• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಲ್ಪಸಂಖ್ಯಾತರು ಮಕ್ಕಳಿಗೆ ಶಿಕ್ಷಣ ಕೊಡಿಸಿ-ಶಾಸಕ ಸಿ.ಸಿ. ಪಾಟೀಲ್‌
ಆಧುನಿಕ ಯುಗದಲ್ಲಿ ಮಕ್ಕಳು ಗುಣಮಟ್ಟದ ಶಿಕ್ಷಣ ಕಲಿತರೆ ಮಾತ್ರ ಅವರು ತಮ್ಮ ಕುಟಂಬವು ಸದೃಢವಾಗಲು ಸಾಧ್ಯವಾಗುತ್ತದೆ. ಆದ್ದರಿಂದ ಅಲ್ಪಸಂಖ್ಯಾತರು ತಮ್ಮ ಮಕ್ಕಳಿಗೆ ಶಿಕ್ಷಣ ಕಲಿಸಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಪ್ರೌಢಶಾಲೆ ಶಿಕ್ಷಕರ ಮೇಲೆ ಕ್ರಮ ಜರುಗಿಸದಿರಲು ಸಚಿವರಿಗೆ ಒತ್ತಾಯ: ಸಂಕನೂರ
ಇತ್ತೀಚೆಗೆ ಸರ್ಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 60ಕ್ಕೂ ಕಡಿಮೆ ಫಲಿತಾಂಶ ನೀಡಿದ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳ ಸಹ ಶಿಕ್ಷಕರ ವಾರ್ಷಿಕ ಬಡ್ತಿ ಮತ್ತು ಮುಂತಾದ ಕ್ರಮ ಕೈಗೊಳ್ಳುವ ನಿರ್ಣಯದ ಆದೇಶವನ್ನು ಹಿಂಪಡೆಯಬೇಕೆಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ವಿಪ ಸದಸ್ಯ ಎಸ್.ವಿ. ಸಂಕನೂರ ಅವರು ಪತ್ರ ಬರೆದು ಒತ್ತಾಯಿಸಿದ್ದಾರೆ.
ಸಚಿವ ಎಚ್ಕೆಪಿ ಪತ್ರಕ್ಕೆ ಸಿಎಂ ಸ್ಪಂದನೆ ಏನು?: ಸಂಸದ ಬೊಮ್ಮಾಯಿ
ಅಕ್ರಮ ಗಣಿ ಪ್ರಕರಣಗಳ ಕುರಿತು ಸರ್ಕಾರದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾನೂನು ಸಚಿವ ಎಚ್.ಕೆ. ಪಾಟೀಲ ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯವೇನು? ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಮನೋರೋಗ ನಿಯಂತ್ರಿಸುವಲ್ಲಿ ಯುವಕರ ಪಾತ್ರ ಅವಶ್ಯಕ-ಮನಶಾಸ್ತ್ರಜ್ಞ ಶ್ರೀಧರ
ಇಂದಿನ ಆಧುನಿಕ ಒತ್ತಡದ ವ್ಯವಸ್ಥೆಯಲ್ಲಿ ಮನೋರೋಗಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಾ ಸಾಗಿದ್ದು, ಮುಂದೊಂದು ದಿನ ಆತ್ಮಹತ್ಯೆ ಘಟನೆ ಸರ್ವೇ ಸಾಮಾನ್ಯ ಕಂಡುಬರುವ ಸ್ಥಿತಿ ಉಂಟಾಗಬಹುದು. ಇದರಿಂದ ಕೌಟುಂಬಿಕ, ಸಾಮಾಜಿಕ ವಿಘಟನೆಗಳು ಕಂಡುಬರುವ ಸಾಧ್ಯತೆ ಇರುತ್ತದೆ ಎಂದು ಮನಶಾಸ್ತ್ರಜ್ಞ ಶ್ರೀಧರ ಎಂ.ಸಿ. ಹೇಳಿದರು.
ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಿಎಂಗೆ ಸಚಿವ ಎಚ್ಕೆಪಿ ಪತ್ರ
ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತ್ವರಿತ, ತೀವ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾನೂನು, ಪ್ರವಾಸೋದ್ಯಮ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಮುಖ್ಯಮಂತ್ರಿಗಳಿಗೆ ಸುದೀರ್ಘ ಏಳು ಪುಟಗಳ ಪತ್ರ ಬರೆದಿದ್ದಾರೆ.
ವಿದ್ಯಾರ್ಥಿಗಳು ನಿತ್ಯ ಯೋಗಾಭ್ಯಾಸ ರೂಢಿಸಿಕೊಳ್ಳಿ-ಪಾಟೀಲ
ಯೋಗಕ್ಕೆ ಭಾರತವೇ ವಿಶ್ವ ಗುರುವಾಗಿದೆ. ಯೋಗಾಭ್ಯಾಸದಲ್ಲಿ ನರಗುಂದದ ನಾದಬ್ರಹ್ಮಾನಂದರು ವಿಶ್ವಮಾನ್ಯವಾಗಿದ್ದರು. ಅವರಿಗೆ ಅಮೆರಿಕಾದ ಅಧ್ಯಕ್ಷರ ಮನೆಗೆ ನೇರ ಪ್ರವೇಶವಿತ್ತು. ಆದ್ದರಿಂದ ಯೋಗಕ್ಕೂ ನರಗುಂದಕ್ಟೂ ಅವಿನಾಭಾವ ಸಂಬಂಧವಿದೆ. ಎಲ್ಲಾ ವಿದ್ಯಾರ್ಥಿಗಳು ನಿತ್ಯ ಯೋಗಾಭ್ಯಾಸ ರೂಢಿಸಿಕೊಳ್ಳಿ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಎಪಿಎಂಸಿಗೆ ಗಜೇಂದ್ರಗಡ ತಹಸೀಲ್ದಾರ್‌ ಕಾರ್ಯಾಲಯ ಸ್ಥಳಾಂತರಕ್ಕೆ ವಿರೋಧ
ತಹಸೀಲ್ದಾರ್ ಕಾರ್ಯಾಲಯವನ್ನು ಎಪಿಎಂಸಿಗೆ ಸ್ಥಳಾಂತರಿಸುವ ನಿರ್ಧಾರಕ್ಕೆ ಪ್ರತಿರೋಧವಿದೆ. ಮನವಿಗೆ ಸ್ಪಂದಿಸಿದ್ದರೆ ಹೋರಾಟಕ್ಕೆ ಅಣಿಯಾಗುತ್ತೇವೆ ಎಂದು ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಅಮರೇಶ ಬಳಿಗೇರ ಹೇಳಿದರು.
ಯೋಗದಿಂದ ಸಮಗ್ರ ವ್ಯಕ್ತಿತ್ವ ವಿಕಸನ: ಯೋಗ ಗುರು ಗಿರೀಶ ಲದ್ವಾ
ಯೋಗ ಆರೋಗ್ಯ ವೃದ್ಧಿ ಜೊತೆಗೆ ವ್ಯಕ್ತಿಯ ಸಮಗ್ರ ವಿಕಸನಕ್ಕೆ ಅತ್ಯುತ್ತಮ ಸಾಧನವಾಗಿದೆ ಎಂದು ಇಲಕಲ್ಲ ಯೋಗ ಗುರು ಗಿರೀಶ ಲದ್ವಾ ಹೇಳಿದರು.
ಚಿರತೆ ಸೆರೆ: ನಿಟ್ಟುಸಿರು ಬಿಟ್ಟ ನಾಗೇಂದ್ರಗಡ ಗ್ರಾಮಸ್ಥರು
ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ಜನರ ಜೀವಭಯಕ್ಕೆ ಕಾರಣವಾಗಿದ್ದ ಚಿರತೆಯನ್ನು ಶನಿವಾರ ಸಂಜೆ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವ ಮೂಲಕ ಗ್ರಾಮಸ್ಥರು ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ.
ಅನುದಾನಿತ ಪ್ರೌಢಶಾಲೆಗಳ ಮೇಲಿನ ಕ್ರಮದ ಆದೇಶ ತಕ್ಷಣ ವಾಪಸ್‌ಗೆ ಆಗ್ರಹ
2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಫಲತಾಂಶ ಬಂದಿರುವ ಅನುದಾನಿತ ಪ್ರೌಢಶಾಲೆಗಳ ಮೇಲಿನ ಕ್ರಮದ ಆದೇಶವನ್ನು ತತ್‌ಕ್ಷಣದಿಂದ ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 550
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved