• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪ್ರಾಪ್ತ ವಯಸ್ಕರಿಂದ ವಾಹನ ಚಾಲನೆ ಅಪರಾಧ
ಹಲವು ಬಾರಿ ಇವರು ಪೊಲೀಸರ ಕೈಗೆ ಸಿಕ್ಕಿ ಬಿದ್ದಾಗಲೂ ಬುದ್ದಿ ಹೇಳಿ ಕಳುಹಿಸಿದರೂ ಅದನ್ನು ಅರ್ಥೈಯಿಸಿಕೊಳ್ಳದೇ ಪದೇಪದೇ ಅದೇ ತಪ್ಪನ್ನು ಮಾಡುವುದು ಸರಿಯಲ್ಲ
ಖುಷಿ ಆತ್ಮಹತ್ಯೆ ಪ್ರಕರಣ ಸಂಶಯಾಸ್ಪದ, ತನಿಖೆಗೆ ಆಗ್ರಹ
ನಮ್ಮ ಸಮಾಜದ ವಿದ್ಯಾರ್ಥಿನಿಯರು ಆತ್ಮಹತ್ಯೆಯಂತ ನಿರ್ಧಾರಕ್ಕೆ ಬರಬಾರದು ಹಾಗೂ ವಿದ್ಯಾರ್ಥಿನಿಯರನ್ನು ರೇಗಿಸುವವರಿಗೆ ತಕ್ಕ ಶಿಕ್ಷೆಯಾಗಬೇಕ
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಿದ್ಧತೆ ಪೂರ್ಣ
ಜಿಲ್ಲಾ ಸಮ್ಮೇಳನದಲ್ಲಿ ನಮ್ಮ ಪರಂಪರೆ ಹಾಗೂ ಸಂಸ್ಕೃತಿ ಪ್ರತಿಬಿಂಬವಾಗಲಿದ್ದು, ಕರ್ನಾಟಕ ಏಕೀಕರಣ ಸೇರಿದಂತೆ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದ ತಾಲೂಕು ನಮ್ಮದು ಎನ್ನುವ ಹೆಮ್ಮೆಯಿದೆ.
ಪುಟ್ಟರಾಜ ಸ್ಮಾರಕ ಭವನಕ್ಕೆ ಭೇಟಿ ನೀಡುವಂತೆ ಮನವಿ
ಸಾಂಕೇತಿಕ ಭಿಕ್ಷಾಟನೆಯಲ್ಲಿ ಜಮೆಯಾದ ₹2510ಗಳನ್ನು ಡಿಡಿ ಮುಖಾಂತರ ಜಿಲ್ಲಾಧಿಕಾರಿಗಳಿಗೆ ನೀಡಲಾಯಿತು.
ಮಾಸಿಕ ಸಂತೆ ಸ್ತ್ರೀ ಸಬಲೀಕರಣಕ್ಕೆ ದಾರಿದೀಪ
ಉತ್ಪನ್ನಗಳಿಗೆ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಮಾಸಿಕ ಸಂತೆ ಆರಂಭಿಸಲು ಸರ್ಕಾರ ಸೂಚಿಸಿದೆ
ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಿ
ಪರೀಕ್ಷೆ ಸುಗಮವಾಗಿ ನಡೆಸಲು ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರು, ಸ್ಥಳೀಯ ನಿರೀಕ್ಷಣಾಧಿಕಾರಿ, ಮಾರ್ಗಾಧಿಕಾರಿ ಮತ್ತು ತ್ರಿ-ಸದಸ್ಯ ಸಮಿತಿ ನೇಮಿಸಲಾಗಿದೆ
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ
ಜಕ್ಕಲಿ ಗ್ರಾಮ ಮಹಾತ್ಮರು ನಡೆದಾಡಿದ ನೆಲ ಇಲ್ಲಿಂದ ಕನ್ನಡ ಸಾಹಿತ್ಯ ಪರಿಷತ್ತಿನ ರಥ ಹಾಗೂ ಜ್ಯೋತಿ ಹೊರಡಲಿದ್ದು, ಅದಕ್ಕೆ ಸಕಲ ಸಿದ್ಧತೆ ಕೈಗೊಳ್ಳುವ ಮೂಲಕ ಮೆರವಣಿಗೆ ಸಾಗುವ ಮಾರ್ಗದಲ್ಲಿ ಸ್ವಚ್ಛತೆ ಹಾಗೂ ಯಾವುದೇ ಅಡಚಣೆಯಾಗದಂತೆ ಕ್ರಮ ಕೈಗೊಳ್ಳಬೇಕು
ದೇಶಿಯ ಆಹಾರ ಪದ್ಧತಿಯ ರೊಟ್ಟಿ ಜಾತ್ರೆ
ಪುಂಡಿಪಲ್ಯೆ, ಅಗಸಿ ಚಟ್ನಿ, ಜೋಳದ ರೊಟ್ಟಿ ಜನರ ದೈಹಿಕ ಶಕ್ತಿ ಗಟ್ಟಿಗೊಳಿಸುತ್ತಿದೆ. ಅದಕ್ಕಾಗಿಯೇ ಅದೇ ಆಹಾರ ಜಾತ್ರೆಯ ಮುಖ್ಯ ಆಹಾರವಾಗಿಸಲಾಗಿದೆ.
ಶರಣರ ಹಾದಿಯಲ್ಲಿ ಸಾಗಿದರೆ ಜೀವನಮುಕ್ತಿ: ಶ್ರೀ
ನಾವು ಧರ್ಮದಿಂದ ನಡೆಯುವ ಹಾದಿ ಮರೆತಿದ್ದೇವೆ. ಅನ್ಯಾಯ ಮೋಸ, ವಂಚನೆ ಸಮಾಜದಲ್ಲಿ ಹೆಚ್ಚುತ್ತಿದೆ.
ಸನ್ಮಾರ್ಗದಲ್ಲಿ ಮುನ್ನಡೆಯಲು ಯಾತ್ರೆಗಳು ಪೂರಕ
ನಾವಿಂದು ವ್ಯಾಪಾರ, ವಹೀವಾಟುಗಳ ಮಧ್ಯದಲ್ಲಿ ಒತ್ತಡದ ಜೀವನ ನಡೆಸುವಂತಾಗಿದೆ. ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯದಲ್ಲಿ ಪಾಲ್ಗೋಂಡು ಒತ್ತಡ ನಿಗ್ರಹಿಸಿಕೊಳ್ಳುವ ಕಾರ್ಯಕ್ಕೆ ಮುಂದಾಗಬೇಕು
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 440
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved