• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಗಿಗಳಿಗೆ ಉಚಿತ ಔಷಧಿ ವಿತರಿಸುತ್ತಿರುವ ಟಕ್ಕೇದ ದರ್ಗಾದ ಕಾರ್ಯ ಅನುಕರಣೀಯ
ದೂರದ ಊರುಗಳಿಗೆ ತೆರಳಿ ಅಸ್ತಮಾ, ದಮ್ಮು ಹಾಗೂ ಕೆಮ್ಮಿಗೆ ಔಷಧಿ ಪಡೆಯುತ್ತಿದ್ದ ಜನರಿಗೆ ಟಕ್ಕೇದ ದರ್ಗಾ ಪಟ್ಟಣದಲ್ಲಿ ಉಚಿತ ಔಷಧಿ ನೀಡುವ ಮೂಲಕ ಈ ಭಾಗದ ಜನರಿಗೆ ನೆರವಾಗುತ್ತಿರುವುದು ಅನುಕರಣೀಯ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಅಲ್ಪಸಂಖ್ಯಾತರ ಸಮೂದಾಯ ಏಳ್ಗೆಗೆ ಸದಾ ಶ್ರಮಿಸುವೆ- ಶಾಸಕ ಜಿಎಸ್ಪಿ
ಸಾಮಾಜಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕ, ಶೈಕ್ಷಣಿಕವಾಗಿ ಅಲ್ಪಸಂಖ್ಯಾತ ಸಮೂದಾಯ ಪ್ರಗತಿ ಹೊಂದಬೇಕು. ಈ ದಿಸೆಯಲ್ಲಿ ಅಲ್ಪಸಂಖ್ಯಾತರ ಸಮೂದಾಯದ ಏಳ್ಗೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಕಡಲೆಕಾಳು ಕೊಟ್ಟು ಕಂಗಾಲಾದ ಗದಗ, ಕೊಪ್ಪಳ ರೈತರು!
ರೈತರಿಂದ ಕಡಲೆ ಖರೀದಿ ಮಾಡಿ ಹಣ ನೀಡದೇ ಸತಾಯಿಸುತ್ತಿರುವ ಕಂಪನಿ ವಿರುದ್ಧ ರೈತರು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಜೂ. 16ರಿಂದ ಗದಗ ಡಿಸಿ ಕಚೇರಿಗೆ ಜಾನುವಾರುಗಳೊಂದಿಗೆ ಮುತ್ತಿಗೆ ಹಾಕಿ, ಅಲ್ಲಿಯೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಆಯುರ್ವೇದಕ್ಕೆ ಕ್ಲಿಷ್ಪವಾದ ರೋಗ ಗುಣಪಡಿಸುವ ಶಕ್ತಿ ಇದೆ
ಸನಾತನ ಪರಂಪರೆಯಲ್ಲಿ ಆಯುರ್ವೇದಕ್ಕೆ ಕ್ಲಿಷ್ಟವಾದ ರೋಗ ಗುಣಪಡಿಸುವ ಶಕ್ತಿಯಿದೆ. ಆರೋಗ್ಯ ಕ್ಷೇತ್ರ ಎಷ್ಟೇ ಮುಂದುವರೆದಿದ್ದರೂ ಆಯುರ್ವೇದ ಔಷಧಿ ಮಹತ್ವ ಕಡಿಮೆಯಾಗುವುದಿಲ್ಲ ಎಂದು ಹೂವಿನಶಿಗ್ಲಿ ವಿರಕ್ತಮಠದ ಶ್ರೀ ಚನ್ನವೀರ ಮಹಾಸ್ವಾಮಿಗಳು ಹೇಳಿದರು.
ಲಕ್ಷ್ಮೇಶ್ವರದಲ್ಲಿ ಅಬ್ಬರಿಸಿದ ಮಳೆ, ರಸ್ತೆಯಲ್ಲಿ ಹರಿದ ಚರಂಡಿ ನೀರು
ಲಕ್ಷ್ಮೇಶ್ವರ ಪಟ್ಟಣದಲ್ಲಿ ಭಾನುವಾರ ಮಧ್ಯಾಹ್ನ ಅಬ್ಬರಿಸಿದ ಮೃಗಶಿರಾ ಮಳೆ ನೀರು ರಸ್ತೆಯ ಮೇಲೆ 2-3 ಅಡಿ ಹರಿಯುವ ಮೂಲಕ ಹಲವಾರು ಆವಾಂತರ ಸೃಷ್ಟಿ ಮಾಡಿದೆ.
ಇನ್ನೂ ಪ್ರಾರಂಭವಾಗದ ನಗರೋತ್ಥಾನ ರಸ್ತೆ ಕಾಮಗಾರಿ
ಮುಂಡರಗಿ ಪಟ್ಟಣದ ವಿದ್ಯಾನಗರದ ಕಾಲವಾಡ ಪ್ಲಾಟಿನ ಎರಡೂ ಕಡೆಗಳಲ್ಲಿ ನೆನಗುದಿಗೆ ಬಿದ್ದಿರುವ ನಗರೋತ್ಥಾನ ಯೋಜನೆಯ ರಸ್ತೆ ಕಾಮಗಾರಿಯನ್ನು ಕಳೆದ ತಿಂಗಳು ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿ ಸಂಬಂಧ ಪಟ್ಟ ಅಧಿಕಾರಿಗಳಿಗೆ 8 ದಿನಗಳಲ್ಲಿ ಈ ಕಾಮಗಾರಿ ಪ್ರಾರಂಭಿಸಿ, ಮುಕ್ತಾಯಗೊಳಿಸುವಂತೆ ಸೂಚಿಸಿದ್ದರು. ಆದರೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿ ಪ್ರಾರಂಭಿಸದೇ ವಿಳಂಬ ನೀತಿ ಮುಂದುವರೆಸಿದ್ದಾರೆ.
ದಾನ ಮಾಡುವ ಕೈಗಳು ಸರ್ವ ಶ್ರೇಷ್ಠ: ಖಾದರಸಾಬ ಮುಲ್ಲಾ
ಸಮಾಜದಲ್ಲಿ ಬಡವ, ಶ್ರೀಮಂತ ಎನ್ನುವುದಕ್ಕಿಂತ ದಾನ ಮಾಡುವ ಕೈಗಳು ಸರ್ವ ಶ್ರೇಷ್ಠ. ನಾವು ದುಡಿಯುವ ಹಣದಲ್ಲಿ ಸಮಾಜ ಸೇವೆಗೆ ಮೀಸಲಿಡಬೇಕೆಂದು ಸಮಾಜದ ಧರ್ಮಗುರು ಖಾದರಸಾಬ ಮುಲ್ಲಾ ಹೇಳಿದರು.
ತ್ಯಾಗ, ಬಲಿದಾನದ ಪ್ರತೀಕವನ್ನು ಸಾರುವ ಹಬ್ಬವಾಗಿದೆ: ತಟಗಾರ
. ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಸೋದರತ್ವ ಬೆಳೆಸಿಕೊಳ್ಳುವುದು, ಅಲ್ಲಾಹುವಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗಬೇಕು ಎಂಬ ಸಂದೇಶವನ್ನು ಈ ಹಬ್ಬ ಸಾರುತ್ತದೆ ಎಂದು ಅಂಜುಮನ್ ಇಸ್ಲಾಂ ಕಮಿಟಿ ಚೇರಮನ್ ಹಸನಸಾಬ ತಟಗಾರ ಹೇಳಿದರು.
ಪರಿಸರ ನಾಶದಿಂದ ಮನುಷ್ಯ ಸಂಕುಲಕ್ಕೆ ಹಾನಿ: ಉಮಾ
ಪರಿಸರವನ್ನು ನಾವು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪಂಚ ಬೂತಗಳಲ್ಲೂ ದೇವರನ್ನು ಕಾಣುವ ಸಂಸ್ಕೃತಿ ನಮ್ಮದು. ತೆಂಗು ಆಲದಮರ, ಬನ್ನಿ ಮರ ಇನ್ನಿತರ ಮರಗಳನ್ನು ದೈವ ಸ್ವರೂಪಿಯಾಗಿ ಕಂಡರೂ ಪರಿಸರವನ್ನು ನಾಶ ಮಾಡುವುದು ಬಿಟ್ಟಿಲ್ಲ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಉಮಾ ಎನ್.ಜಿ. ಹೇಳಿದರು.
ಅಲ್ಲಾಹನ ಕೃಪೆಗೆ ಪಾತ್ರರಾಗುವಂತೆ ಧರ್ಮಗುರು ಸಂದೇಶ
ತ್ಯಾಗ, ಬಲಿದಾನಗಳ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಮುಸಲ್ಮಾನ ಬಾಂಧವರು ಶನಿವಾರ ಅತ್ಯಂತ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಿದರು. ಸಾಂಪ್ರದಾಯಿಕ ಉಡುಗೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಏಕತೆ ಮತ್ತು ಭಕ್ತಿಯ ಮನೋಭಾವ ಮೂಡಿಸುವ ಹಬ್ಬದ ಅರ್ಥವನ್ನು ಧರ್ಮಗುರು ಸಾರಿದರು.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 551
  • next >
Top Stories
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved