• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಸ್ರಾರು ಸದ್ಭಕ್ತರ ಮಧ್ಯೆ ವಿಜೃಂಭಣೆಯ ರಥೋತ್ಸವ
ಸಮೀಪದ ಸುಕ್ಷೇತ್ರ ದಕ್ಷಿಣ ಕಾಶಿ ಎಂದು ಪ್ರಸಿದ್ಧಿ ಪಡೆದ ಕಾಲಕಾಲೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಶನಿವಾರ ಸಂಜೆ ಸಕಲ ವ್ಯಾದ ವೈಭವಗಳೊಂದಿಗೆ, ಸಹಸ್ರಾರು ಸದ್ಭಕ್ತರ ಮಧ್ಯೆ ರಥೋತ್ಸವವು ವಿಜೃಂಭಣೆಯಿಂದ ಜರುಗಿತು.
ಲಕ್ಕುಂಡಿ ಮಾರುತಿ ದೇವಸ್ಥಾನದಲ್ಲಿ ಹನುಮ ಜಯಂತಿ
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಅಗಸಿ ಮಾರುತಿ ದೇವಸ್ಥಾನದಲ್ಲಿ ಹನುಮಾ ಮಾಲಾ ಸೇವಾ ಸಮಿತಿಯ ಆಶ್ರಯದಲ್ಲಿ ಹನುಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಗಣತಿ ಮಾಡಲು ನಮ್ಮ ಮನೆಗೆ ಯಾರು ಬಂದಿಲ್ಲ: ಶಾಸಕ ಸಿಸಿ ಪಾಟೀಲ
ಸಚಿವ ಸಂಪುಟದ ಸಹೋದ್ಯೋಗಿಗಳ ಅಸಮಾಧಾನ ನಡುವೆಯೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಜನಗಣತಿ ಮಂಡನೆ ಮಾಡಿದ್ದಾರೆ ಎಂದು ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಬೇಡಿಕೆ ಈಡೇರಿಸಲು ಆಗ್ರಹಿಸಿ ಪೌರ ನೌಕರ ಸಂಘದ ಪ್ರತಿಭಟನೆ
ಪಟ್ಟಣದ ಪುರಸಭೆಯ ಎದುರಿನಲ್ಲಿ ಶನಿವಾರ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಪ್ಪು ಪಟ್ಟಿ ಧರಿಸಿ ಹೋರಾಟ ಪ್ರಾರಂಭಿಸಿದರು.
ತೋಂಟದಾರ್ಯ ಮಠದ ಜಾತ್ರಾ ದಾಸೋಹಕ್ಕೆ ಬಸವ ಬುತ್ತಿ ಸೇವೆ
ಗದಗ ನಗರದ ತೋಂಟದಾರ್ಯ ಜಾತ್ರಾ ಮಹೋತ್ಸವಕ್ಕೆ ದಾಸೋಹಕ್ಕಾಗಿ ಇಲ್ಲಿಯ ಬಸವೇಶ್ವರ ನಗರದ ಭಕ್ತಾಧಿಗಳು ಬಸವ ಬುತ್ತಿಯ ಸೇವಾ ಕೈಂಕರ್ಯ ಸಲ್ಲಿಸಿದರು.
ಬಸವಣ್ಣನವರು ಉತ್ತಮ ಆಡಳಿತಗಾರ ಆಗಿದ್ದರು-ಶಶಿಧರ ಶಾಸ್ತ್ರಿ
12ನೇ ಶತಮಾನದಲ್ಲಿ ಬಿಜ್ಜಳ ರಾಜರ ಆಸ್ಥಾನದಲ್ಲಿ ಬಸವಣ್ಣವರು ಉತ್ತಮ ಆರ್ಥಿಕ ಆಡಳಿತಗಾರರಾಗಿ ಸೇವೆ ಸಲ್ಲಿಸಿದ ಮಹಾನಾಯಕರಾಗಿದ್ದರು ಎಂದು ಶಶಿಧರ ಶಾಸ್ತ್ರಿಗಳು ಹೇಳಿದರು.
ಆಹಾರದ ಪೌಷ್ಟಿಕ ಭದ್ರತೆಗೆ ಸಾವಯವ ಕೃಷಿ ಅಗತ್ಯ: ಡಾ. ಪಾಟೀಲ
ಆಧುನಿಕ ದಿನಗಳಲ್ಲಿ ಭಾರತ ಸ್ವಾವಲಂಬಿಯಾಗಿ ಆಹಾರ ಭದ್ರತೆ ಪಡೆದಿದೆ. ಅದರ ಜತೆಗೆ ಪೌಷ್ಟಿಕ ಭದ್ರತೆ ಸಾಧಿಸಲು ಸಾವಯವ ಕೃಷಿ ಅಗತ್ಯವಾಗಿದೆ ಎಂದು ಧಾರವಾಡದ ಕೃಷಿ ವಿವಿ ಕುಲಪತಿ ಡಾ.ಪಿ.ಎಚ್. ಪಾಟೀಲ ಹೇಳಿದರು.
ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ-ಮಹಾಸ್ವಾಮಿಗಳು
ಸಾಮೂಹಿಕ ವಿವಾಹಗಳು ದುಂದುವೆಚ್ಚಕ್ಕೆ ಕಡಿವಾಣ ಹಾಕುವುದಲ್ಲದೆ, ನೆಮ್ಮದಿ ಜೀವನಕ್ಕೆ ನಾಂದಿ ಹಾಡುತ್ತವೆ ಎಂದು ವಿರೂಪಾಪುರದ ಗುರು ಮುದಕೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವ: ಕಳಸಾರೋಹಣ
ಗದಗ ನಗರದ ಇತಿಹಾಸ ಪ್ರಸಿದ್ಧ ಜ. ತೋಂಟದಾರ್ಯ ಜಾತ್ರಾ ಮಹೋತ್ಸವದ ಅಂಗವಾಗಿ ಡಾ. ತೋಂಟದ ಸಿದ್ಧರಾಮ ಸ್ವಾಮಿಗಳ ಸಾನಿಧ್ಯದಲ್ಲಿ ಕಳಸಾರೋಹಣ ಜರುಗಿತು.
ಬಸವ ಪುರಾಣ ಕಲ್ಯಾಣೋತ್ಸವದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ
ಬಸವ ಪುರಾಣದಲ್ಲಿ ಗೊಂಬೆಗಳ ಮದುವೆ ಮಾಡುವುದನ್ನು ನೀವು ಕೇಳಿರುತ್ತೀರಿ, ನೋಡಿದ್ದೀರಿ, ಇದಕ್ಕೆ ಅಪವಾದ ಎಂಬಂತೆ ಶಿರೋಳದ ತೋಂಟದಾರ್ಯ ಮಠದಲ್ಲಿ ಭಕ್ತರು ನೈಜ ವಧು-ವರರ ಮದುವೆಯನ್ನೇ ನೆರವೇರಿಸಿ ಕಲ್ಯಾಣಮಹೋತ್ಸವಕ್ಕೆ ನಿಜ ಅರ್ಥ ಕಲ್ಪಿಸಿದ್ದಾರೆ.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 509
  • next >
Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved