ಶಿಕ್ಷಕ ಸಮೂಹದಿಂದಲೇ ದೇಶದ ಭವಿಷ್ಯ ನಿರ್ಮಾಣ: ಅನ್ನಪೂರ್ಣಬಾಲ್ಯದಲ್ಲಿ ತಂದೆ ತಾಯಿಯ ಆಶ್ರಯ, ಯೌವನದಲ್ಲಿ ಗಂಡನ ಆಶ್ರಯ, ಮುಪ್ಪಿನಲ್ಲಿ ಮಕ್ಕಳ ಆಸರದಲ್ಲಿ ಜೀವನ ಕಳೆಯುವ ಪರಿಪಾಠ ಇತ್ತು, ನಂತರದ ಕಾಲಘಟ್ಟದಲ್ಲಿ ಜ್ಞಾನದ ಸಾವಿತ್ರಿಬಾಯಿ ಪುಲೆ ಶೈಕ್ಷಣಿಕ ವ್ಯಾಸಂಗ ಪೂರೈಸಿ ಮಕ್ಕಳ ಧ್ಯಾನ ಹಸಿವು ನೀಗಿಸಿ ಪ್ರಥಮ ಶಿಕ್ಷಕಿ ಖ್ಯಾತಿ ಗಳಿಸಿದರು