• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವಳಿ ನಗರದಲ್ಲಿ ಚಳಿಗಾಲದಲ್ಲಿಯೂ ನೀರಿಗೆ ಹಾಹಾಕಾರ
ನಗರಸಭೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರು ಮತ್ತೆ ಪ್ಲೋರೈಡ್ ಯುಕ್ತ ಬೋರ್‌ವೆಲ್ ನೀರನ್ನು ಅವಲಂಬಿಸಿ ತಮ್ಮದಲ್ಲದ ತಪ್ಪಿಗೆ ಜನರು ಶಿಕ್ಷೆ ಅನುಭವಿಸುತ್ತಿದ್ದಾರೆ.
ನಟ ಯಶ್ ಕಟೌಟ್ ದುರಂತಕ್ಕೆ ಒಂದು ವರ್ಷ
ಮೃತಪಟ್ಟ ಯುವಕರ ಕುಟುಂಬಗಳಿಗೆ ಎರಡು ಎಕರೆ ಜಮೀನು ನೀಡುವುದಾಗಿ ಸರ್ಕಾರ ಘೋಷಣೆ ಮಾಡಿತ್ತು. ಆದರೆ ಸರ್ಕಾರ ಮಾಡಿದ ಘೋಷಣೆ ಇನ್ನೂ ಈಡೇರದೆ ಆ ಕುಟುಂಬಗಳು ಬಡತನದ ಬೇಗೆಯಲ್ಲಿ ಬೇಯುವಂತಾಗಿದೆ
ಜಿಲ್ಲಾಡಳಿತದ ಗೇಟಗೆ ಜಾನುವಾರು ಕಟ್ಟಿ, ಅಡುಗೆ ಮಾಡಿ ಆಕ್ರೋಶ
ಅನಿರ್ಧಿಷ್ಟಾವಧಿ ಧರಣಿಯಲ್ಲಿ ಜಿಲ್ಲಾಡಳಿತ ಭವನದ ಗೇಟ್ ಗೆ ಜಾನುವಾರಗಳನ್ನು ಕಟ್ಟಿ, ಅಲ್ಲಿಯೇ ಅಡಿಗೆ ತಯಾರಿಸಿ ಊಟ ಸವಿದರು.
ಮಕ್ಕಳಲ್ಲಿನ ಆತ್ಮಸ್ಥೈರ್ಯ ಜಾಗೃತಗೊಳಿಸಿ
ಪ್ರತಿಯೊಬ್ಬ ವಿದ್ಯಾರ್ಥಿಗಳು ವಿಷಯ ವಸ್ತು ಅತ್ಯಂತ ಮನಃ ಪೂರ್ವಕವಾಗಿ ಅಧ್ಯಯನ ಮಾಡಲು ತಾವು ಅಭ್ಯಸಿಸುವ ಸ್ಥಳದಲ್ಲಿ ವಿಷಯಕ್ಕೆ ಸಂಬಂಧಿಸಿದ ವಸ್ತು ಅಂಟಿಸಿ, ಅಧ್ಯಯನ ಮಾಡಲು ಅನುವಾಗುವಂತೆ ವಾತಾವರಣ ಸೃಷ್ಟಿಸಿಕೊಳ್ಳಿ
ಏಕದೇವೋಪಾಸನೆಗೆ ದಾರಿ ತೋರಿದ ಬಸವಾದಿ ಶರಣರು
ಕ್ಲಿಷ್ಟ ಭಾಷೆಯ ಸಂಸ್ಕೃತ ಸಾಹಿತ್ಯ ಹೊರತುಪಡಿಸಿ ವಚನಗಳು ಎಂಬ ಸರಳ ಸುವಿಚಾರಗಳನ್ನು ಜನಸಾಮಾನ್ಯರ ಆಡುವ ಭಾಷೆಯಾದ ಕನ್ನಡದಲ್ಲಿ ರಚಿಸಿದವರು ಬಸವಾದಿ ಶಿವಶರಣರು
ಬಸ್ ನಿಲ್ದಾಣದಲ್ಲಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಮನವಿ
ಪ್ರಯಾಣಿಕರಿಗೆ ಅಗತ್ಯ ಸೌಕರ್ಯ ಕಲ್ಪಿಸಲು ಸ್ಥಳೀಯ ಆಡಳಿತ ಹಾಗೂ ಸಾರಿಗೆ ಇಲಾಖೆ ನಿರ್ಲಕ್ಷ್ಯ ವಹಿಸಿದೆ
ಕಲ್ಲೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ, ಆತಂಕದಲ್ಲಿ ಗ್ರಾಮಸ್ಥರು
ಸುದ್ದಿ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮಕ್ಕೆ ಆಗಮಿಸಿ ಡ್ರೋಣ ಕ್ಯಾಮೇರಾದಿಂದ ಕಾರ್ಯಾಚರಣೆ ನಡೆಸಿದರು
ಬಸ್ ಪ್ರಯಾಣ ದರ ಹೆಚ್ಚಳ: ಬಡವರು, ಕಾರ್ಮಿಕರಿಗೆ ಹೊರೆ
ಬಸ್‌ ಪ್ರಯಾಣ ದರ ಏರಿಕೆಯನ್ನು ಕೂಡಲೇ ತಡೆಹಿಡಿಯಬೇಕು ಎಂದು ಆಗ್ರಹಿಸಿ ಎಬಿವಿಪಿ ವತಿಯಿಂದ ಶಿರಹಟ್ಟಿ ಪಟ್ಟಣದಲ್ಲಿ ಸೋಮವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬಸ್‌ ತಡೆದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಕಷ್ಟ-ಸುಖದಲ್ಲಿ ಭಾಗಿಯಾಗುವವರೇ ನಿಜವಾದ ಸ್ನೇಹಿತರು: ಎಲ್.ಟಿ. ನಾಯಕ
ಲಕ್ಷ್ಮೇಶ್ವರ ಪಟ್ಟಣದ ಸ್ಟೇಟ್ ಬ್ಯಾಂಕಿನ ಮೇಲ್ಭಾಗದ ಎಪಿಎಂಸಿ ವ್ಯಾಪಾರಸ್ಥರ ಸಂಘದಲ್ಲಿ ಭಾನುವಾರ ಪುರಸಭೆಯ ಉಮಾ ವಿದ್ಯಾಲಯ ಪ್ರೌಢಶಾಲೆಯಲ್ಲಿ ೧೯೮೪-೮೫ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡಿದ ಗೆಳೆಯರ ಬಳಗದ ೫ನೇ ವಾರ್ಷಿಕೋತ್ಸವ ನಡೆಯಿತು.
ಮಲಪ್ರಭಾ ಜಲಾಶಯ ಕಾಲುವೆ ಕೆಳಭಾಗದ ರೈತರಿಗೆ ನೀರು ಪೂರೈಸಿ: ಎಸ್.ಬಿ. ಜೋಗಣ್ಣವರ
ನೀರಾವರಿ ಇಲಾಖೆ ಅಧಿಕಾರಿಗಳು, ನೀರು ಪೂರೈಕೆ ಮಾಡುವ ಗುತ್ತಿಗೆದಾರರು ರೈತರ ಜಮೀನಿಗೆ ಸರಿಯಾಗಿ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕೆಳಭಾಗದ ರೈತರು ನೀರಾವರಿ ಇಲಾಖೆ ಕಚೇರಿಗೆ ಬೀಗ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ ಎಂದು ರೈತ ಸೇನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಆಗ್ರಹಿಸಿದರು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 441
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved