• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿರಿಯ ನಾಗರಿಕರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಮನವಿ
ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ರೋಣ ತಾಲೂಕು ಘಟಕ ವತಿಯಿಂದ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಗಜೇಂದ್ರಗಡ ತಹಸೀಲ್ದಾರ್‌ ಕಾರ್ಯಾಲಯ ತಾತ್ಕಾಲಿಕ ಸ್ಥಳಾಂತರಕ್ಕೆ ಆದೇಶ
ಗಜೇಂದ್ರಗಡ ಪಟ್ಟಣದ ಹೃದಯ ಭಾಗದಲ್ಲಿರುವ ತಹಸೀಲ್ದಾರ್‌ ಕಾರ್ಯಾಲಯವನ್ನು ತಾತ್ಕಾಲಿಕವಾಗಿ ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಲು ತಹಸೀಲ್ದಾರ್‌ ಮಾಡಿರುವ ಆದೇಶ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸ್ಥಳಾಂತರ ಬದಲು ನವೀಕರಣಕ್ಕೆ ಆಡಳಿತ ಮುಂದಾಗಲಿ ಎಂದು ಜನರ ಆಗ್ರಹಿಸಿದ್ದಾರೆ.
ಪರಿಶುದ್ಧ ಮನಸ್ಸಿನಿಂದ ಕಟ್ಟಿದ್ದು ವೀರೇಶ್ವರ ಪುಣ್ಯಾಶ್ರಮ: ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳು
ಗದಗ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಲಿಂ. ಪಂ. ಪಂಚಾಕ್ಷರಿ ಗವಾಯಿಗಳವರ 81ನೇ ಹಾಗೂ ಪದ್ಮಭೂಷಣ ಲಿಂ. ಡಾ. ಪುಟ್ಟರಾಜ ಕವಿ ಗವಾಯಿಗಳವರ 15ನೇ ಪುಣ್ಯಸ್ಮರಣೋತ್ಸವ ಹಾಗೂ ಉಭಯ ಗುರುಗಳ ಜಾತ್ರಾ ಮಹೋತ್ಸವದ ಅಂಗವಾಗಿ ಇತ್ತೀಚೆಗೆ ಧರ್ಮೋತ್ತೇಜಕ ಮಹಾಸಭೆ ನಡೆಯಿತು.
ಲೋಕ ಅದಾಲತ್‌: ರಾಜಿ ಸಂಧಾನದ ಮೂಲಕ ತ್ವರಿತ ಇತ್ಯರ್ಥಕ್ಕೆ ಅವಕಾಶ
ಗದಗ ಜಿಲ್ಲೆಯಲ್ಲಿ ಜು. 12ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜಿ ಸಂಧಾನ ಮಾಡಿಕೊಳ್ಳುವ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ನಾಗವೇಣಿ ಹೇಳಿದರು.
ಪ್ರೇಯಸಿ ಕೊಲೆ: ಮೃತದೇಹದ ಅವಶೇಷಕ್ಕಾಗಿ ಶೋಧ ಕಾರ್ಯ
ಪ್ರೇಯಸಿ ಮದುವೆಯಾಗುವಂತೆ ಪದೇ ಪದೇ ಒತ್ತಾಯಿಸಿದ್ದರಿಂದ ಬೇಸತ್ತು ಅವಳನ್ನು ತನ್ನ ಹೊಲಕ್ಕೆ ಕರೆದೊಯ್ದು ಹತ್ಯೆಗೈದು ಹೊಲದ ದಂಡೆಯ ಬದುವಿನಲ್ಲಿ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಮೃತದೇಹದ ಅವಶೇಷಗಳಿಗಾಗಿ ಮಂಗಳವಾರ ಶೋದ ಕಾರ್ಯ ನಡೆಸಲಾಯಿತು.
ಔಷಧಿ ಆಗರ ನೇರಳೆ ಹಣ್ಣಿಗೆ ಭರ್ಜರಿ ಬೇಡಿಕೆ
ನೇರಳೆ ಹಣ್ಣು ಈಗ ಇಲ್ಲಿಯ ಪೇಟೆಯಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದ್ದು, ಬೆಳೆಗಾರರಿಗೆ ಆದಾಯ ತಂದುಕೊಡುತ್ತಿದೆ.
ಭಾರತದ ಸಂವಿಧಾನ ಎಂದರೆ ಈ ದೇಶದ ಮೂಲಭೂತ ಕಾನೂನು
ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಎಲ್ಲ ಕಾನೂನುಗಳಿಗೂ ನಮ್ಮ ಭಾರತದ ಸಂವಿಧಾನ ತಾಯಿ ಇದ್ದಂತೆ. ಭಾರತದ ಸಂವಿಧಾನ ಎಂದರೆ ಈ ದೇಶದ ಮೂಲಭೂತ ಕಾನೂನು ಎಂದು ಮುಂಡರಗಿ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಜ್ಯೋತಿ ಕಾಗಿನಕರ್ ಹೇಳಿದರು.
ಗ್ಯಾರಂಟಿ ಯೋಜನೆಗಳ ಮಾಹಿತಿ ಬ್ಯಾನರ್ ಅಳವಡಿಸಿ-ಅಸೂಟಿ
ವಿದ್ಯಾರ್ಥಿನಿಯರ ಮೇಲಿನ ಕಿರುಕುಳ, ರ್ಯಾಗಿಂಗ್ ತಡೆಯುವಲ್ಲಿ ರೋಣ ಪಟ್ಟಣದ ಶಾಲಾ ಕಾಲೇಜುಗಳ ಆವರಣ ಹಾಗೂ ರಸ್ತೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಈ ದಿಶೆಯಲ್ಲಿ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ತಾಲೂಕು ಸಮಿತಿ ಮಂಗಳವಾರ ರೋಣ ಪೊಲೀಸ್ ಠಾಣೆಗೆ ತೆರಳಿ ಮನವಿ ಸಲ್ಲಿಸಿದರು.
ರಕ್ತದಾನ ಮಾಡಿ ಕೊರತೆ ನೀಗಿಸಿ: ಪ್ರೊ. ಉಮಾ
ರಕ್ತದಾನ ಶ್ರೇಷ್ಠದಾನ, ಜೀವದಾನ, ಮಹಾದಾನ ಎನ್ನುವಂತೆ ಎಲ್ಲರೂ ಮೂರು ತಿಂಗಳಿಗೆ ಒಂದು ಸಾರಿ ರಕ್ತದಾನ ಮಾಡಬಹುದು, ಇದರಿಂದ ಹೊಸ ರಕ್ತ ಉತ್ಪತ್ತಿಯಾಗಿ ದೇಹದಲ್ಲಿ ಚೈತನ್ಯ ಬರುವುದು. ಹಾಗಾಗಿ ಎಲ್ಲರೂ ರಕ್ತದಾನ ಮಾಡಿ ರಕ್ತದ ಕೊರತೆಯನ್ನು ನೀಗಿಸುವಲ್ಲಿ ಎಲ್ಲರೂ ಕೈ ಜೋಡಿಸಬೇಕೆಂದು ಪ್ರೊ.ಉಮಾ ಕೋಳಿ ಹೇಳಿದರು.
ಜನನ-ಮರಣ ನೋಂದಣಿ ಗದಗ ಜಿಲ್ಲೆಯಲ್ಲಿ ವಿಳಂಬ
ಮಾನವ ಸೂಚ್ಯಂಕ ಅಭಿವೃದ್ಧಿ ಸೇರಿದಂತೆ ಪ್ರತಿಯೊಂದು ಅಗತ್ಯ ಕೆಲಸ ಕಾರ್ಯಗಳಿಗೆ ಅತ್ಯವಶ್ಯವಾಗಿ ಬೇಕಾಗಿರುವ ಜನನ ಮತ್ತು ಮರಣ ನೋಂದಣಿ ಮಾಡುವಲ್ಲಿ ಗದಗ ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಪಕವಾದ ವಿಳಂಬವಾಗುತ್ತಿದ್ದು, ಇದರಿಂದಾಗಿ ಜಿಲ್ಲೆಯ ಸಮಗ್ರ ಬೆಳವಣಿಗೆಯಲ್ಲಿ ಸರ್ಕಾರದ ಯೋಜನೆಗಳ ಪಡೆಯುವಲ್ಲಿ ಅತೀವ ತೊಂದರೆಯಾಗುತ್ತಿದೆ.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 551
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved