• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂವರು ಶಿಕ್ಷಕರಿಗೆ ಕಲಾಶಿಸಂ ಪ್ರತಿಷ್ಠಾನ ಪ್ರಶಸ್ತಿ
ಮುಂಡರಗಿ ಕಲಾ ಶಿಕ್ಷಣ ಸಂಸ್ಕೃತಿ ಪ್ರತಿಷ್ಠಾನ ಕೊಡಮಾಡುವ ಪಸಕ್ತ ಸಾಲಿನ "ಮಕ್ಕಳ ಸ್ನೇಹಿ ಶಿಕ್ಷಕ'''' ರಾಜ್ಯ ಮಟ್ಟದ ಪ್ರಶಸ್ತಿಗೆ ಕುಂದಾಪುರದ ಉದಯ ಗಾಂವಕರ, ಹಗರಿಬೊಮ್ಮನಹಳ್ಳಿಯ ಎಚ್. ಎಂ. ವನಿತಾ ಮತ್ತು ಶಿಡ್ಲಘಟ್ಟದ ಎಸ್. ಕಲಾಧರ್ ಆಯ್ಕೆಯಾಗಿದ್ದಾರೆ.
ಒಳಮೀಸಲಾತಿ ವಿರೋಧಿಸಿ ಲಂಬಾಣಿ ಸಮುದಾಯದಿಂದ ಪ್ರತಿಭಟನೆ
ಒಳ ಮೀಸಲಾತಿ ವರ್ಗೀಕರಣದ ಕುರಿತು ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಣಯ ವಿರೋಧಿಸಿ ಪಟ್ಟಣದಲ್ಲಿ ಲಂಬಾಣಿ ಸಮುದಾಯದವರು ಪ್ರತಿಭಟನೆ ನಡೆಸಿದರು.
ಬಿಎಲ್‌ಒ ಕೆಲಸಕ್ಕೆ ಶಿಕ್ಷಕರ ನಿಯೋಜನೆ ಬೇಡ
ಬಿಎಲ್‌ಒ ಕೆಲಸಕ್ಕೆ‌‌ ಶಿಕ್ಷಕರ ನಿಯೋಜನೆ ಮಾಡುವುದನ್ನು ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ‌‌ ಶಿಕ್ಷಕರ ಸಂಘ ರೋಣ ತಾಲೂಕು ಘಟಕ‌ ಪದಾಧಿಕಾರಿಗಳು ಮಂಗಳವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ‌‌ ಕಾರ್ಯಾಲಯಕ್ಕೆ ತೆರಳಿ‌ ಮನವಿ ಸಲ್ಲಿಸಿದರು.
ಡಾ. ರಂಗನಾಥ ಗ್ರಂಥಾಲಯ ಸೇವೆಗಾಗಿ ಜೀವನ ಮುಡಿಪಾಗಿಟ್ಟಿದ್ದರು-ಹೊಸಮನಿ
ಡಾ. ಎಸ್. ಆರ್. ರಂಗನಾಥ ಅವರು ಮೊದಲ ಗ್ರಂಥಪಾಲಕರಾಗಿ ಉತ್ತಮ ಸೇವೆ ಮಾಡಿ ತಮ್ಮ ಜೀವನವನ್ನು ಗ್ರಂಥಾಲಯ ಸೇವೆಗಾಗಿ ಜೀವನ ಮುಡಿಪಾಗಿಟ್ಟಿದ್ದರು ಎಂದು ತಾಪಂ ಇಒ ವಿಶ್ವನಾಥ ಹೊಸಮನಿ ಹೇಳಿದರು.
ಮುರಿದು ಬಿದ್ದ ವಿಂಡ್‌ ಫ್ಯಾನ್‌ ರೆಕ್ಕೆ, ಆತಂಕದಲ್ಲಿ ರೈತರು
ಗದಗ ತಾಲೂಕಿನ ಎಚ್‌.ಎಸ್‌. ವೆಂಕಟಾಪುರ ಗ್ರಾಮದ ಬಳಿ ಜಮೀನೊಂದರಲ್ಲಿ ಅಳವಡಿಸಿದ್ದ ವಿಂಡ್‌ ಫ್ಯಾನಿನ ರೆಕ್ಕೆ ಮುರಿದು ಬಿದ್ದು ರೈತರಲ್ಲಿ ಆತಂಕ ಹೆಚ್ಚಾಗಿದೆ.
ಗದಗ-ಬೆಟಗೇರಿಯಲ್ಲಿ ಪುಟ್ಟರಾಜ ಗವಾಯಿಗಳ 15ನೇ ಪುಣ್ಯ ಸ್ಮರಣೋತ್ಸವ
ಗಾನಯೋಗಿ ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ವತಿಯಿಂದ ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ 15ನೇ ಪುಣ್ಯಾರಾಧನೆ ಹಿನ್ನೆಲೆ ಅವಳಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ, ಗವಾಯಿಗಳ ಆರಾಧನೆ, ಅನ್ನಸಂತರ್ಪಣೆಯನ್ನು ಭಕ್ತರು ಶ್ರದ್ಧಾ-ಭಕ್ತಿಯಿಂದ ನೆರವೇರಿಸಿದರು.
ಬಿಸಿಎಂ ವಸತಿ ನಿಲಯಗಳಿಗೆ ಭೇಟಿ ನೀಡಿದ ತಾಪಂ ಇಒ ಚಂದ್ರಶೇಖರ
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಅವರು ಸೋಮವಾರ ತಡರಾತ್ರಿ ಪಟ್ಟಣದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಿಸಿಎಂ ಬಾಲಕರ ವಸತಿ ನಿಲಯಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು.
ಗದಗ-ಬೆಟಗೇರಿ ನಗರಸಭೆಗೆ ಒಂದು ವರ್ಷದಿಂದ ಅಧಿಕಾರವಿಲ್ಲ!
. ಗದಗ-ಬೆಟಗೇರಿ ನಗರಸಭೆಯ ರಾಜಕೀಯದಲ್ಲಿ ಕಾನೂನು ಸಮರ ತೀವ್ರಗೊಂಡಿದ್ದು, ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಒಂದು ವರ್ಷ ಕಳೆದರೂ ಮುಗಿಯುತ್ತಿಲ್ಲ.
ರೈಲ್ವೆ ನಿಲ್ದಾಣಕ್ಕೆ ಡಾ. ಪಂ. ಪುಟ್ಟರಾಜ ಕವಿಗವಾಯಿಗಳ ನಾಮಕರಣಕ್ಕೆ ಆಗ್ರಹ
ಗದಗ ರೈಲ್ವೆ ನಿಲ್ದಾಣಕ್ಕೆ ಡಾ. ಪಂಡಿತ ಪುಟ್ಟರಾಜ ಕವಿಗವಾಯಿಗಳ ಅವರ ನಾಮಕರಣ ಮಾಡುವಂತೆ ಆಗ್ರಹಿಸಿ ರಾಜ್ಯ ಪಂ.ಪುಟ್ಟರಾಜ ರೈತ ಸಂಘದ ವತಿಯಿಂದ ಸಾಂಕೇತಿಕ ಒಂದು ದಿನದ ಉಪವಾಸ ಸತ್ಯಾಗ್ರಹ ನಗರದ ರೈಲ್ವೆ ನಿಲ್ದಾಣದ ಎದುರಿಗೆ ನಡೆಯಿತು.
ಸಾಂಕ್ರಾಮಿಕ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಿ-ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved