• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬರಲ್ಲಿ ದೇಶಪ್ರೇಮ ಮೊಳಗಲಿ
ಈಗ ಭಾರತವು ಜಗತ್ತಿಗೆ ವಿಶ್ವನಾಯಕನಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿರುವುದರಿಂದ ಜಗತ್ತೇ ಭಾರತದೆಡೆಗೆ ಅಚ್ಚರಿಯಿಂದ ನೋಡುತ್ತಿದೆ
ಭಾತೃತ್ವ ಬೆಸೆಯುವುದು ಸಂವಿಧಾನದ ಮೂಲ ಆಶಯ
ಪ್ರಪಂಚದ ಅತೀ ದೊಡ್ಡ ಸಂವಿಧಾನವಾಗಿ, ದೇಶದ ನೂರಾರು ಕೋಟಿ ಜನಸಂಖ್ಯೆ,ಶಿಸ್ತು ಬದ್ಧ ಜೀವನ ಹಾಗೂ ಕಾನೂನು ಪರಿಪಾಲನೆಗೆ ಬದ್ಧರನ್ನಾಗಿಸಿ, ಹಕ್ಕು ಮತ್ತು ಕರ್ತವ್ಯ ಸಹ ತಿಳಿಸುವ ಸುಸಜ್ಜಿತ ಸಂವಿಧಾನ ರಚನಾಕಾರ ಡಾ.ಬಿ.ಆರ್. ಅಂಬೇಡ್ಕರ ಹಾಗೂ ಇದಕ್ಕೆ ಶ್ರಮಿಸಿದ ಎಲ್ಲ ನಾಯಕರನ್ನು ಈ ಶುಭ ಸಂದರ್ಭದಲ್ಲಿ ಸ್ಮರಿಸುವೆ
ಸಾಧಕರಿಗೆ ಬದುಕಿದಾಗಲೇ ಪ್ರಶಸ್ತಿ ಕೊಡಿ: ಶ್ರೀಗಳು
ಸಾವಿರಾರು ಕೋಟಿ ವಂಚನೆ ಮಾಡಿದವರಿಗೆ ಸರ್ಕಾರದಲ್ಲಿ ಉನ್ನತ ಹುದ್ದೆ ನೀಡಿ ಗೌರವಿಸುತ್ತದೆ. ಅಂತವರು ನಮ್ಮನ್ನಾಳುತ್ತಾರೆ
ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನ ನಮ್ಮದು
ಕನ್ನಡ ನಾಡು ಕಂಡ ಬಲು ಅಪರೂಪದ ರಾಜಕಾರಣಿ, ನಾಡು ಮೆಚ್ಚಿದ ಜನನಾಯಕ, ಸಹಕಾರ ರಂಗದ ಭೀಷ್ಮ ದಿ. ಕೆ.ಎಚ್. ಪಾಟೀಲರ ಜನ್ಮ ಶತಮಾನೋತ್ಸವ ವರ್ಷಾಚರಣೆ ನಡೆಯುತ್ತಿರುವ ಪುಣ್ಯ ಪ್ರಸಂಗದಲ್ಲಿ ನಾವು ಶೋಷಣೆಮುಕ್ತ, ಸಮಾನತೆಯ ಸಮಾಜ ಕಟ್ಟುವಲ್ಲಿ ಕ್ರೀಯಾಶೀಲ ಪೂರ್ವಕ ತೊಡಗಿಸಿಕೊಳ್ಳಲು ಸಮರ್ಪಿತರಾಗಲು ದಾಪುಗಾಲುಗಳನ್ನೀಡೋಣ
ಗಣರಾಜ್ಯೋತ್ಸವ ನಮ್ಮೆಲ್ಲರ ಅಸ್ಮಿತೆಯ ಪ್ರತೀಕ
ನಿಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣ ತೆತ್ತ ಮಹನೀಯರು ತ್ಯಾಗ ಬಲಿದಾನ ಸ್ಮರಣೆ ಮಾಡಿಕೊಳ್ಳುವುದು ಅಗತ್ಯವಾಗಿದೆ. ಸಂವಿಧಾನದಡಿಯಲ್ಲಿ ನಮ್ಮ ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ನೀಡಿದೆ
ಸಂವಿಧಾನ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ
ಸಂವಿಧಾನ ನಮ್ಮ ಮೊದಲ ಧರ್ಮಗ್ರಂಥವಾಗಿದೆ. ಆದರೆ ಸಂವಿಧಾನದ ಕುರಿತ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನ ಬದಲಿಸುವ ಕುರಿತ ಹೇಳಿಕೆ ದೇಶಕ್ಕೆ ಹಾಗೂ ಸಂವಿಧಾನಕ್ಕೆ ಅಗೌರವ ತೋರಿಸುತ್ತಿರುವುದು ಕಳವಳಕಾರಿಯಾಗಿದೆ
ನಿರ್ಭೀತಿಯಿಂದ ಮತ ಚಲಾಯಿಸಿ, ನಿಮ್ಮಿಷ್ಟದ ಸರ್ಕಾರ ರಚಿಸಿ
ಮತದಾನದ ದಿನದಂದು ಮತ ಹಾಕದಿರಲು ವಿನಾಕಾರಣ ಕುಂಟು ನೆಪ ಹೇಳದೇ ಮತದಾನ ಮಾಡಬೇಕು.
ಸೂರಿಲ್ಲದವರಿಗೆ ಸೂರು ನೀಡುವೆ, ಸಹಕಾರ ನೀಡಿ
ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆ ಈಡೇರಿಸಲಾಗುತ್ತಿದೆ.ತಾಲೂಕು ಕೇಂದ್ರವಾಗಿ ಕೆಲ ವರ್ಷಗಳು ಗತಿಸಿದರೂ ಸಹ ಸಂಬಂಧಿಸಿದ ಕಚೇರಿಗಳು ನಿರ್ಮಾಣಕ್ಕಾಗಿ ₹೨೦ ಕೋಟಿ ಅನುದಾನದಲ್ಲಿ ₹ ೮ ಕೋಟಿ ಟೆಂಡರ್ ಕರೆಯಲಾಗಿದೆ
ಯುವಜನರಲ್ಲಿ ದೇಶಾಭಿಮಾನ ಬೆಳೆಯಲಿ
ದೇಶ ಸ್ವಾತಂತ್ರ‍್ಯ ಪಡೆಯುವುದಕ್ಕಾಗಿ ಶ್ರಮಿಸಿದ ಅನೇಕ ಮಹೋನ್ನತ ಮಹನೀಯರಲ್ಲಿ ನೇತಾಜಿ ಸುಭಾಷ್‌ಚಂದ್ರ ಬೋಸರ ಶ್ರಮ ಹೆಚ್ಚು ಸಾರ್ಥಕವಾಗಿದೆ
ಗದಗ ಜಿಲ್ಲೆಯಲ್ಲಿ 232 ಜಾತಿಯ ಪಕ್ಷಿಗಳು ಪತ್ತೆ !
ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ 120 ಜನರಲ್ಲಿ 15 ಜನರನ್ನು ಒಳಗೊಂಡ ಪ್ರತ್ಯೇಕ ತಂಡಗಳನ್ನಾಗಿ ರಚಿಸಲಾಗಿತ್ತು. ಪ್ರತಿಯೊಂದು ತಂಡ ಇಬ್ಬರು ವಿದ್ಯಾರ್ಥಿ ಮತ್ತು ಇಬ್ಬರು ಅರಣ್ಯಾಧಿಕಾರಿಗಳನ್ನು ಒಳಗೊಂಡಿದೆ.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 440
  • next >
Top Stories
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
ಪಹಲ್ಗಾಂ ದಾಳಿಕೋರರಿಗೆ ನೆರವಾದ ಇಬ್ಬರ ಬಂಧನ
ಅಮೆರಿಕದ ಯುದ್ಧಕ್ಕೂ ಪಿಜ್ಜಾಕ್ಕೂ ನಿಗೂಢ ಸಂಬಂಧ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved