• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುರಾಣ, ಪ್ರವಚನದಿಂದ ಮನಸ್ಸು, ಆತ್ಮಶುದ್ಧಿ
ಸಾಧಕರು, ಸಂತ, ಶರಣರು, ಮಹಾತ್ಮರ ಜೀವನ ಆದರ್ಶವಾಗಿಸಿಕೊಂಡು ಬದುಕನ್ನು ರೂಪಿಸಿಕೊಳ್ಳಬೇಕು
ಮಕ್ಕಳ ಸಂತೆಯಿಂದ ವ್ಯವಹಾರಿಕೆ ಜ್ಞಾನ ವೃದ್ಧಿ
ಮಕ್ಕಳ ಜ್ಞಾನಕ್ಕೆ ಮೆಟ್ರಿಕ್ ಮೇಳ ನಿಜ ಜೀವನದಲ್ಲಿ ನಡೆಯುತ್ತಿರುವ ವ್ಯವಹಾರ ತಿಳಿಯಲು ಈ ಸಂತೆ ಸಹಾಯಕವಾಗಿದೆ
ಕಡಲೆ ಬಾಕಿ ಹಣಕ್ಕಾಗಿ ರೈತರ ಪ್ರತಿಭಟನೆ, ಇಬ್ಬರು ರೈತ ಮಹಿಳೆಯರಿಂದ ವಿಷ ಸೇವನೆ
ಪ್ರತಿಭಟನೆ ಗಂಟೆಗಳ ಕಾಲ ನಡೆದರೂ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ರೈತರ ಆಕ್ರೋಶ ಹೆಚ್ಚಾಗ ತೊಡಗಿತು.
ಏಕಾಗ್ರತೆಗೆ ಅಭ್ಯಾಸ ಬಲವೇ ಪ್ರಧಾನ ಸಾಧನ
ಶ್ರದ್ಧೆ, ಉತ್ಸಾಹದಿಂದ ಬುದ್ಧಿ ಉಪಯೋಗಿಸಿ ಅಭ್ಯಾಸ ಮಾಡಬೇಕು. ವಿದ್ಯಾರ್ಥಿಗಳಿಗೆ ತಮ್ಮ ಶಕ್ತಿಯ ಬಗ್ಗೆ ನಂಬಿಕೆ ಇರಬೇಕು
ನಮ್ಮ ರಾಜಕೀಯ ಏಳ್ಗೆ ಶಾಸಕರು ಸಹಿಸುತ್ತಿಲ್ಲ: ಯಾವಗಲ್
ನಮ್ಮ ತಂದೆ ಮಾಜಿ ಶಾಸಕ ಬಿ.ಆರ್‌. ಯಾವಗಲ್‌ ಈ ಕ್ಷೇತ್ರಕ್ಕೆ ಕಳೆದ 40 ವರ್ಷದಿಂದ ಮಾಡಿದ ಸೇವೆ ಗುರುತಿಸಿ ಸಿಎಂ ಸಿದ್ದರಾಮಯ್ಯ ಅವರು ನನ್ನನ್ನು ಗ್ಯಾರಂಟಿ ತಾಲೂಕಾಧ್ಯಕ್ಷನ್ನಾಗಿ ಮಾಡಿದ್ದಾರೆ.
ರಾಜ್ಯ ಸರ್ಕಾರ ದಿವಾಳಿ: ಶಾಸಕ ಡಾ.ಚಂದ್ರು
ದೊಡ್ಡೂರ ಗ್ರಾಪಂ ನೂತನ ಕಟ್ಟಡಕ್ಕೆ ನರೇಗಾ ಯೋಜನೆಯಡಿಯಲ್ಲಿ ಸುಮಾರು ₹20 ಲಕ್ಷ ಮೀಸಡಲಾಗಿದೆ. ದೊಡ್ಡೂರ ಗ್ರಾಪಂ ನೂತನ ಕಟ್ಟಡವು ಸುಸಜ್ಜಿತ ಹಾಗೂ ಗುಣಮಟ್ಟದ ಕಾಮಗಾರಿಯಾಗುವಂತೆ ನೋಡಿಕೊಳ್ಳುವ ಕಾರ್ಯ ಆಡಳಿತ ಮಂಡಳಿ ಮಾಡಬೇಕು
ಸಂಘಟನೆಯ ಮೂಲಕ ಸಮಾಜ ಸದೃಢಗೊಳ್ಳಲಿ
ವಿವಿಧ ಉದ್ಯೋಗದಲ್ಲಿ ತೊಡಗಿರುವ ನಮ್ಮ ಸಮಾಜದ ನೌಕರರನ್ನು ಒತ್ತಡದ ಜೀವನ ಮಧ್ಯೆ ಒಂದೇ ವೇದಿಕೆಯಡಿ ಅಣಿಗೊಳಿಸಿ, ಸಂಸ್ಕಾರ ಮತ್ತು ಸಂಘಟನೆಯೊಂದಿಗೆ ಸದೃಢ ಸಮಾಜ ಕಟ್ಟೋಣ
ಭೂಮಿ ನೀಡಿದ ಮಾಲೀಕರೇ ಇನ್ನೂ ಹೊಲಾ ಬಿತ್ತಾಕತ್ಯಾರಲ್ರೀ
ಗುಮ್ಮಗೋಳದಲ್ಲಿ ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿಲ್ಲ. ಅಲ್ಲಿ ಇದುವರೆಗೂ ಮೂಲಭೂತ ಸೌಲಭ್ಯ ಒದಗಿಸಿಲ್ಲ.
ಪಾಠದ ಜತೆಗೆ ಆಟೋಟಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಲಿ
ದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಜ್ಞಾನರ್ಜನೆಗೆ ಅನುಕೂಲ
ಮದ್ಯದ ಅಂಗಡಿಗೆ ಪರವಾನಗಿ ನೀಡದಂತೆ ಒತ್ತಾಯ
ಬೆಳವಣಿಕಿ ಗ್ರಾಮದಲ್ಲಿ ಹೊಸದಾಗಿ ಸಾರಾಯಿ ಅಂಗಡಿಯ ಲೈಸೆನ್ಸ ನೀಡುವುದನ್ನು ಹಿಂಪಡೆಯಬೇಕು, ಅಲ್ಲಿ ಕಟ್ಟಿರುವ ಕಟ್ಟಡಕ್ಕೆ ಮತ್ತು ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದು
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 441
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved