• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇನ್ನೂ ಆರಂಭವಾಗದ ಇಂದಿರಾ ಕ್ಯಾಂಟೀನ್!
ಪಟ್ಟಣದ ಅತಿ ಪ್ರಮುಖ ಸ್ಥಳಗಳಲ್ಲಿ ಒಂದಾಗಿರುವ ಶಿಗ್ಲಿ ಕ್ರಾಸ್ ಹತ್ತಿರ ಇಂದಿರಾ ಕ್ಯಾಂಟೀನ ಕಾಮಗಾರಿ ಅರ್ಧಕ್ಕೆ ನಿಂತಿದ್ದರಿಂದ ಬಡವರು, ಕೂಲಿ ಕಾರ್ಮಿಕರಿಗೆ ಅನುಕೂಲವಾಗಿದೆ.
ಮಾ. 3ರಂದು ಪಂಡಿತ ಪುಟ್ಟರಾಜ ಗವಾಯಿಗಳ ಜಯಂತ್ಯುತ್ಸವ: ಕೌತಾಳ
ಪ್ರಸಕ್ತ ವರ್ಷವೂ ರಸಮಂಜರಿ, ಕುಂಭ ಮೆರವಣಿಗೆ ಹಾಗೂ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೋಂದಣಿ ಪ್ರಕ್ರಿಯೆಯೂ ಆರಂಭವಾಗಿದೆ
ಗದಗ ಜಿಲ್ಲೆಯ ಗುತ್ತಿಗೆದಾರರ ₹ 245 ಕೋಟಿ ಬಾಕಿ!
ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ
ಅಂಬೇಡ್ಕರ್‌ ಸಂವಿಧಾನ ಭಾರತದ ಉಸಿರು: ಮಹೇಶ
ನಾವು ಇಂದು ಜಾತಿಗೊಬ್ಬ ಶರಣ, ಸಂತ, ಸ್ವಾಮೀಜಿ ಮತ್ತು ನಾಯಕರನ್ನು ಕಟ್ಟಿಕೊಂಡು ಬದುಕುತ್ತಿದ್ದೇವೆ.
ರಸ್ತೆ ಸುರಕ್ಷತಾ ಕ್ರಮ ಪ್ರತಿಯೊಬ್ಬರಿಗೂ ಅತ್ಯಗತ್ಯ
ಇತ್ತೀಚಿನ ದಿನಮಾನಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಅದಕ್ಕೆ ಕಾರಣ ಸುರಕ್ಷತಾ ಕ್ರಮ ಅನುಸರಿಸದಿರುವುದು, ಕುಡಿದು ವಾಹನ ಚಲಾಯಿಸುವುದು
ಬೆಳೆ ವಿಮೆ ಬಿಡುಗಡೆ ಮಾಡದಿದ್ದರೆ ಡಿಸಿ ಕಚೇರಿ ಎದುರು ಧರಣಿ
ಜ.30 ರೊಳಗೆ ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಡದಿದ್ದರೆ ಜಿಲ್ಲಾಧಿಕಾರಿ ಕಾರ್ಯಾಲಯದ ಮುಂದೆ ಆಹೋರಾತ್ರಿ ಧರಣಿ ಪ್ರಾರಂಭಿಸಲಾಗುವುದು
ನರೇಗಲ್ಲ ಬಸ್‌ ನಿಲ್ದಾಣ ಸಮಸ್ಯೆಗಳ ಗೂಡು!
ಇಲ್ಲಿ ಬಸ್‌ಗಳು ಎಲ್ಲೆಂದರಲ್ಲಿ ನಿಲ್ಲುತ್ತಿವೆ. ಈ ಹಿಂದೆ ಸರಿಯಾದ ಸ್ಥಳದಲ್ಲಿ ನಿಲ್ಲಿಸುವಂತೆ ಸಾರಿಗೆ ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.
ಶಿಕ್ಷಕ ಸಮೂಹದಿಂದಲೇ ದೇಶದ ಭವಿಷ್ಯ ನಿರ್ಮಾಣ: ಅನ್ನಪೂರ್ಣ
ಬಾಲ್ಯದಲ್ಲಿ ತಂದೆ ತಾಯಿಯ ಆಶ್ರಯ, ಯೌವನದಲ್ಲಿ ಗಂಡನ ಆಶ್ರಯ, ಮುಪ್ಪಿನಲ್ಲಿ ಮಕ್ಕಳ ಆಸರದಲ್ಲಿ ಜೀವನ ಕಳೆಯುವ ಪರಿಪಾಠ ಇತ್ತು, ನಂತರದ ಕಾಲಘಟ್ಟದಲ್ಲಿ ಜ್ಞಾನದ ಸಾವಿತ್ರಿಬಾಯಿ ಪುಲೆ ಶೈಕ್ಷಣಿಕ ವ್ಯಾಸಂಗ ಪೂರೈಸಿ ಮಕ್ಕಳ ಧ್ಯಾನ ಹಸಿವು ನೀಗಿಸಿ ಪ್ರಥಮ ಶಿಕ್ಷಕಿ ಖ್ಯಾತಿ ಗಳಿಸಿದರು
ರಸ್ತೆ ನಿಯಮ ಉಲ್ಲಂಘಿಸಿದರೆ ಕ್ರಮ
ಇತ್ತೀಚೆಗೆ ತಾಲೂಕು ಮತ್ತು ಜಿಲ್ಲೆಯಾದ್ಯಂತ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ.ಸಾವು- ನೋವಿನ ಪ್ರಮಾಣವೂ ಹೆಚ್ಚಾದ ಹಿನ್ನೆಲೆಯಲ್ಲಿ ನ. ೧ರಿಂದ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಎಂದು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ
ಭಕ್ತರ ಪಾಲಿನ ಭಾಗ್ಯದೇವತೆ ನಾಗಾವಿ ಯಲ್ಲಮ್ಮದೇವಿ
ಭಕ್ತರ ಸಹಕಾರ ಜನಪ್ರತಿನಿಧಿಗಳ ಇಚ್ಛಾಶಕ್ತಿಯಿಂದ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳು ಸಾಗುತ್ತಿವೆ
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 440
  • next >
Top Stories
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಲಂಚ ಬಾಬ್‌ ಸ್ಫೋಟಿಸಿದ್ದ ಬಿ.ಆರ್‌. ಪಾಟೀಲ್‌ಗೆ ಸಿಎಂ ಬುಲಾವ್‌
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved