• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಲ್ಲಿ ಸೂಕ್ತ ಪ್ರತಿಭೆ ಹೊರಹಾಕಲು ಬೇಸಿಗೆ ಶಿಬಿರ ಸಹಕಾರಿ-ಹಿರೇಮಠ
ಮಕ್ಕಳ ಬೇಸಿಗೆ ಸಂಭ್ರಮ ಶಿಬಿರವು ಅವರಲ್ಲಿನ ಸೂಕ್ತ ಪ್ರತಿಭೆಯನ್ನು ಹೊರ ತರಲು ಸಹಕಾರಿಯಾಗಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ. ಹಿರೇಮಠ ಹೇಳಿದರು.
ಆದರ್ಶಮಯ ಜೀವನದಿಂದ ನೆಮ್ಮದಿ ಸಾಧ್ಯ: ಮಣಕವಾಡ ಮೃತ್ಯುಂಜಯ ಶ್ರೀ
ಆದರ್ಶಮಯ ಜೀವನದಿಂದ ನೆಮ್ಮದಿ ಸಿಗುವದು. ಆದ್ದರಿಂದ ಪ್ರತಿಯೊಬ್ಬರಲ್ಲಿ ಇಂತಹ ವ್ಯಕ್ತಿತ್ವ ನಿರ್ಮಾಣಗೊಳ್ಳಲು ಪರಹಿತ ಚಿಂತನೆ, ಪರೋಪಕಾರ, ನಿಸ್ವಾರ್ಥ ಸಮಾಜಮುಖಿ ಮತ್ತು ಧರ್ಮಾಧಿ ಕಾರ್ಯಗಳಲ್ಲಿ ತೊಡಗುವದು, ಅಸಹಾಯಕರಿಗೆ ನೆರವಾಗುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಮಣಕವಾಡ ಅಭಿನವ ಮೃತ್ಯುಂಜಯ ಶ್ರೀಗಳು ಹೇಳಿದರು.
ಬೇಸಿಗೆಯಲ್ಲಿ ಗ್ರಾಮೀಣರಿಗೆ ನರೇಗಾ ಆಸರೆ- ಇನಾಮದಾರ
ಸರ್ಕಾರ ಗ್ರಾಮೀಣ ಭಾಗದ ಜನರು ಬೇಸಗಿಯ ಸಮಯದಲ್ಲಿ ಗೂಳೆ ಹೋಗಬಾರದೆಂದು ಎನ್.ಆರ್.ಜಿ. ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಾಪಂ ಅಧಿಕಾರಿ ಎಸ್.ಕೆ. ಇನಾಮದಾರ ಹೇಳಿದರು.
ನಾಳೆ ಗದಗನಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ
ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಸುಲಿಗೆ ಮಾಡುತ್ತಿದ್ದು, ಸರ್ಕಾರದ ದುರಾಡಳಿತ ಹಾಗೂ ಬೆಲೆ ಏರಿಕೆ ಖಂಡಿಸಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಏ. ೨೨ರಂದು ಬೆಳಗ್ಗೆ ೧೦ ಗಂಟೆಗೆ ಗದಗನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಳ್ಳಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ತಿಳಿಸಿದರು.
ರೋಣ ತಾಲೂಕಿನ ಜಕ್ಕಲಿ ಗ್ರಾಮದ ಪಂಚಾಯತ್‌ ಕಸ ಸಂಗ್ರಹಣಾ ವಾಹನಕ್ಕೆ ಮಹಿಳೆ ಡ್ರೈವರ್
ರೋಣ ತಾಲೂಕಿನ ಜಕ್ಕಲಿ ಗ್ರಾಮದ ಮಹಿಳೆಯೋರ್ವಳು ಸ್ವಚ್ಛವಾಹಿನಿ ಚಾಲಕಿಯಾಗಿ ಕೆಲಸ ಮಾಡುತ್ತಾ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದ್ದಾಳೆ.
ರಣ ಬಿಸಿಲಿನಿಂದ ಕಂಗೆಟ್ಟಿದ್ದ ಅರಣ್ಯ ಪ್ರದೇಶಗಳ ವನ್ಯ ಸಂಪತ್ತಿಗೂ ಕಳೆ ತಂದ ಮುಂಗಾರು ಪೂರ್ವ ಮಳೆ
ರಣ ಬಿಸಿಲಿನಿಂದ ಕಂಗೆಟ್ಟಿದ್ದ ತಾಲೂಕಿನ ಅರಣ್ಯ ಪ್ರದೇಶಗಳಲ್ಲಿ ಕಳೆದೊಂದು ವಾರದಿಂದ ಉತ್ತಮವಾಗಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ವನ್ಯಜೀವಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ನಿಟ್ಟುಸಿರು ಬಿಡುವಂತಾಗಿದೆ.
ಜನತಾ ದರ್ಶನ, ಬಹಿರಂಗ ಸಂಸತ್ ಅಧಿವೇಶನವಿದ್ದಂತೆ: ಸಚಿವ ಎಚ್ಕೆ ಪಾಟೀಲ
ಜನತಾ ದರ್ಶನ ಕಾರ್ಯಕ್ರಮ ಇದೊಂದು ರೀತಿಯಲ್ಲಿ ಬಹಿರಂಗ ಸಂಸತ್ ಅಧಿವೇಶನವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಗದಗದಲ್ಲಿ ಬೃಹತ್ ಪ್ರತಿಭಟನೆ
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಗದಗ-ಬೆಟಗೇರಿ ಅಂಜುಮನ್ ಸಂಸ್ಥೆ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಅಂಬೇಡ್ಕರ್‌ರನ್ನು ಕಾಂಗ್ರೆಸ್ ಹೀನಾಯವಾಗಿ ನಡೆಸಿಕೊಂಡಿದೆ-ಮಾಜಿ ಸಚಿವ ಎನ್‌. ಮಹೇಶ
ಡಾ. ಬಾಬಾ ಸಾಹೇಬರು ಅಂಬೇಡ್ಕರ್ ಅವರನ್ನು ತುಳಿಯುವ ಕಾರ್ಯವನ್ನು ಕಾಂಗ್ರೆಸ್ ಮಾಡಿದ್ದು ಜಗಜ್ಜಾಹೀರು ಎಂದು ಮಾಜಿ ಶಿಕ್ಷಣ ಸಚಿವ ಎನ್. ಮಹೇಶ್ ಹೇಳಿದರು.
ಕಾಪರ್ ಕೇಬಲ್‌, ಡ್ರಿಪ್‌ಪೈಪ್ ಕಳ್ಳತನ ಮಾಡಿದವರ ಪತ್ತೆ
ಮುಂಡರಗಿ ತಾಲೂಕಿನ ಜಂತ್ಲಿ-ಶಿರೂರ, ಹಿರೇವಡ್ಡಟ್ಟಿ ಭಾಗದ ರೈತರ ಹೊಲದಲ್ಲಿ ಕಳ್ಳತನವಾಗಿದ್ದ ಡ್ರಿಪ್‌ ಪೈಪ್ ಬಂಡಲ್‌ ಗಳನ್ನು ಹಾಗೂ ಅತ್ತಿಕಟ್ಟಿ ತಾಂಡಾ ಭಾಗದಲ್ಲಿ ಕಳ್ಳತನವಾಗಿದ್ದ ಗಾಳಿ ವಿದ್ಯುತ್ ಕಂಬದಲ್ಲಿನ ಕಾಪರ್ ಕೇಬಲ್‌ನ್ನು ಪತ್ತೆ ಹಚ್ಚುವಲ್ಲಿ ಮುಂಡರಗಿ ಪೊಲೀಸರು ಯಶಸ್ವಿಯಾಗಿದ್ದು, ಕಳ್ಳತನದಲ್ಲಿ ಭಾಗಿಯಾಗಿದ್ದ 9 ಆರೋಪಿತರ ಪೈಕಿ ನಾಲ್ವರು ಆರೋಪಿತರನ್ನು ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರೆಸಿದ್ದಾರೆ.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 509
  • next >
Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved