• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಮ್ರಗುಂಡಿ ಕೆರೆಗೆ ನೀರು ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
ಸಿಂಗಟಾಲೂರು ಏತ ನೀರಾವರಿ ಯೋಜನೆಯ ನೀರನ್ನು ತಾಮ್ರಗುಂಡಿ ಕೆರೆಗೆ ಬಿಡುವಂತೆ ಆಗ್ರಹಿಸಿ ಸೋಮವಾರ ಬರದೂರ, ಮುಂಡರಗಿ, ತಾಮ್ರಗುಂಡಿ ರೈತರು ಪ್ರತಿಭಟನೆ ನಡೆಸಿದರು.
ತಹಸೀಲ್ದಾರ್ ಕಾರ್ಯಾಲಯ ಸ್ಥಳಾಂತರಿಸಿದರೆ ಗಜೇಂದ್ರಗಡ ಬಂದ್‌ ಕರೆ
ಗಜೇಂದ್ರಗಡ ಪಟ್ಟಣದ ಕಾಲಕಾಲೇಶ್ವರ ವೃತ್ತದ ಬಳಿಯಿರುವ ತಹಸೀಲ್ದಾರ್ ಕಾರ್ಯಾಲಯವನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಿದರೆ ಗಜೇಂದ್ರಗಡ ಬಂದ್‌ಗೆ ಕರೆಕೊಟ್ಟು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಡಿ.ಜಿ. ಕಟ್ಟಿಮನಿ ಹೇಳಿದರು.
ಸರ್ಕಾರಿ ಶಾಲೆ ಚಾವಣಿ ಕುಸಿದು ಇಬ್ಬರು ವಿದ್ಯಾರ್ಥಿಗಳು, ಶಿಕ್ಷಕನಿಗೆ ಗಾಯ
ಸಮೀಪದ ಚಿಲ್‌ಝರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಚಾವಣಿ ಕುಸಿದು ಬಿದ್ದ ಪರಿಣಾಮ ಓರ್ವ ಶಿಕ್ಷಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.
ಗದಗ-ಬೆಟಗೇರಿ ಕುಡಿವ ನೀರು ಪೂರೈಸುವ ಕೆರೆ ನಿರ್ಮಾಣ ಕಾಮಗಾರಿ 9 ವರ್ಷದಿಂದ ಅರೆಬರೆ
ಗದಗ-ಬೆಟಗೇರಿ ಅವಳಿ ನಗರಕ್ಕೆ ಪ್ರತಿ ಬೇಸಿಗೆಯಲ್ಲಿ ಎದುರಾಗುವ ಕುಡಿವ ನೀರಿನ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ 2016-17ರಲ್ಲಿಯೇ ಗದಗ ತಾಲೂಕಿನ ಪಾಪನಾಶಿ ಗ್ರಾಮ ವ್ಯಾಪ್ತಿಯ ಜಮೀನುಗಳಲ್ಲಿ ನೀರು ಸಂಗ್ರಹಣೆಗೆ ಕೆರೆ ನಿರ್ಮಾಣಕ್ಕಾಗಿ ಯೋಜನೆ ರೂಪಿಸಿ, ಆಡಳಿತಾತ್ಮಕ ಒಪ್ಪಿಗೆ ನೀಡಿ ಅಗತ್ಯ ಹಣಕಾಸು ಬಿಡುಗಡೆಯಾಗಿದ್ದರೂ ಇದುವರೆಗೂ ಕೆರೆ ನಿರ್ಮಾಣ ಕಾಮಗಾರಿಯೇ ಪ್ರಾರಂಭವಾಗಿಲ್ಲ.
ಸೇತುವೆ ನಿರ್ಮಾಣಕ್ಕೆ ಇದೀಗ ಕಾಲ ಕೂಡಿ ಬಂದಿದೆ-ಶಾಸಕ ಲಮಾಣಿ
ಕಳೆದ ಹತ್ತು-ಹದಿನೈದು ವರ್ಷಗಳಿಂದ ನಾಗರಹಳ್ಳಿ ಹಾಗೂ ಬೆಣ್ಣಿಹಳ್ಳಿ ಗ್ರಾಮಗಳ ಮಧ್ಯದಲ್ಲಿ ಸಂಪರ್ಕ ಕಲ್ಪಿಸುವ ಹಳ್ಳದಲ್ಲಿ ಸುಮಾರು ನಾಲ್ಕೈದು ಸಾವುಗಳು ಸಂಭವಿಸುತ್ತಾ ಬಂದಿದ್ದು, ಇದೀಗ ಎರಡು ಗ್ರಾಮಗಳ ನಡುವೆ ಸೇತುವೆ ನಿರ್ಮಾಣ ಕಾರ್ಯಕ್ಕೆ ಕಾಲ ಕೂಡಿ ಬಂದಂತಾಗಿದೆ ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಮಾದಕ ವಸ್ತುಗಳ ವ್ಯಸನವು ನಮ್ಮ ಭವಿಷ್ಯವನ್ನು ಹಾಳು ಮಾಡುತ್ತದೆ
ಹದಿ ಹರೆಯದಲ್ಲಿ ಮಾದಕ ವಸ್ತುವಿಗೆ ನಮ್ಮ ಮನಸ್ಸು ಜಾರಿದಲ್ಲಿ ಅದರಿಂದ ವಾಪಸ್ಸು ಬರುವುದು ಬಹಳಷ್ಟು ಕಠಿಣವಾದುದು. ಮಾದಕ ವಸ್ತುಗಳು ನಮ್ಮ ಭವಿಷ್ಯವನ್ನು ಹಾಳು ಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂದು ಲಕ್ಷ್ಮೇಶ್ವರ ಠಾಣೆಯ ಪಿಎಸ್‌ಐ ನಾಗರಾಜ ಗಡದ ಹೇಳಿದರು.
ಸಂಗೀತ ಜೀವನದ ಅವಿಭಾಜ್ಯ ಅಂಗವಾಗಿದೆ: ತೋಂಟದ ಶ್ರೀಗಳು
ಸಂಗೀತವು ಮಾನವ ಸಮಾಜದ ಸಂಸ್ಕೃತಿಯಾಗಿದೆ. ಸಂಗೀತಕ್ಕೆ ಪಂಚಮವೇದ ಎನ್ನುತ್ತಾರೆ. ಸಂಗೀತ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದು ಡಾ. ತೋಂಟದ ಸಿದ್ದರಾಮ ಸ್ವಾಮಿಗಳು ಹೇಳಿದರು.
ರಸ್ತೆ ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳಬೇಕು: ಸಂಸದ ಬೊಮ್ಮಾಯಿ
ರಸ್ತೆಗಳು ಅಭಿವೃದ್ಧಿಯ ಜೀವನಾಡಿಗಳಾಗಿದ್ದು, ನಿರ್ಮಾಣ ಮಾಡುವ ರಸ್ತೆಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿಯಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಯೋಗಾಭ್ಯಾಸ ಪ್ರತಿದಿನ ಜೀವನದಲ್ಲಿ ಅಡಕವಾಗಿರಲಿ- ತಹಸೀಲ್ದಾರ್‌
ತಲೆತಲಾಂತರದಿಂದ ಬಂದಿರುವ ಯೋಗಾಭ್ಯಾಸವನ್ನು ನಿತ್ಯ ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ದೇಹ ಮತ್ತು ಮನಸ್ಸಿನ ಆರೋಗ್ಯ ಸುದೀರ್ಘ ಕಾಲದವರೆಗೆ ಕಾಪಾಡಿಕೊಳ್ಳಬಹುದೆಂದು ತಹಸೀಲ್ದಾರ್ ಅನಿಲ ಬಡಿಗೇರ ತಿಳಿಸಿದರು.
ಊರಿನ ಸೇವೆಯೇ ನಿಜವಾದ ಧರ್ಮ ಪಾಲನೆ-ಡಾ. ಪ್ರಕಾಶ ಭಟ್‌
ಊರಿನ ಸೇವೆಯೇ ನಮ್ಮ ಧರ್ಮವಾಗಲಿ. ಅಂದಾಗ ಮಾತ್ರ ಗ್ರಾಮಸ್ವರಾಜ್ಯ, ಸಮೃದ್ಧ ಮತ್ತು ಸೌಹಾರ್ಧ ಗ್ರಾಮಗಳ ನಿರ್ಮಾಣ ಸಾಧ್ಯ ಎಂದು ಗ್ರಾಮಾಭಿವೃದ್ಧಿ ಚಿಂತಕ ಡಾ.ಪ್ರಕಾಶ ಭಟ್‌ ಕರೆ ನೀಡಿದರು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 550
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved