• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕ ಜಿಎಸ್ಪಿ ಮುತುವರ್ಜಿಯಿಂದ ಕಾಲಕಾಲೇಶ್ವರ ದೇವಸ್ಥಾನಕ್ಕೆ ರೋಪ್ ವೇ
ದಕ್ಷಿಣಕಾಶಿ ಕಾಲಕಾಲೇಶ್ವರ ದೇವಸ್ಥಾನಕ್ಕೆ ಶಾಸಕರ ಮುತುರ್ವಜಿಯಿಂದ ರೋಪ್ ವೇ ಬಂದಿದ್ದು ದೇವಸ್ಥಾನದ ಅಸಂಖ್ಯಾತ ಭಕ್ತರು ಹಾಗೂ ಪ್ರವಾಸಿಗರ ಬೇಡಿಕೆ ಈಡೇರಿದಂತಾಗಿದೆ ಎಂದು ತಾಪಂ ಮಾಜಿ ಉಪಾಧ್ಯಕ್ಷ ಶಶಿಧರ ಹೂಗಾರ ಹೇಳಿದರು.
ಕಮಲ್‌ ಹಾಸನ್ ಹೇಳಿಕೆ ಖಂಡಿಸಿ ಪ್ರತಿಭಟನೆ
ಚಿತ್ರ ನಟ ಕಮಲ ಹಾಸನ್‌ ಹೇಳಿಕೆಯನ್ನು ಖಂಡಿಸಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ನವ ಕರ್ನಾಟಕ ಜನಪರ ಅಭಿವೃದ್ಧಿ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.
ಗದಗಿನಲ್ಲಿ ‘ಎ’ ಮತ್ತು ಎ+ ಗ್ರೇಡ್ ಶಾಲೆಗಳ ಸಂಖ್ಯೆ ದ್ವಿಗುಣ
ಜಿಲ್ಲಾ ಶಿಕ್ಷಣ ಇಲಾಖೆಯ ಸಕಾರಾತ್ಮಕ ಕ್ರಮಗಳಿಂದಾಗಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿ, ‘ಎ’ ಮತ್ತು ಎ ಗ್ರೇಡ್ ಶಾಲೆಗಳ ಸಂಖ್ಯೆ ದ್ವಿಗುಣ ಆದ್ದರಿಂದ ಬೇರೆ ಬೇರೆ ಜಿಲ್ಲೆಗೆ ವಿದ್ಯೆ ಅರಸಿ ಹೋಗುವವರ ಸಂಖ್ಯೆ ಕಡಿಮೆಯಾಗಿದೆ.
ಜೂನ್‌ 3ರಿಂದ ಗ್ರಾಮದೇವತೆ ಟೋಪ ಜಾತ್ರಾ ಮಹೋತ್ಸವ
ಪ್ರತಿ 12 ವರ್ಷಕ್ಕೊಮ್ಮೆ ಜರುಗುವ ಪಟ್ಟಣದ ಶಕ್ತಿಪೀಠದಲ್ಲಿ ವಿರಾಜಮಾನಳಾದ ಗ್ರಾಮದೇವತೆಯ ಜಾತ್ರಾ ಮಹೋತ್ಸವ ಇದೇ ಜೂ. 3ರಿಂದ 6ರ ವರಗೆ ನಾಲ್ಕು ದಿನಗಳ ಕಾಲ ಇಲ್ಲಿನ ಎಸ್‌ಜೆಜೆಎಂ ಸಂಯುಕ್ತ ಪಪೂ ಮಹಾವಿದ್ಯಾಲಯದ ಆವರಣದಲ್ಲಿ ಜರುಗಲಿದೆ.
ಟ್ರಾಫಿಕ್ ಕಿರಿಕಿರಿ: ನಿಯಮ ಪಾಲಿಸದ ಸಾರ್ವಜನಿಕರು
ತಾಲೂಕು ಕೇಂದ್ರ ಶಿರಹಟ್ಟಿಯಲ್ಲಿ ಬಸ್ ನಿಲ್ದಾಣದ ನೆಹರು ವೃತ್ತ ಹಾಗೂ ಮಾರುಕಟ್ಟೆಯ ಬಸವೇಶ್ವರ ವೃತ್ತದ ವರೆಗೆ ಸಂಚರಿಸಬೇಕಾದರೆ ಹರಸಾಹಸ ಪಡಬೇಕಾಗಿದೆ.
ನರೇಗಾ ಯೋಜನೆಯಲ್ಲಿ 1 ಲಕ್ಷಕ್ಕೂ ಅಧಿಕ ಮಾನವ ದಿನ ಸೃಜನೆ
"ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ " (ನರೇಗಾ) ಯೋಜನೆಯ 2025-26ನೇ ಸಾಲಿನ ಕಳೆದ ಎರಡು ತಿಂಗಳಲ್ಲಿ 13 ಗ್ರಾಪಂಗಳಲ್ಲಿ 1 ಲಕ್ಷಕ್ಕೂ ಅಧಿಕ ಮಾನವ ದಿನ ಸೃಜಿಸುವ ಮೂಲಕ ನರಗುಂದ ತಾಲೂಕು ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿದೆ.
ಮುಂಡರಗಿಯಲ್ಲಿ ಮಗು ಸೇರಿ ಇಬ್ಬರ ಮೇಲೆ ಹುಚ್ಚುನಾಯಿ ದಾಳಿ
ಪಟ್ಟಣದ ಕೋಟೆ ಭಾಗದಲ್ಲಿ ಗುರುವಾರ ಸಂಜೆ ಹುಚ್ಚುನಾಯಿಯೊಂದು ಒಂದು ವರ್ಷ ನಾಲ್ಕು ತಿಂಗಳಿನ ಶ್ರೀಕೇಶವ ಮಹಾಂತೇಶ ಬಳ್ಳಾರಿ ಎನ್ನುವ ಮಗುವಿನ ಮೇಲೆ ದಾಳಿ ನಡೆಸಿ ತುಟಿ ಹಾಗೂ ಮುಖದ ಮೇಲೆ ಕಚ್ಚಿ ಗಾಯಗೊಳಿಸಿದ್ದು, ಮಗುವನ್ನು ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಲಂ ಜನರ ಮೂಲಭೂತ ಹಕ್ಕುಗಳಿಗೆ ಆದ್ಯತೆ ನೀಡಬೇಕು: ಸಂಕನೂರ
ರಾಜ್ಯದ ಸ್ಲಂ ಜನರ ಮೂಲಭೂತ ಹಕ್ಕುಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೊದಲು ಆದ್ಯತೆ ನೀಡಬೇಕು ಎಂದು ವಿಪ ಸದಸ್ಯ ಎಸ್‌.ವಿ. ಸಂಕನೂರ ಹೇಳಿದರು.
ಬೇಡಿಕೆ ಈಡೇರಿಸದಿದ್ದರೆ ನೀರು ಸರಬರಾಜು, ಬೀದಿದೀಪ ನಿರ್ವಹಣೆ ಸ್ಥಗಿತ: ಎಚ್ಚರಿಕೆ
ನರಗುಂದ ಪಟ್ಟಣದ ಪುರಸಭೆ ಆವರಣದಲ್ಲಿ ಪೌರ ಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ 2ನೇ ದಿನದ ಮುಷ್ಕರದಲ್ಲಿ ಬುಧವಾರ ಹಲವು ಪದಾಧಿಕಾರಿಗಳು ಭಾಗವಹಿಸಿದ್ದರು. ಶಾಸಕ ಸಿ.ಸಿ. ಪಾಟೀಲ್ ಬೆಂಬಲ ಸೂಚಿಸಿದರು.
ರೋಣದಲ್ಲಿ ₹10 ಕೋಟಿ ವೆಚ್ಚದಲ್ಲಿ ಕೋಲ್ಡ್ ಸ್ಟೋರೇಜ್ ಘಟಕ
ರೋಣ ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ವಿಶೇಷಚೇನತರಿಗೆ ಬುಧವಾರ ಶಾಸಕ ಜಿ.ಎಸ್. ಪಾಟೀಲ್‌ ತ್ರಿಚಕ್ರ ವಾಹನ ವಿತರಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 434
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved