• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗದುಗಿನ ಖಾನತೋಟ ಓಣಿಯಲ್ಲಿ ಮಸೀದಿ ನಿರ್ಮಾಣಕ್ಕೆ ತೀವ್ರ ವಿರೋಧ
ಗದಗ ನಗರದ ಖಾನತೋಟ ಓಣಿಯಲ್ಲಿ ಖಾನಸಾವಲಿ ದರ್ಗಾ ಪಕ್ಕದಲ್ಲಿ ಆ ಭಾಗದ ಮುಸ್ಲಿಂ ಕಮಿಟಿ ಮಸೀದಿ ಕಟ್ಟುತ್ತಿರುವುದು ಖಂಡನಿಯ ವಿಷಯವಾಗಿದೆ. ತಕ್ಷಣ ಈ ಮಸೀದಿ ಕಾಮಗಾರಿ ನಿಲ್ಲಿಸಬೇಕು ಹಾಗೂ ಯಾವುದೇ ಕಾರಣಕ್ಕೂ ಮಸೀದಿ ಪ್ರಾರಂಭಿಸಲು ಅವಕಾಶ ಕೊಡಬಾರದು ಎಂದು ಕ್ರಾಂತಿ ಸೇನಾ ಜಿಲ್ಲಾ ಘಟಕದಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪಿಯು ಪರೀಕ್ಷೆ ಸುವ್ಯವಸ್ಥಿತವಾಗಿ ಜರುಗಿಸಲು ಕ್ರಮ ವಹಿಸಿ: ಡಿಸಿ ಶ್ರೀಧರ
ಗದಗ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ಪರೀಕ್ಷೆಗಳು ಏ. 24ರಿಂದ ಮೇ 8ರ ವರೆಗೆ ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ಜರುಗಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ಮೌಢ್ಯದ ಜಾಡು ಬಿಡಿಸಿದ ಕಲ್ಯಾಣದ ಶರಣರು- ಶಶಿಧರ ಶಾಸ್ತ್ರಿ
12ನೇ ಶತಮಾನದಲ್ಲಿ ಬಸವಣ್ಣನವರು ಕಲ್ಯಾಣದಲ್ಲಿ ಭಕ್ತರಿಗೆ ಪ್ರಸಾದ, ಸಂಸ್ಕಾರ, ಅರಿವು ನೀಡಿ ಸಮಾಜದಲ್ಲಿ ಭಕ್ತರನ್ನು ಉದ್ಧಾರ ಮಾಡಿದರೆಂದು ಶ್ರೀ ಪುಟ್ಟರಾಜ ಗವಾಯಿಗಳ ಶಿಷ್ಯರಾದ ಶಶಿಧರ ಶಾಸ್ತ್ರಿ ಹಿರೇಮಠ ಹೇಳಿದರು.
ಸಾರ್ವಜನಿಕರ ಒತ್ತಡಕ್ಕೆ ಮಣಿದ ಪಾಲಿಕೆ
ಯುಜಿಡಿ ಬಳಕೆದಾರರ ಶುಲ್ಕ (ಯುಜಿಡಿ ಯೂಜರ್ಸ್‌ ಚಾರ್ಜ್‌), ಹಾಗೂ ಘನತ್ಯಾಜ್ಯ ನಿರ್ವಹಣೆ ಮೇಲಿನ ಉಪಕರ (ಸೆಸ್‌) ರದ್ದುಗೊಳಿಸಲು ನಿರ್ಧರಿಸಿದೆ. ಜತೆಗೆ ಖಾಲಿ ನಿವೇಶನದ ಮೇಲಿನ ಘನತ್ಯಾಜ್ಯ ಬಳಕೆದಾರರ ಶುಲ್ಕವನ್ನು ಪ್ರತಿ ಚದುರ ಅಡಿಗೆ 50 ಪೈಸೆಯಿಂದ 25 ಪೈಸೆಗೆ ಇಳಿಸಿದೆ. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯವಾಗಲಿದೆ.
ಮಾಜಿ ಪ್ರೇಮಿಯೋರ್ವ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ ಹೆದರಿ ಮದುವೆ ನಿಗದಿಯಾದ ಯುವತಿ ಆತ್ಮಹತ್ಯೆ
ಮಾಜಿ ಪ್ರೇಮಿಯೋರ್ವ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ ಹೆದರಿ, ಮದುವೆ ಸಂಭ್ರಮದಲ್ಲಿದ್ದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ.
ಮಹಿಳೆಯರಲ್ಲಿ ಬಿಹಾರಿ ಕಾರ್ಮಿಕರ ಕುರಿತು ಹೆಚ್ಚಿದ ಆತಂಕ
ಹುಬ್ಬಳ್ಳಿಯಲ್ಲಿ ಬಾಲಕಿ ಹತ್ಯೆ ಬೆನ್ನಲ್ಲೇ ಡಂಬಳ ಹೋಬಳಿಯಲ್ಲಿ ವಿವಿಧ ಕಾಮಗಾರಿಗಳಲ್ಲಿ ಪಶ್ಚಿಮ ಬಂಗಾಳ, ಬಿಹಾರ ಕಾರ್ಮಿಕರು ದುಡಿಯುತ್ತಿದ್ದು, ಗ್ರಾಮೀಣರಲ್ಲಿ ಭಯ ಶುರುವಾಗಿದೆ.
ಮಾನವೀಯ ಸಂಬಂಧ ಗಟ್ಟಿಗೊಳಿಸುವ ಶಕ್ತಿ ಜಾನಪದ ಕಲೆಗೆ ಇದೆ-ಹಿರೇಮಠ
ಜಿಲ್ಲೆಯಲ್ಲಿ ಮಾನವೀಯ ಸಂಬಂಧ ಗಟ್ಟಿಗೊಳಿಸುವ ಶಕ್ತಿ ಜಾನಪದ ಕಲೆಗೆ ಇದೆ. ಜಾನಪದ ಕಲೆ ತನ್ನದೇ ಆದ ಇತಿಹಾಸವಿದ್ದು ಅದನ್ನು ಉಳಿಸಿ ಬೆಳೆಸುವುದು ಮುಖ್ಯವಾಗಬೇಕು ಎಂದು ಪ್ರಾ. ಎಂ.ಯು. ಹಿರೇಮಠ ಹೇಳಿದರು.
ಅಂಬಲಿ ಆಸ್ತಿ, ಮಿಕ್ಕಿದ್ದೆಲ್ಲ ಜಾಸ್ತಿ- ಶಶಿಧರ ಶಾಸ್ತ್ರಿ
ಶರಣರು ಹೇಳುವ ಹಾಗೆ ಅಂಬಲಿಕ್ಕಿಂತ ಶ್ರೇಷ್ಠವಾದ ಪ್ರಸಾದ ಯಾವುದು ಇಲ್ಲ, ನಾವು ಯಾವುದೇ ಪ್ರಸಾದ ಸೇವನೆ ಮಾಡಿದರೂ ಸಹ ಅಂಬಲಿ ಪ್ರಸಾದವೇ ಶ್ರೇಷ್ಠವೆಂದು ಪುಟ್ಟರಾಜ ಗವಾಯಿಗಳ ಶಿಷ್ಯರಾದ ಶಶಿಧರ ಶಾಸ್ತ್ರಿಗಳು ಹಿರೇಮಠ ಹೇಳಿದರು.
ಎಲ್ಲರಿಗೂ ಶಿಕ್ಷಣ ಸಿಗುವಂತೆ ಮಾಡಿದ ಕೀರ್ತಿ ಅನ್ನದಾನೀಶ್ವರ ಶ್ರೀಗೆ ಸಲ್ಲುತ್ತದೆ-ನ್ಯಾಯಾಧೀಶ ದೊಡ್ಡಮನಿ
ಈ ನಾಡಿನಲ್ಲಿರುವ ಅನೇಕ ಲಿಂಗಾಯತ ಮಠಗಳು ಬಡ ಹಾಗೂ ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ದಾರಿದೀಪವಾಗಿವೆ. ಅಂತಹ ಸಂಸ್ಥೆಗಳಲ್ಲಿ ನಮ್ಮ ಮುಂಡರಗಿಯ ಅನ್ನದಾನೀಶ್ವರ ಸಂಸ್ಥಾನ ಮಠವೂ ಒಂದು. ಇಂತಹ ಗ್ರಾಮೀಣ ಪ್ರದೇಶದಲ್ಲಿ ಕೆಜಿಯಿಂದ ಪಿಜಿವರೆಗೆ ಶಿಕ್ಷಣ ಸಂಸ್ಥೆ ತೆರೆದು ಎಲ್ಲರಿಗೂ ಶಿಕ್ಷಣ ಸಿಗುವಂತೆ ಮಾಡಿದ ಕೀರ್ತಿ ಇಲ್ಲಿನ ಅನ್ನದಾನೀಶ್ವರ ಶ್ರೀಗಳಿಗೆ ಸಲ್ಲುತ್ತದೆ ಎಂದು ಧಾರವಾಡ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್. ದೊಡ್ಡಮನಿ ಹೇಳಿದರು.
ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಕ್ರಾಂತಿಕಾರಿ ರಥಯಾತ್ರೆ
ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರಗಳು ಒಳಮೀಸಲಾತಿ ಜಾರಿಗೊಳಿಸುತ್ತಿಲ್ಲ. ಮಾದಿಗ ಸಮುದಾಯದ ಮುಖಂಡರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡುತ್ತಾ ಬರುತ್ತಿರುವುದನ್ನು ಖಂಡಿಸಿ ಒಳ ಮೀಸಲಾತಿ ಜಾರಿಗೊಳಿಸಿ ಇಲ್ಲವೇ ಕುರ್ಚಿ ಕಾಲಿ ಮಾಡಿ ಎಂದು ಕ್ರಾಂತಿಕಾರಿ ರಥಯಾತ್ರೆ ನೇತೃತ್ವ ವಹಿಸಿದ ಪ್ರಭುರಾಜ್ ಕೊಡ್ಲಿ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 509
  • next >
Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved