ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನ ನಮ್ಮದುಕನ್ನಡ ನಾಡು ಕಂಡ ಬಲು ಅಪರೂಪದ ರಾಜಕಾರಣಿ, ನಾಡು ಮೆಚ್ಚಿದ ಜನನಾಯಕ, ಸಹಕಾರ ರಂಗದ ಭೀಷ್ಮ ದಿ. ಕೆ.ಎಚ್. ಪಾಟೀಲರ ಜನ್ಮ ಶತಮಾನೋತ್ಸವ ವರ್ಷಾಚರಣೆ ನಡೆಯುತ್ತಿರುವ ಪುಣ್ಯ ಪ್ರಸಂಗದಲ್ಲಿ ನಾವು ಶೋಷಣೆಮುಕ್ತ, ಸಮಾನತೆಯ ಸಮಾಜ ಕಟ್ಟುವಲ್ಲಿ ಕ್ರೀಯಾಶೀಲ ಪೂರ್ವಕ ತೊಡಗಿಸಿಕೊಳ್ಳಲು ಸಮರ್ಪಿತರಾಗಲು ದಾಪುಗಾಲುಗಳನ್ನೀಡೋಣ