• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ಯೋಗ ಖಾತ್ರಿ, ಜಮೀನಿನ ಫಲವತ್ತತೆಗೆ ಪೂರಕ
ಗದಗ ತಾಲೂಕಿನ ಬಹುಪಾಲು ರೈತರ ಜಮೀನುಗಳಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಂದಕ ಬದು ನಿರ್ಮಾಣ ಮಾಡಲಾಗುತ್ತಿದೆ. ಇತ್ತೀಚೆಗೆ ಕೆಲವು ಗ್ರಾಮಗಳಲ್ಲಿ ಸುರಿದ ಮಳೆಗೆ ಕಂದಕಗಳು ನೀರು ತುಂಬಿಕೊಂಡಿರುವುದು ಯೋಜನೆಗೆ ಶ್ರಮಿಸಿದ ರೈತರ ಮೊಗದಲ್ಲಿ ಸಂತಸ ಚಿಮ್ಮುವಂತೆ ಮಾಡಿದೆ.
ಯುವಸಮುದಾಯ ಪುಸ್ತಕದಂಗಡಿಯ ಕಡೆಗೆ ಮುಖ ಮಾಡಬೇಕು-ಶಾಂತಲಿಂಗ ಶ್ರೀ
ಯುವಸಮುದಾಯ ಪುಸ್ತಕದಂಗಡಿಯ ಕಡೆಗೆ ಮುಖ ಮಾಡಬೇಕು. ಕನ್ನಡ ಸಾಹಿತ್ಯದಲ್ಲಿ ಸಾಕಷ್ಟು ಬಗೆಯ ಅತ್ಯದ್ಭುತ ಗ್ರಂಥಗಳಿವೆ. ಅವುಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು. ನವೀನ ತಂತ್ರಜ್ಞಾನದ ಆಗಮನದಿಂದಾಗಿ ಇಂದು ಎಲ್ಲರಲ್ಲಿಯೂ ಓದುವ ಹವ್ಯಾಸ ಕಡಿಮೆಯಾಗಿ ಜ್ಞಾನದ ಕೊರತೆ ಕಾಡುತ್ತಿದೆ, ಮೊಬೈಲ್ ಹಾಗೂ ಲ್ಯಾಪಟಾಪ್‌ಗಳು ಪುಸ್ತಕಗಳನ್ನು ನುಂಗುತ್ತಿವೆ ಎಂದು ಶಾಂತಲಿಂಗ ಶ್ರೀಗಳು ಹೇಳಿದರು.
ನಾಳೆ ಬೈರೇಗೌಡ ದಂಪತಿಗೆ ಮಹಾಮಾನವತಾವಾದಿ ಪ್ರಶಸ್ತಿ ಪ್ರದಾನ
ನಗರದ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದಲ್ಲಿ ಬಸವ ಜಯಂತಿ ಅಂಗವಾಗಿ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಲಕ್ಷ್ಮೇಶ್ವರದ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನದಿಂದ ಕೊಡಮಾಡುವ ಮಹಾಮಾನವತಾವಾದಿ ಪ್ರಶಸ್ತಿಯನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಮೀನಾಕ್ಷಿ ಕೃಷ್ಣ ಬೈರೇಗೌಡ ಅವರಿಗೆ ಪ್ರದಾನ ಮಾಡಲಾಗುತ್ತಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಶಿವಪ್ರಕಾಶ ಲಿಂಬಯ್ಯಸ್ವಾಮಿಮಠ ಹೇಳಿದರು.
ದುಡಿಮೆಗೆ ಉದ್ಯೋಗ ಖಾತ್ರಿ ಬಲ-ಮುಂಡರಗಿ
ಕೂಲಿ ಕಾರ್ಮಿಕರ ವಲಸೆ ತಡೆಗಟ್ಟುವುದು, ಗ್ರಾಮೀಣ ಭಾಗದ ಸಂಪನ್ಮೂಲ ಸಂರಕ್ಷಣೆ, ಮಣ್ಣು ಮತ್ತು ನೀರು ಸಂರಕ್ಷಣೆ, ಜಲ ಮೂಲಗಳ ಸಂರಕ್ಷಣೆ ಜತೆಗೆ ದುಡಿಮೆಗೆ ಉದ್ಯೋಗ ಖಾತ್ರಿ ಯೋಜನೆ ಸಾಕಷ್ಟು ನೆರವಾಗುತ್ತಿದೆ ಎಂದು ಜಿಪಂ ಸಹಾಯ ನಿರ್ದೇಶಕ ಸಿ.ಆರ್. ಮುಂಡರಗಿ ಹೇಳಿದರು.
ಪಹಲ್ಗಾಂ ಉಗ್ರರಿಗೆ ಉಗ್ರ ಶಿಕ್ಷೆ ವಿಧಿಸಲು ಆಗ್ರಹ
ಈಚೆಗೆ ಜಮ್ಮು-ಕಾಶ್ಮೀರದ ಪಹಲ್ಗಾಂನಲ್ಲಿ ಅಮಾಯಕ ಭಾರತೀಯ ಪ್ರವಾಸಿಗರ ಮೇಲೆ ಗುಂಡು ಹಾರಿಸಿದ ಘಟನೆಗೆ ಕಾರಣರಾದವರಿಗೆ ಕೇಂದ್ರ ಸರ್ಕಾರ ಉಗ್ರವಾದ ಶಿಕ್ಷೆ ವಿಧಿಸಬೇಕು ಎಂದು ಮುಂಡರಗಿ ಅಂಜುಮನ್ ಎ ಇಸ್ಲಾಂ ಕಮಿಟಿ ಮಾಜಿ ಅಧ್ಯಕ್ಷ ನಬೀಸಾಬ್ ಕೆಲೂರು ಒತ್ತಾಯಿಸಿದರು.
ಗದಗ ಮಹಿಳೆಯರಿಂದಲೇ ಲಿಜ್ಜತ್ ಪಾಪಡ್ ತಯಾರಿಕೆ!
ಲಿಜ್ಜತ್ ಪಾಪಡ್ ಹೆಸರು ಕೇಳದವರಿಲ್ಲ. ಗುಜರಾತಿನಲ್ಲಿ 1959ರಲ್ಲಿ 7 ಜನ ಮಹಿಳೆಯರು 80 ರುಪಾಯಿದಿಂದ ಪ್ರಾರಂಭಿಸಿದ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದು ಸಾವಿರಾರು ಕೋಟಿ ವಹಿವಾಟು ನಡೆಸುತ್ತಿದೆ. ಈ ಬೃಹತ್ ಕಂಪನಿಯಲ್ಲಿ ಗದಗ ಬೆಟಗೇರಿಯ 100 ಜನ ಮಹಿಳೆಯರು ಸಹ ಪಾಲುದಾರರಾಗಿ ಲಿಜ್ಜಿತ್ ಪಾಪಡ್ ಉತ್ಪಾದನೆ ಪ್ರಾರಂಭಿಸಿದ್ದಾರೆ.
ಪಹಲ್ಗಾಂ ಉಗ್ರರ ದಾಳಿ ಖಂಡಿಸಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ
ಜಮ್ಮು ಕಾಶ್ಮೀರದ ಪಹಲ್ಗಾಂ ಪ್ರದೇಶದಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಪಟ್ಟಣದಲ್ಲಿ ಕನ್ನಡ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.
2027ಕ್ಕೆ ಮಲೇರಿಯಾ ಮುಕ್ತ ಭಾರತ ಗುರಿ - ಡಾ. ಪೂಜಾರ
ಮಲೇರಿಯಾ ನಮ್ಮೊಂದಿಗೆ ಕೊನೆಗೊಳ್ಳುತ್ತದೆ, ಮರುಹೂಡಿಕೆ ಮಾಡಿ, ಮರು ಕಲ್ಪನೆ ಮಾಡಿ, ಮರು ಉತ್ತೇಜನ ಮಾಡೋಣ ಎನ್ನುವುದು ಈ ವರ್ಷದ ಘೋಷವಾಕ್ಯವಾಗಿದೆ. 2027ಕ್ಕೆ ಮಲೇರಿಯಾ ಮುಕ್ತ ಭಾರತವನ್ನಾಗಿ ಮಾಡುವುದು ನಮ್ಮೆಲ್ಲರ ಗುರಿಯಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರ ಹೇಳಿದರು.
ಗದಗ-ಬೆಟಗೇರಿಯಲ್ಲಿ ಭಾರೀ ಮಳೆ
ಗದಗ-ಬೆಟಗೇರಿ ಅವಳಿ ನಗರದಲ್ಲಿ ಶನಿವಾರ ಮಧ್ಯಾಹ್ನವೇ ಗುಡುಗು ಸಿಡಿಲಿನ ಅಬ್ಬರ ಜೋರಾಗಿತ್ತು. ಆದರೆ ಅಲ್ಪ ಪ್ರಮಾಣದ ಮಳೆಯಾಯಿತು.
ಕುರಗೋವನಕೊಪ್ಪ 250 ರೈತರಗಿಲ್ಲ ಸರ್ಕಾರದ ಸೌಲಭ್ಯ
ನರಗುಂದ ತಾಲೂಕಿನ ಕುರಗೋವನಕೊಪ್ಪ ಗ್ರಾಮದ 250 ರೈತರ ಜಮೀನುಗಳ ಪಹಣಿಗಳಲ್ಲಿ ''''ಸರ್ಕಾರ'''' ಎಂದು ನಮೂದಾಗಿದ್ದು, ಸುಮಾರು ವರ್ಷಗಳಿಂದ ಸರ್ಕಾರಿ ಸೌಲಭ್ಯ ಸಿಗದೆ, ರೈತರು ಮಮ್ಮಲ ಮರುಗುತ್ತಿದ್ದಾರೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 509
  • next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved