• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂಗಳಿಗೆ ಯುಗಾದಿ ಹಬ್ಬ ಪವಿತ್ರವಾದುದು: ಎ.ವಿ. ಪಾಟೀಲ
ನರಗುಂದ ಪಟ್ಟಣದ ಶ್ರೀ ಯಡೆಯೂರ ಸಿದ್ಧಲಿಂಗೇಶ್ವರ ಶಿಕ್ಷಣ ಮಹಾವಿದ್ಯಾಲಯ ಬಿಇಡಿ ಕಾಲೇಜಿನಲ್ಲಿ ಯುಗಾದಿ ಸಂಭ್ರಮ ಕಾರ್ಯಕ್ರಮವನ್ನು ಎಸ್‌ವೈಎಸ್‌ ಶಿಕ್ಷಣ ಸಂಸ್ಥೆಯ ನಿರ್ದೇಶಕ ಎ.ವಿ. ಪಾಟೀಲ ಉದ್ಘಾಟಿಸಿದರು.
ಏಪ್ರಿಲ್‌ 3ರಿಂದ ಸಿಂಗಟಾಲೂರು ಶ್ರೀ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ
ಗದಗ ಜಿಲ್ಲೆಯ ಕಪ್ಪತ್ತಗುಡ್ಡದ ಉತ್ತರ ಭಾಗದಲ್ಲಿನ, ತುಂಗಭದ್ರಾ ನದಿಯ ತೀರದ ನಂದಿಬೆಟ್ಟದ ಮೇಲೆ ಪ್ರಾಚೀನ ಕಾಲದಲ್ಲಿ ಸ್ಥಾಪಿತವಾಗಿರುವ ಮುಂಡರಗಿ ತಾಲೂಕಿನ ಸುಕ್ಷೇತ್ರ ಸಿಂಗಟಾಲೂರಿನ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಏ. 3ರಿಂದ 5ರ ವರೆಗೆ ಮೂರು ದಿನಗಳ ಕಾಲ ಅದ್ಧೂರಿಯಾಗಿ ಜರುಗಲಿದೆ.
ಹೊಲದ ಬದು ನಿರ್ಮಿಸಲು ₹1.74 ಕೋಟಿಯ ಕಾಮಗಾರಿ: ಕೆ.ಎಸ್. ಪೂಜಾರ
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ರೈತರ ಜಮೀನಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಗ್ರಾಪಂ ಅಧ್ಯಕ್ಷ ಕೆ.ಎಸ್. ಪೂಜಾರ ಕಾಮಗಾರಿ ಮಾಹಿತಿ ನೀಡಿದರು.
ದೇವರ ದಾಸಿಮಯ್ಯ ವಚನ ಸಾಹಿತ್ಯದ ಧ್ರುವತಾರೆ: ಅನಿಲ ಬಡಿಗೇರ
ವಚನಗಳ ಪರ್ವ ಆರಂಭವಾಗಿದ್ದೇ ದೇವರ ದಾಸಿಮಯ್ಯ ಅವರಿಂದ. ಬಸವಣ್ಣನ ಮಹಾಮನೆಗೆ ಮೊಟ್ಟಮೊದಲು ಅಡಿಪಾಯ ಹಾಕಿ ವಚನಗಳ ಹುಟ್ಟಿಗೆ ಕಾರಣರಾದರು ಎಂದು ತಹಸೀಲ್ದಾರ್ ಅನಿಲ ಬಡಿಗೇರ ಹೇಳಿದರು.
ಅಭಿವೃದ್ಧಿಗೆ ವರದಾನ ನರೇಗಾ: ಸಿ.ಆರ್. ಮುಂಡರಗಿ
ಗದಗ ತಾಲೂಕಿನ ಅಂತೂರ ಗ್ರಾಪಂ ವ್ಯಾಪ್ತಿಯಲ್ಲಿ 2025-26ನೇ ಸಾಲಿನ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಸಾಮೂಹಿಕ ಬದು ನಿರ್ಮಾಣ ಕಾಮಗಾರಿಗೆ ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಚಾಲನೆ ನೀಡಿದರು.
ಆಧುನಿಕ ಜೀವನ ಶೈಲಿ ಮಧುಮೇಹ ರೋಗಕ್ಕೆ ಪ್ರಮುಖ ಕಾರಣ: ಡಾ. ಚಂದ್ರು ಲಮಾಣಿ
ಲಕ್ಷ್ಮೇಶ್ವರ ಪಟ್ಟಣದ ಅಗಡಿ ಸನ್‌ರೈಸ್ ಆಸ್ಪತ್ರೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಹಿರಿಯ ಮಧುಮೇಹ ತಜ್ಞ ವೈದ್ಯ ಡಾ.ಜಿ.ಬಿ. ಸತ್ತೂರ ಅವರು ಮಂಗಳವಾರ ಡಯಾಬಿಟಿಕ್ ಕೇಂದ್ರವನ್ನು ಉದ್ಘಾಟಿಸಿದರು.
ಏಪ್ರಿಲ್‌ 14ರಿಂದ ಸಮಾನತೆ ರಥಯಾತ್ರೆ- ಅನಿಲ ಮೆಣಸಿನಕಾಯಿ
ಸಮಾಜದಲ್ಲಿ ಸಮಾನತೆ ಸೃಷ್ಟಿಸಲು ಏ.14ರಿಂದ 15 ದಿನಗಳ ಕಾಲ ಸಮಾನತೆ ರಥಯಾತ್ರೆ ನಡೆಸಲಾಗುವುದು. ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಯಾತ್ರೆಗೆ ಚಾಲನೆ ನೀಡಲಾಗುವುದು.
ಶಾಸಕ ಯತ್ನಾಳ ಉಚ್ಚಾಟನೆ ಖಂಡಿಸಿ ಪ್ರತಿಭಟನೆ
ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿದಿಂದ ಉಚ್ಚಾಸಿದ್ದನ್ನು ಖಂಡಿಸಿ ಪಟ್ಟಣದ ಇಲ್ಲಿನ ಕಾಲಕಾಲೇಶ್ವರ ವೃತ್ತದಲ್ಲಿ ರೋಣ-ಗಜೇಂದ್ರಗಡ ಪಂಚಮಸಾಲಿ ಸಮಾಜದ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರತಿ ಕಚೇರಿಯಲ್ಲೂ ಡಾ. ಅಂಬೇಡ್ಕರ್, ಜಗಜೀವನರಾಮ ಭಾವಚಿತ್ರ ಪೂಜೆ ಕಡ್ಡಾಯ
ಏ. 5ರಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಮ, ಏ. 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಪೂಜೆಯನ್ನು ಪ್ರತಿಯೊಂದು ಕಚೇರಿ, ಶಾಲಾ, ಕಾಲೇಜಗಳಲ್ಲಿ ಕಡ್ಡಾಯವಾಗಿ ಮಾಡಬೇಕು ಎಂದು ತಹಸೀಲ್ದಾರ್‌ ನಾಗರಾಜ.ಕೆ. ಸೂಚನೆ ನೀಡಿದರು.
ಜೆಜೆಎಂ ಕಾಮಗಾರಿ ಅಪೂರ್ಣವಾಗಿದ್ದರೂ ಬಿಲ್‌ ಪಾವತಿ-ಶಾಸಕ ಲಮಾಣಿ ಆಕ್ರೋಶ
ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಜೆಜೆಎಂ ಯೋಜನೆ ಶಿರಹಟ್ಟಿ ತಾಲೂಕಿನಲ್ಲಿ ಸಂಪೂರ್ಣ ವಿಫಲಗೊಂಡಿದ್ದು, ಕೆಲವಡೆ ಕಾಮಗಾರಿ ಆಗದಿದ್ದರೂ ಅಧಿಕಾರಿಗಳು ಬಿಲ್ ಪಾವತಿಸಿರುವುದು ಕಂಡುಬಂದಿದೆ. ನನಗೆ ಗೊತ್ತಿಲ್ಲದಂತೆ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳು ಆಟವಾಡುತ್ತಿದ್ದಾರೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಆಕ್ರೋಶ ಹೊರ ಹಾಕಿದರು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 509
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved