ನಿಜವಾದ ಸಾಂಸ್ಕೃತಿಕ ರಾಜಧಾನಿ ಗದಗ ಜಿಲ್ಲೆ: ವಿವೇಕಾನಂದಗೌಡ ಪಾಟೀಲನಮ್ಮ ಕಲೆ, ಆಚಾರ ವಿಚಾರ, ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ವರ್ಗಾಯಿಸದಿದ್ದರೆ ಮುಂದಿನ ಜನಮಾನಕ್ಕೆ ಅದು ತಲುಪುವುದಿಲ್ಲ. ಅದನ್ನು ವರ್ಗಾಯಿಸಲು ಚರ್ಚೆ, ಹರಟೆ, ಸಮ್ಮೇಳನ ಅಗತ್ಯ ಎಂದು ಕಸಾಪ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಹೇಳಿದರು.