• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೂನ್‌ 11ರಂದು ಅವ್ವ ಸೇವಾ ಟ್ರಸ್ಟ್ ಆಶ್ರಯದಲ್ಲಿ ಶಿವಾನುಭವ
ಜಗದ್ಗುರು ಅನ್ನದಾನೀಶ್ವರ ವಿದ್ಯಾ ಸಮಿತಿ, ಶಿವಾನುಭವ ಸಮಿತಿ, ಅಕ್ಕಮ ಬಳದಗ, ಜಗದ್ಗುರು ಅನ್ನದಾನೀಶ್ವರ ಸಂಸ್ಥಾನ ಮಠ ಮುಂಡರಗಿ ಹಾಗೂ ಅವ್ವ ಸೇವಾ ಟ್ರಸ್ಟ್ ಹುಬ್ಬಳ್ಳಿಇವುಗಳ ಸಹಯೋಗದಲ್ಲಿ ಜೂ. 11ರಂದು ಬೆಳಗ್ಗೆ 11 ಗಂಟೆಗೆ ಅನ್ನದಾನೀಶ್ವರ ಕಲ್ಯಾಣ ಮಂಟಪದಲ್ಲಿ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಸ್ಮರಣಾರ್ಥ 1831ನೇ ಮಾಸಿಕ ಶಿವಾನುಭವ ಜರುಗಲಿದೆ ಎಂದು ಜ. ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿ ಹೇಳಿದರು.
ಹಿರೇಹಳ್ಳ‌ದಲ್ಲಿನ ಹೂಳು ತೆರವಿಗೆ ಸರ್ಕಾರಕ್ಕೆ ಪ್ರಸ್ತಾವನೆ-ಶಾಸಕ ಸಿ.ಸಿ. ಪಾಟೀಲ
ಹಿರೇಹಳ್ಳದಲ್ಲಿ ಜಾಲಿ ಕಂಟಿ, ಹೂಳು ತೆರವಿಗೆ ಪೋಟೋ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ‌ ಪ್ರಸ್ತಾವನೆ ಸಲ್ಲಿಸಿ, ಶೀಘ್ರದಲ್ಲೆ ಹೂಳು ತೆರವಿಗೆ ಅನುದಾನ ಬಿಡುಗಡೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ‌ನರಗುಂದ ಶಾಸಕ‌ ಸಿ.ಸಿ. ಪಾಟೀಲ ಹೇಳಿದರು.
ತಾಲೂಕು ಬ್ಲಾಕ್ ಕಾಂಗ್ರೆಸ್ ಕಚೇರಿ ಕಟ್ಟಡಕ್ಕೆ ಮೇಟಿ ದಂಪತಿ 2 ಗುಂಟೆ ಜಮೀನು ದಾನ
ಪಟ್ಟಣದ ಖ್ಯಾತ ವೈದ್ಯರಾದ ಡಾ. ಬಸವರಾಜ ಮೇಟಿ ಹಾಗೂ ಗದಗ ಜಿಪಂ ಮಾಜಿ ಅಧ್ಯಕ್ಷರಾದ ಶೋಭಾ ಮೇಟಿ ದಂಪತಿ ತಾಲೂಕು ಬ್ಲಾಕ್ ಕಾಂಗ್ರೆಸ್ ಕಚೇರಿ ಕಟ್ಟಡ ಕಟ್ಟಲು ತಮ್ಮ ಲಕ್ಷಾಂತರ ರು.ಗಳ ಬೆಲೆ ಬಾಳುವ ಎರಡು ಗುಂಟೆ ಜಮೀನನ್ನು ದಾನವಾಗಿ ನೀಡಿದ್ದಾರೆ.
ಸುಕ್ಷೇತ್ರ ಧರ್ಮಸ್ಥಳಕ್ಕೆ ಬಸ್ ವ್ಯವಸ್ಥೆ ಆರಂಭಿಸಿ; ತೋರಗಲ್
ಗಜೇಂದ್ರಗಡ ಪಟ್ಟಣದಿಂದ ಸುಕ್ಷೇತ್ರ ಧರ್ಮಸ್ಥಳಕ್ಕೆ ಬಸ್ ಸೌಲಭ್ಯ ಆರಂಭಿಸಲು ಸಾರಿಗೆ ಘಟಕದ ಅಧಿಕಾರಿಗಳು ಮುಂದಾಗದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಜಯ ಕರ್ನಾಟಕ ಸಂಘಟನೆಯ ಜಿಲಾಧ್ಯಕ್ಷ ರಫೀಕ್ ತೋರಗಲ್ ಹೇಳಿದರು.
ಮತದಾರರ ಆರ್ಶೀವಾದದಿಂದ ನಾನು ರಾಜಕೀಯವಾಗಿ ಬೆಳೆಯಲು ಸಾಧ್ಯವಾಯಿತು
ಮತದಾರರ ಆಶೀರ್ವಾದದಿಂದ ಹಿಂದೆ ಲೋಕೋಪಯೋಗಿ ಸಚಿವನಾಗಿದ್ದಾಗ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದೇನೆ. ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ಅವರಿಗೆ ರಾಜ್ಯದ ಅಭಿವೃದ್ಧಿ ಮಾಡಲಿಕ್ಕೆ ಆಗುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲಿ ಪ್ರತಿ ಶಾಸಕರಿಗೆ ಕೇವಲ ರು.10 ಕೋಟಿ ಅನುದಾನ ನೀಡಿದೆ. ಇಷ್ಟರಲ್ಲಿ ಅಭಿವೃದ್ಧಿ ಹೇಗೆ ಸಾಧ್ಯವೆಂದು ಮತಕ್ಷೇತ್ರದ ಶಾಸಕ ಸಿ. ಸಿ. ಪಾಟೀಲ ಹೇಳಿದರು.
ಮಹದಾಯಿ ಯೋಜನೆ ಜಾರಿ ವಿರೋಧಿಸುವ ಪರಿಸರವಾದಿಗಳ ಗಡಿಪಾರಿಗೆ ಆಗ್ರಹ
ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ವಿರೋಧ ಮಾಡುವ ಪರಿಸರವಾದಿಗಳನ್ನು ಸರ್ಕಾರ ಗಡಿಪಾರು ಮಾಡಬೇಕೆಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ಆಗ್ರಹಿಸಿದರು.
ಭಾರತ ಸಾಂಸ್ಕೃತಿಕವಾಗಿ ಸಮೃದ್ಧವಾಗಿದೆ: ಸಚಿವೆ ಹೆಬ್ಬಾಳ್ಕರ
ನಮ್ಮ ಭಾರತ ದೇಶ ಪುಣ್ಯ ಭೂಮಿ, ಈ ನಾಡಿನಲ್ಲಿ ಮಹಾನ್, ಸಂತರು, ಶರಣರು, ವ್ಯಕ್ತಿಗಳು ಹುಟ್ಟಿ ದೇಶವನ್ನು ಸಾಂಸ್ಕೃತಿಕವಾಗಿ ಸಮೃದ್ಧವಾಗಿ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿದರು.
ಜಿಲ್ಲೆಯಲ್ಲಿ ಶೇ 7.2ರಷ್ಟು ಅರಣ್ಯ ಇರಲು ಕಾರಣವೇ ಕಪ್ಪತಗುಡ್ಡ-ಅನ್ನದಾನೀಶ್ವರ ಸ್ವಾಮೀಜಿ
ಇದೀಗ ಪಟ್ಟಣದಲ್ಲಿ ಎಲ್ಲೆಡೆ ಹಸಿರು ಕಾಣುತ್ತಿದೆ, ಗಿಡಮರಗಳು ಹೆಚ್ಚಾಗಿವೆ. ಕಾರಣ ಇಲ್ಲಿನ ಪರಿಸರವಾದಿಗಳು ಹಲವು ದಶಕಗಳಿಂದ ಗಿಡಮರಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸುತ್ತಿದ್ದಾರೆ. ಆದರೂ ಇನ್ನಷ್ಟು ಗಿಡಮರಗಳನ್ನು ನಾವು ಬೆಳೆಸಲೇಬೇಕು. ಗದಗ ಜಿಲ್ಲೆಯಲ್ಲಿ ಶೇ 7.2ರಷ್ಟು ಅರಣ್ಯ ಇರಲು ಕಾರಣವೇ ಕಪ್ಪತಗುಡ್ಡ ಎಂದು ಜ. ನಾಡೋಜ ಡಾ. ಅನ್ನದಾನೀಶ್ವರ ಸ್ವಾಮೀಜಿ ಹೇಳಿದರು.
ಕಪ್‌ ಕಾಲ್ತುಳಿತ, ಸಿಎಂ ಸಿದ್ದು, ಡಿಸಿಎಂ ಡಿಕೆಶಿ ರಾಜೀನಾಮೆಗೆ ಆಗ್ರಹ
ಅಮಾಯಕ 11 ಮಂದಿ ಸಾವಿಗೆ ಕಾರಣರಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ನೈತಿಕ ಹೊಣೆಹೊತ್ತು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ವಿವಿಧ ಕಾಮಗಾರಿಗಳಿಗೆ ಜಿಪಂ ಸಿಇಒ ಭೇಟಿ, ಪರಿಶೀಲನೆ
ಶಿರಹಟ್ಟಿ ತಾಲೂಕಿನಲ್ಲಿ ನಬಾರ್ಡ್‌ ಯೋಜನೆಯಡಿ ಪ್ರಗತಿಯಲ್ಲಿರುವ 100 ಹಾಸಿಗೆಯ ಆಸ್ಪತ್ರೆಗೆ ಜಿಪಂ ಸಿಇಒ ಭರತ್‌ ಎಸ್‌. ಅವರು ಭೇಟಿ ನೀಡಿ, ಪರಿಶೀಲಿಸಿದರು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 551
  • next >
Top Stories
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved