• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣಕ್ಕಾಗಿ ಶಿರಸಂಗಿ ಲಿಂಗರಾಜ ಕೊಡುಗೆ ಅಪಾರ
ಸರ್ವರೂ ಧರ್ಮವಂತರಾಗಬೇಕು ಎನ್ನುವುದು ಶಿರಸಂಗಿ ಲಿಂಗರಾಜರ ಆಶಯವಾಗಿತ್ತು
ಸಮಯದ ಸಾರ್ಥಕತೆಯಿಂದ ವಿದ್ಯಾರ್ಥಿಗಳಲ್ಲಿ ಯಶಸ್ಸು
ಶಿಕ್ಷಣದ ಉದ್ದೇಶ ಕೇವಲ ಪದವಿ ಸಂಪಾದನೆಯಲ್ಲಿ ಜ್ಞಾನದ ಪ್ರತೀಕ ಮಾತನಾಡುವದು ಜೀವನದ ಕಲೆ ಅದನ್ನು ಎಲ್ಲಿ, ಹೇಗೆ ಮಾತನಾಡಬೇಕೆಂಬುದನ್ನು ಕಲಿಯಬೇಕು
ಹೆಸ್ಕಾಂ ಉಪವಿಭಾಗ ಕಚೇರಿ ಆರಂಭಿಸಲು ಆಗ್ರಹ
ಸರ್ಕಾರದ ಉತ್ತಮ ಕೆಲಸ ರೈತರು ಸ್ವಾಗತಿಸಬೇಕು. ರೈತ ವಿರೋಧಿ ನೀತಿ ಜಾರಿಗೆ ತಂದರೆ ಖಂಡಿಸಬೇಕು
ಆಟೋ ಚಾಲಕರು ಆರೋಗ್ಯದ ಬಗ್ಗೆ ಗಮನ ನೀಡಿ
ಗದಗ-ಬೆಟಗೇರಿ ಅವಳಿ ನಗರದಾದ್ಯಂತ ಸಾಕಷ್ಟು ಜನ ದಟ್ಟಣೆ ಆಗಿದೆ. ಜತೆಗೆ ದ್ವಿಚಕ್ರ ವಾಹನಗಳ ಸಂಖ್ಯೆ ಏರಿಕೆ ಕಂಡಿದ್ದು, ಆಟೋ ಸಂಖ್ಯೆಯು ಹೆಚ್ಚಾಗಿದೆ
ಅನಧಿಕೃತ ಫೈನಾನ್ಸ್‌ಗಳಿಂದ ಹಿಂಸಾತ್ಮಕ ವಾತಾವರಣ
ಮೈಕ್ರೋ ಫೈನಾನ್ಸ್‌ಗಳು ಇಂದು ಜನರನ್ನು ಹಿಡಿದು,ಹೊಡೆದು ಸಾಲ ವಸೂಲಿ ಮಾಡುವುದು, ಬಂದೂಕು ಹಿಡಿದು ಬೆದರಿಕೆ ಹಾಕುವುದು ಮಾಡುತ್ತಿರುವುದರಿಂದ ಸಾಲ ಪಡೆದವರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುತ್ತಿರುವುದು ಖೇದಕರ ವಿಷಯವಾಗಿದೆ
ಯಾತ್ರಿ ನಿವಾಸಗಳ ಕಾಮಗಾರಿ ಪೂರ್ಣಗೊಳ್ಳುವುದು ಯಾವಾಗ ?
ಪ್ರವಾಸೋದ್ಯಮ ಇಲಾಖೆಯಿಂದ ಮಂಜೂರಾದ ತಲಾ ₹50 ಲಕ್ಷಗಳ ಎರಡು ಯಾತ್ರಿ ನಿವಾಸದ ಕಟ್ಟಡಗಳಲ್ಲಿ ಒಂದು ಕಟ್ಟಡದ ಕಾಮಗಾರಿ ಪೇಂಟಿಂಗ್ ವರೆಗೆ ಬಂದು ನಿಂತಿದ್ದು
ಸೂಡಿಯ ನಾಗಕುಂಡ ಮೆಟ್ಟಿಲು ಬಾವಿಯ ದತ್ತು ಸ್ವೀಕಾರದ ಒಡಂಬಡಿಕೆ
ಗದಗ ಜಿಲ್ಲೆ ಸೂಡಿಯೂ ರೋಣ ಮತಕ್ಷೇತ್ರಕ್ಕೆ ಸೇರಿದ್ದು, ಭಾರತರತ್ನ ಭೀಮಸೇನ ಜೋಶಿ, ದುರ್ಗಸಿಂಹ ರಂತಹ ಮಹಾನ್ ವ್ಯಕ್ತಿಗಳ ಬೀಡಾಗಿದ್ದು
ಶಿಕ್ಷಣದಿಂದ ಮಕ್ಕಳ ಭವಿಷ್ಯ ಉಜ್ವಲ
ಮಕ್ಕಳಿಗೆ ಬೇಕಾಗಿರುವ ನೈಪುಣ್ಯತೆ, ಸರ್ವಾಂಗೀಣ ಏಳ್ಗೆಗೆ ಪಾಲಕರು ಮತ್ತು ಶಿಕ್ಷಕರು ಶ್ರಮಿಸಬೇಕು
ರಾಜ್ಯ ಸರ್ಕಾರದಲ್ಲಿ ಅನುದಾನಕ್ಕೆ ಯಾವುದೇ ಕೊರತೆಯಿಲ್ಲ : ಶಾಸಕ ಜಿ.ಎಸ್. ಪಾಟೀಲ್
ಡಂಬಳ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಶಾಸಕ ಜಿ.ಎಸ್. ಪಾಟೀಲ್ ಅವರು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಅನುದಾನಕ್ಕೆ ಯಾವುದೇ ಕೊರತೆಯಿಲ್ಲ ಎಂದು ಹೇಳಿದರು.
ಗದಗ ಜಿಲ್ಲೆಯಲ್ಲಿ 24 ಮೈಕ್ರೋ ಫೈನಾನ್ಸ್ ಬ್ರ್ಯಾಂಚ್!
ಮೈಕ್ರೋ ಫೈನಾನ್ಸ್‌ಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ನೂತನ ಕಾನೂನು ಜಾರಿಗೆ ತರಲು ಹೊರಟಿದೆ. ಆದರೆ, ಕಾನೂನು ಸಚಿವ ಎಚ್‌.ಕೆ.ಪಾಟೀಲ ಅವರ ತವರು ಜಿಲ್ಲೆ ಗದಗಿನಲ್ಲಿಯೇ 24 ಮೈಕ್ರೋ ಫೈನಾನ್ಸ್‌ಗಳು ಸಕ್ರಿಯವಾಗಿದ್ದು, ಇವುಗಳ ಹಾವಳಿಯಿಂದಾಗಿ ಹಲವ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 440
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved