
ಅಕ್ರಮ ಮಣ್ಣು ಗಣಿಗಾರಿಕೆ ನಡೆದರೂ ಕ್ರಮವಿಲ್ಲ: ಕರವೇ ಆರೋಪ
ಲಕ್ಷ್ಮೇಶ್ವರ ಸಮೀಪದ ಸೂರಣಗಿ ಗ್ರಾಮದ ರಿಸ. ನಂ. 326ರಲ್ಲಿ ಪಟ್ಟಾ ಜಮೀನಿನಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದರೂ ಲಕ್ಷ್ಮೇಶ್ವರ ತಹಸೀಲ್ದಾರ್ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗದಗ ಜಿಲ್ಲಾ ಕರವೇ ಸ್ವಾಭಿಮಾನಿ ಸೇನೆಯ ಅಧ್ಯಕ್ಷ ಶರಣು ಗೋಡಿ ಆರೋಪಿಸಿದರು.
ಸಣ್ಣ ಹಳ್ಳದಿಂದ ಬೆಳೆಹಾನಿಯಾದರೆ ಸಿಗುತ್ತಿಲ್ಲ ಪರಿಹಾರ
ನರಗುಂದ ತಾಲೂಕಿನಲ್ಲಿ ಅತಿವೃಷ್ಟಿ ಸಂದರ್ಭದಲ್ಲಿ ಸಣ್ಣ ಹಳ್ಳದ ನೀರು ಉಕ್ಕಿ, ಅಕ್ಕಪಕ್ಕದ ಹೊಲಗಳಲ್ಲಿ ಬೆಳೆ ನಷ್ಟವಾದರೆ ಸರ್ಕಾರ ಪರಿಹಾರ ನೀಡುತ್ತಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯುವ ಪೀಳಿಗೆ ದಾರಿ ತಪ್ಪುತ್ತಿದೆ ಪೋಷಕರು ಜಾಗೃತಿ ವಹಿಸಿ
ಯುವ ಪೀಳಿಗೆ ದಾರಿ ತಪ್ಪುತ್ತಿದೆ. ತಂದೆ- ತಾಯಂದಿರು, ಪೋಷಕರು ಜಾಗೃತಿ ವಹಿಸಿ ಮಕ್ಕಳಿಗೆ ಮೌಲ್ಯಗಳನ್ನು ಬೋಧಿಸಿ, ಸಮಾಜದ ಮಾನವೀಯತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ಪಿಎಸ್ಐ ಚನ್ನಯ್ಯ ದೇವೂರ ಕರೆ ನೀಡಿದರು.
< previous
1
...
104
105
106
107
108
109
110
111
112
...
550
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್