• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೂವಿನ ಶಿಗ್ಲಿಯ ವಿರಕ್ತ ಮಠದ ಜಾತ್ರೆಗೆ ರೊಟ್ಟಿ ಮೆರವಣಿಗೆ
ಕಳೆದ 46 ವರ್ಷಗಳಿಂದ ಹೂವಿನ ಶಿಗ್ಲಿಯಲ್ಲಿ ವಿರಕ್ತಮಠದ ಜಾತ್ರಾಮಹೋತ್ಸವವು ಜ.13, 14 ಮತ್ತು 15 ರಂದು ಅದ್ಧೂರಿಯಾಗಿ ನಡೆದುಕೊಂಡು ಬರುತ್ತಿದೆ.
ವೀರಶೈವ ಮಹಾಸಭಾದ ಉದ್ದೇಶ ಸಾಕಾರಗೊಳ್ಳಲಿ: ಹೊಸಳ್ಳಿ ಶ್ರೀ
ಗದುಗಿನಲ್ಲಿ ಮಹಾಸಭಾದ ಉದ್ದೇಶಿತ ಸಮುದಾಯ ಭವನ ನಿರ್ಮಾಣದ ಕಟ್ಟಡ ಕಾಮಗಾರಿ ತೀವ್ರಗೊಳಿಸಿ ಸಾಧ್ಯವಾದಷ್ಟು ಬೇಗನೆ ಪೂರ್ಣಗೊಳಿಸಬೇಕು
ಶಾಸಕ ಡಾ.ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
ತಂದೆ-ತಾಯಿ ಸಂಬಂಧಿಕರು ನಾವೆಲ್ಲ ಬರುವವರೆಗೂ ಕಾಯದೇ ಆಸ್ಪತ್ರೆಗೆ ಮೃತದೇಹ ಸ್ಥಳಾಂತರಿಸಿರುವುದು ನಮಗೆಲ್ಲ ನೋವುಂಟು ಮಾಡಿದೆ
ಪುಟ್ಟರಾಜರ ಭವನ ನಿರ್ಮಾಣಕ್ಕಾಗಿ ಜೆಡಿಎಸ್ ಭಿಕ್ಷಾಟನೆ
ನಗರದ ಹೃದಯ ಭಾಗದಲ್ಲಿರುವ ಪುಟ್ಟರಾಜ ಸ್ಮಾರಕ ಭವನ ಕಾಮಗಾರಿ ಹಲವಾರು ವರ್ಷಗಳಿಂದ ಅರ್ಧಕ್ಕೆ ನಿಂತಿದೆ. ಯಡಿಯೂರಪ್ಪ ಸರ್ಕಾರ ಅಧಿಕಾರದಲ್ಲಿದ್ದಾಗ ₹5 ಕೋಟಿ ಬಿಡುಗಡೆಯಾಗಿತ್ತು
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಗಮನ ಹರಿಸಿ
ತಾಲೂಕಿನ ಎಲ್ಲ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಗಣಿತ,ವಿಜ್ಞಾನ ಮತ್ತು ಇಂಗ್ಲಿಷ್ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು.
ಶಿಸ್ತುಬದ್ಧ ಗಣರಾಜ್ಯೋತ್ಸವ ಆಚರಣೆಗೆ ಆದ್ಯತೆ
ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದೇ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಬೇಕು
ಕಾಲಕಾಲೇಶ್ವರ ದೇವಸ್ಥಾನಕ್ಕೆ ರೋಪ್ ವೇ-ಸಚಿವ ಸಂಪುಟ ಹಸಿರು ನಿಶಾನೆ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇತ್ತೀಚೆಗೆ ಕಲಬುರಗಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಾಲಕಾಲೇಶ್ವರ ದೇವಸ್ಥಾನ ಹಾಗೂ ಜಿಲ್ಲೆಯ ಹೊಳಲಮ್ಮ ದೇವಸ್ಥಾನ ಸೇರಿ ರಾಜ್ಯದ ಒಟ್ಟು ೧೨ ಸ್ಥಳಗಳಲ್ಲಿ ರೋಪ್ ವೇ ನಿರ್ಮಿಸಲು ಸಚಿವ ಸಂಪುಟ ಒಪ್ಪಿಗೆ
ರೈತರ ಹೋರಾಟಕ್ಕೆ ಅಯ್ಯಪ್ಪ ಮಾಲಾಧಾರಿಗಳಿಂದ ಬೆಂಬಲ
ರೈತರಿಂದ ಕೋಟ್ಯಂತರ ಮೊತ್ತದ ಕಡಲೆ ಖರೀದಿ ಮಾಡಿ ರೈತರಿಗೆ ಮೋಸ ಮಾಡಿ ಎಸ್ಕೆಪ್ ಆಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಾಲಲೀಲಾ ಮಹಾಂತ ಶಿವಯೋಗಿ ಪವಾಡ ಪುರುಷರು
ಜಗತ್ತು ಒಂದು ಮನೆಯಾದರೆ ದೇವರ ಮನೆಯೆಂಬುದು ಭಾರತ ದೇಶ, ಇಲ್ಲಿ ಪುಣ್ಯವೆಂಬುದು ಮೈದೆರೆದು ನಿಂತಿದೆ
ಒಳ್ಳೆಯ ಗುರುಗಳನ್ನು ಶಿಷ್ಯರು, ಸಂಸ್ಥೆ ಸದಾ ಸ್ಮರಿಸುತ್ತದೆ
ಕಾಲೇಜಿನ ಆವರಣದಲ್ಲಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಈಗಾಗಲೇ ₹ 2 ಕೋಟಿಗಳಷ್ಟು ಹಣ ಖರ್ಚಾಗಿದ್ದು, 2025ರ ಜೂನ್ ತಿಂಗಳಿನ ವೇಳೆಗೆ ಉದ್ಘಾಟನೆಗೆ ಸಜ್ಜುಗೊಳ್ಳಬೇಕಿದೆ
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 440
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved