• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗಿಂತ ದೊಡ್ಡ ಸಂಪತ್ತು ಇನ್ನೊಂದಿಲ್ಲ
ಕೆಲವು ದಂಪತಿಗಳು ಮಕ್ಕಳಿಲ್ಲದೇ ಕೊರಗುತ್ತಿದ್ದಾರೆ. ಮಗು ಪಡೆದ ಪೋಷಕರು ಪುಣ್ಯವಂತರು. ದತ್ತು ಪಡೆದ ಪೋಷಕರು ಮಕ್ಕಳನ್ನು ಸಾಕುವ, ಶಿಕ್ಷಣ ಕೊಡಿಸುವ, ಉತ್ತಮ ನಾಗರಿಕರನ್ನಾಗಿ ಮಾಡುವ ಅರ್ಹತೆ ಇದೆಯೇ ಎಂಬುದಕ್ಕಾಗಿ ಈ ನಿಯಮಗಳಿವೆ
ಧರ್ಮದಿಂದ ಸಮಾಜದಲ್ಲಿ ಜಾಗೃತಿ ಮೂಡಿಸಲು ಸಾಧ್ಯ
ಸಮಾಜದಲ್ಲಿನ ಹಿರಿಯರ ಮಾತುಗಳಿಗೆ ಗೌರವ ನೀಡುವ ಮೂಲಕ ಧಾರ್ಮಿಕ ಜಾಗೃತಿಯಿಂದ ಗ್ರಾಮದಲ್ಲಿ ಸಾಕಷ್ಟು ಬದಲಾವಣೆಯಾಗುತ್ತವೆ. ಧರ್ಮ ಸಮಾರಂಭದ ಮೂಲಕ ಸಮಾಜದಲ್ಲಿ ಶಾಂತಿ ಸಹಬಾಳ್ವೆ ಮೂಡಿಸಲು ಸಾಧ್ಯ
ವಸತಿ ಶಾಲೆಗೆ ಖರೀದಿಸಿದ ಜಮೀನು ಲಾವಣಿ- ಆರೋಪ
ಶಾಲೆಯ ಪ್ರಾಚಾರ್ಯ ಕಳೆದ 3 ವರ್ಷದಿಂದ ಒಂದು ಎಕರೆಗೆ 7 ಸಾವಿರದಂತೆ 13 ಎಕರೆ 3 ಗಂಟೆ ಜಮೀನನ್ನು ಲಾವಣಿ ನೀಡಿದ್ದು, ಈ ಬಗ್ಗೆ ನಾವು ಸಂಘಟನೆ ಮೂಲಕ ವಿಚಾರಿಸಿದಾಗ ತಾವು ಇಲಾಖೆಯ ಜಿಲ್ಲಾಧಿಕಾರಿ ಗಮನಕ್ಕೆ ತಂದು ಲಾವಣಿ ನೀಡಿರುವುದಾಗಿ ಹೇಳಿದ್ದಾರೆ.
ಡಿನ್ನರ್‌ ಪಾರ್ಟಿ ನಡೆದರೂ, ನಡೆಯದಿದ್ದರೂ ಸಮಸ್ಯೆ ಇಲ್ಲ: ಪಾಟೀಲ
ಯಾರೇ ಶರಣಾಗತಿ ಮಾಡಿಕೊಂಡರು ಸಿಎಂಗೆ ಕ್ರೆಡಿಟ್ ಹೋಗುತ್ತದೆ. ಸಾಮಾಜಿಕ ಬದಲಾವಣೆಗೆ ನಕ್ಸಲರ ಮನಪರಿವರ್ತನೆಗೆ ಅಭಿನಂದನೆ ತಿಳಿಸಬೇಕು
ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿಯಾಗಲಿ
ದೂರುಗಳು ನಿಮ್ಮ ಮೇಲೆ ಇರದಂತೆ ಪೊಲೀಸ್ ಇಲಾಖೆ ಪಾರದರ್ಶಕವಾಗಿ ಪ್ರಕರಣ ತನಿಖೆ ಕೈಗೊಳ್ಳಬೇಕು, ಗದಗ ಜಿಲ್ಲಾ ಪೊಲೀಸ್ ಸುಸಂಸ್ಕೃತ ಪೊಲೀಸ್ ಆಗಿದೆ
ಸಾಹಿತ್ಯ, ಸಂಸ್ಕೃತಿ ತಿಳಿಸುವ ಸಮ್ಮೇಳನವಾಗಲಿ
ಸಾಹಿತ್ಯ ಸಮ್ಮೇಳನದ ಮೂಲಕ ಜನಸಾಮಾನ್ಯರಿಗೂ ಸಹ ಜಿಲ್ಲೆಯ ಸಾಹಿತ್ಯ ಸಂಸ್ಕೃತಿಯ ಪರಿಚಯ ಅರಿವು ಆಗಬೇಕು
ವಿದ್ಯಾಲಯ ಏಳ್ಗೆಗೆ ಸಾರ್ವಜನಿಕರ ಸಹಕಾರ ಅವಶ್ಯ
ಗದಗ ಜಿಲ್ಲೆಯ ಮಕ್ಕಳಿಗೆ ಅನುಕೂಲವಾಗಲಿರುವ ಈ ಶಾಲೆಗೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಸೌಲಭ್ಯ ಒದಗಿಸಿಕೊಟ್ಟಿದೆ.
ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ: ಪಾಟೀಲ
ಇನ್ನು ಮುಂದೆ ಕೂಡಾ ಜಕ್ಕಲಿ ಗ್ರಾಮಕ್ಕೆ ಸರ್ಕಾರದಿಂದ ಸೊರಕುವ ಕಾಮಗಾರಿ ಹೆಚ್ಚಿನ ಪ್ರಮಾಣದಲ್ಲಿ ತರಲು ಶತಾಯಗತಾಯ ಪ್ರಯತ್ನಿಸುತ್ತೇನೆ
ಶ್ರದ್ಧೆಯ ಕಾರ್ಯದಿಂದ ಪ್ರತಿಫಲ
ಇಂದು ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಮುಂಚೂಣಿಯಲ್ಲಿದ್ದು ಕಾರ್ಯ ನಿರ್ವಹಿಸುತ್ತಿದ್ದಾರೆ. ನಮ್ಮ ಅನ್ನದಾನೀಶ್ವರ ಶಾಲಾ-ಕಾಲೇಜುಗಳಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಇಂದು ಉನ್ನತ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಸಂಪೂರ್ಣ ಸಹಕಾರ
ಕನ್ನಡಪರ ಸಂಘಟನೆಗಳು, ಸಂಘ ಸಂಸ್ಥೆಗಳು, ಕನ್ನಡಾಭಿಮಾನಿಗಳು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಭಾಗವಹಿಸುವ ಮೂಲಕ ಕನ್ನಡದ ತೇರನ್ನು ಎಳೆಯೋಣ
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 440
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved