• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಎಪಿ ಗೊಬ್ಬರಕ್ಕೆ ನರಗುಂದ ರೈತರಿಂದ ಭಾರಿ ಬೇಡಿಕೆ
ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಾಗೂ ಮುಂಗಾರು ಪೂರ್ವ ಉತ್ತಮ ಮಳೆಯಾಗಿದ್ದರಿಂದ ಕೃಷಿ ಚಟುವಟಿಕೆ ಜೋರಾಗಿ ನಡೆಯುತ್ತಿದೆ. ಆದರೆ ರೈತರ ಬೇಡಿಕೆಗೆ ತಕ್ಕಂತೆ ಡಿಎಪಿ ಗೊಬ್ಬರ ಸಿಗುತ್ತಿಲ್ಲ.
ಕ.ರಾ. ಬೆಲ್ಲದ ಮಹಾವಿದ್ಯಾಲಯ ಗ್ರಾಮೀಣ ಕ್ಯಾಂಬ್ರಿಜ್‌ ವಿವಿ ಇದ್ದಂತೆ

ಉತ್ತರ ಕರ್ನಾಟಕದ ಗಡಿಭಾಗದಲ್ಲಿನ ಗ್ರಾಮೀಣ ವಿದ್ಯಾರ್ಥಿಗಳಿಗೆ ಆಸರೆಯಾಗಿರುವ ಈ ಮುಂಡರಗಿ ಕ.ರಾ. ಬೆಲ್ಲದ ಮಹಾವಿದ್ಯಾಲಯ ಗ್ರಾಮೀಣ ಪ್ರದೇಶದ ಕ್ಯಾಂಬ್ರಿಜ್‌ ವಿಶ್ವವಿದ್ಯಾಲಯವಿದ್ದಂತೆ ಎಂದು ಗದಗ ಕೆಎಸ್‌ಎಸ್‌ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯ ಡಾ. ಡಿ.ಬಿ. ಗವಾನಿ ಹೇಳಿದರು.

ಮೋದಿ ಆಡಳಿತದಲ್ಲಿ ಭಾರತ 4ನೇ ಶಕ್ತಿಶಾಲಿ ರಾಷ್ಟ್ರ-ಶಾಸಕ ಸಿ.ಸಿ. ಪಾಟೀಲ
ಪ್ರಧಾನಿ ನರೇಂದ್ರ ಮೋದಿ 11 ವರ್ಷಗಳ ಆಡಳಿತದಲ್ಲಿ ಭಾರತವು ವಿಶ್ವದ 4ನೇ ಶಕ್ತಿಶಾಲಿ ರಾಷ್ಟ್ರವಾಗಿ ರೂಪುಗೊಂಡಿದೆ ಎಂದು ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ. ಪಾಟೀಲ ಹೇಳಿದರು.
ಹೆಚ್ಚಿನ ಬೆಲೆಗೆ ಬೀಜ, ಗೊಬ್ಬರ ಮಾರಾಟಕ್ಕೆ ಆಕ್ಷೇಪ
ಬೀಜ, ಗೊಬ್ಬರ, ಮಾರಾಟ ಮಾಡುವ ಅಂಗಡಿಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ತಡೆಯಬೇಕು ಎಂದು ರೈತ ಸೇನಾ ಸಂಘಟನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಆಗ್ರಹಿಸಿದರು.
ಗೌಡಗೇರಿ ಗ್ರಾಮಕ್ಕೆ ಬಸ್ ನಿಲಗುಡೆಗೆ ಆಗ್ರಹ: ನಮ್ಮ ಕರ್ನಾಟಕ ಸೇನೆ ಆಗ್ರಹ
ತಾಲೂಕಿನ ಕುಂಟೋಜಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೌಡಗೇರಿ ಗ್ರಾಮಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಸ್ ನಿಲುಗಡೆ ವ್ಯವಸ್ಥೆ ಕಲ್ಪಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಸಂಘಟನೆಯ ಕಾರ್ಯಕರ್ತರು ಪಟ್ಟಣದ ಸಾರಿಗೆ ಘಟಕದ ವ್ಯವಸ್ಥಾಪಕರಿಗೆ ಗುರುವಾರ ಮನವಿ ನೀಡಿದರು.
3630 ಮನೆಗಳ ನಿರ್ಮಾಣ ಕಾಮಗಾರಿ ಇನ್ನು ಪೂರ್ಣಗೊಂಡಿಲ್ಲ!
ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಬಡವರಿಗಾಗಿ ಜಿ 1 ಮಾದರಿಯಲ್ಲಿ ಒಂದೇ ಸ್ಥಳದಲ್ಲಿ ಮನೆಗಳ ಸಮುಚ್ಚಯ ನಿರ್ಮಾಣ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ನೇತೃತ್ವದಲ್ಲಿ 2018ರಲ್ಲಿ ಪ್ರಾರಂಭವಾದ ಯೋಜನೆ ಈಗ 7 ವರ್ಷ ಗತಿಸಿದರೂ ಪೂರ್ಣಗೊಂಡಿಲ್ಲ.
ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ಬೆಳೆಸಿ: ಪ್ರೊ. ಆರ್.ಎಲ್. ಪೊಲೀಸ್ ಪಾಟೀಲ
ಮುಂಡರಗಿ ಪಟ್ಟಣದ ಕೋಟೊ ಭಾಗದ ಮಂಜುನಾಥ ಇಟಗಿ ಅವರ ನಿವಾಸದಲ್ಲಿ ಮುಂಡರಗಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಹಾಗೂ ಪಂಚಮಸಾಲಿ ಮಹಿಳಾ ಶಹರ ಘಟಕದ ಆಶ್ರಯದಲ್ಲಿ ಮನೆ ಮನದಲ್ಲಿ ಚೆನ್ನಮ್ಮ ಕಾರ್ಯಕ್ರಮ ನಡೆಯಿತು.
ಗದಗದಲ್ಲಿ ಶುರುವಾಗದ ಇಂದಿರಾ ಕ್ಯಾಂಟೀನ್
ಬಡವರು ಮತ್ತು ಕಾರ್ಮಿಕರಿಗೆ ಕೈಗೆಟಕುವ ದರದಲ್ಲಿ ಊಟ, ಉಪಾಹಾರ ಒದಗಿಸುವ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್ ಯೋಜನೆಯು ರಾಜ್ಯಾದ್ಯಂತ ಜಾರಿಗೆ ಬಂದು 7 ವರ್ಷಗಳೇ ಕಳೆದಿದ್ದರೂ, ಜಿಲ್ಲಾ ಕೇಂದ್ರವಾದ ಗದಗ ನಗರದಲ್ಲಿ ಮಾತ್ರ ಇಂದಿಗೂ ಈ ಸೌಲಭ್ಯ ಪ್ರಾರಂಭವಾಗಿಲ್ಲ.
ಲಕ್ಷ್ಮೇಶ್ವರ ಬಜಾರ್ ರಸ್ತೆ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸಲು ಆಗ್ರಹ
ಲಕ್ಷ್ಮೇಶ್ವರ ಪಟ್ಟಣದಲ್ಲಿನ ಬಜಾರ ರಸ್ತೆ ಕಾಮಗಾರಿಯನ್ನು ಆದಷ್ಟು ಬೇಗನೇ ಪೂರ್ಣಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಆಗ್ರಹಿಸಿದರು.
ರೋಣ ಪುರಸಭೆ ಅಧ್ಯಕ್ಷರಾಗಿ ಬಸಮ್ಮ ಕೊಪ್ಪದ ಆಯ್ಕೆ
ರೋಣ ಪುರಸಭೆ 2ನೇ ಅವಧಿಯ ಉಳಿದ ಅವಧಿಗೆ ನೂತನ ಅಧ್ಯಕ್ಷರಾಗಿ 18ನೇ ವಾರ್ಡ್‌ ಕಾಂಗ್ರೆಸ್‌ ಸದಸ್ಯೆ ಬಸಮ್ಮ ಕೊಪ್ಪದ, ಉಪಾಧ್ಯಕ್ಷರಾಗಿ 22ನೇ ವಾರ್ಡ್‌ನ ಸದಸ್ಯ ಹನುಮಂತಪ್ಪ ತಳ್ಳಿಕೇರಿ ಅವಿರೋಧವಾಗಿ ಆಯ್ಕೆಯಾದರು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 551
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved