• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಪ್ಪತ್ತಗುಡ್ಡ ಕಾಡ್ಗಿಚ್ಚು ತಡೆಗೆ ಫೈರ್‌ಲೈನ್‌ ನಿರ್ಮಾಣ
ಕೆಲ ಕಿಡಿಗೇಡಿಗಳು, ಬೆಂಕಿ ಹಚ್ಚುವ ಮೌಢ್ಯಯುಳ್ಳವರು ಮತ್ತು ವಿವಿಧ ಕಂಪನಿ ನಿರ್ಮಿಸಿರುವ ಫ್ಯಾನ್‌ಗಳಲ್ಲಿ (ಗಾಳಿ ವಿದ್ಯುತ್ ಯಂತ್ರ) ಕೆಲ ಭಾರಿ ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾಗುವ ಬೆಂಕಿ ತಡೆಯಲು ನಿಗಾ
ವಿಕಲಚೇತನರಿಗೆ ಅನುಕಂಪ ತೋರುವ ಬದಲು ಅವಕಾಶ ನೀಡಿ
ವಿಕಲಚೇತನರಿಗೆ ಆತ್ಮವಿಶ್ವಾಸ ತುಂಬುವ ಕಾರ್ಯವಾಗಬೇಕು, ಜೀವನದ ಭದ್ರತೆಯ ಜತೆಯಲ್ಲಿ ಎಲ್ಲ ರೀತಿಯ ಅವಕಾಶ ನೀಡುವ ಮೂಲಕ ಜೀವನದಲ್ಲಿ ಮುಂದೆ ಬರುವಂತೆ ನೋಡಿಕೊಳ್ಳಬೇಕು
ಮೈಕೊರೆಯುವ ಚಳಿಗೆ ಕಂಗಾಲಾದ ಜನತೆ
ಧಿಕವಾಗಿ ಚಳಿ ಇರುವುದರಿಂದ ಬಿಸಿಲು ಬಂದ ನಂತರ ವಾಯುವಿಹಾರಕ್ಕೆ ಹೋಗುತ್ತಿರುವುದು ಕಂಡು ಬರುತ್ತಿದೆ.
ಮತಾಂಧರನ್ನು ಮಟ್ಟಹಾಕಲು ಆಗ್ರಹ
ಜಗಳ ಬಿಡಿಸಲು ಬಂದ ದಲಿತ ಯುವಕ ಮಂಜುನಾಥ ಬಂಡಿವಡ್ಡ ಅವರ ಮೇಲೆ ಜಾತಿ ನಿಂದನೆ ಮಾಡಿ, ಹಲ್ಲೆ ಮಾಡಿದ್ದಾರೆ. ಇಂತಹ ಘಟನೆಗಳನ್ನು ಖಂಡಿಸುತ್ತೇವೆ
ಸುಜ್ಞಾನದ ಬೆಳಕು ಮೂಡಿಸುವುದೇ ಲಕ್ಷ ದೀಪೋತ್ಸವ
ದೇಶದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಆಚರಣೆ ನಿರಂತರವಾಗಿ ಮಾಡುತ್ತಾ ಬರಲಾಗುತ್ತಿದೆ. ಪಟ್ಟಣದಲ್ಲಿ ಜರುಗುವ ಅನ್ನದಾನೀಶ್ವರ ಜಾತ್ರೆ, ಕನಕರಾಯಣ ಜಾತ್ರೆಯ ಜತೆಗೆ ಅಯ್ಯಪ್ಪಸ್ವಾಮಿ ಲಕ್ಷ ದೀಪೋತ್ಸವವೂ ಸೇರಿದೆ
ಜನಪದ ಕಥಾ ಕಾವ್ಯ ಜೀವನದಲ್ಲಿ ಅಳವಡಿಸಿಕೊಳ್ಳಿ
ಚಾರಿತ್ರಿಕ ಘಟನೆ ಜನಪದರು ಕಟ್ಟಿ ಪ್ರಚುರಪಡಿಸಿದ ಜನಪದ ಕಥನ ಕಾವ್ಯ ಪರಿಣಾಮಕಾರಿಯಾಗಿ ಸಮಾಜಕ್ಕೆ ಸಂದೇಶ ನೀಡಿವೆ
ಮಹಿಳೆಯರು ಆರ್ಥಿಕವಾಗಿ ಸದೃಢತೆ ಹೊಂದಿ
ಸ್ತ್ರೀಯರು ಸರ್ಕಾರದ ಹಲವಾರು ಯೋಜನೆ ಸದ್ಭಳಕೆ ಮಾಡಿಕೊಂಡು ಅದಕ್ಕಾಗಿ ನೀಡಲಾಗುವ ತರಬೇತಿ ಪಡೆದು ಬದುಕಿನಲ್ಲಿ ಆರ್ಥಿಕ ಸದೃಢತೆ ಹೊಂದಬೇಕು.
ಗದಗ ದೊಡ್ಡಾಟ ಕಲೆಯ ಶ್ರೀಮಂತ ನೆಲ
ಆಧುನಿಕತೆ ಭರದಲ್ಲಿ ಸಿಲುಕಿ ನಶಿಸಿ ಹೋಗುತ್ತಿರುವ ಕಲೆ, ಕಲಾವಿದ, ಕಲಾ ಪ್ರಕಾರ ಉಳಿಸುವ ಅಗತ್ಯತೆ ಈ ಹೊತ್ತಿನ ತುರ್ತು.ಇಂತಹ ಪಾರಂಪರಿಕ ಕಲೆ ಆಧುನಿಕ ಬದುಕಿನ ಅಗತ್ಯಗಳಿಗೂ ದುಡಿಸಿಕೊಳ್ಳುವ ಅಗತ್ಯ
ಬೇಡಿಕೆಗೆ ಅನುಸಾರ ಅನುದಾನ ಬಳಕೆ
ತಾಲೂಕಿನಲ್ಲಿ ವಸತಿ ನಿಲಯಗಳ ಬೇಡಿಕೆ ಸಾಕಷ್ಟಿದೆ. ಡಾ. ಬಿ.ಆರ್.ಅಂಬೇಡ್ಕರ ಬಾಲಕಿಯರ ಮೆಟ್ರಿಕ್ ನಂತರದ ವಸತಿ ನಿಲಯಕ್ಕಾಗಿ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು.
ಶಿಕ್ಷಕರ ಕುಂದುಕೊರತೆ ನಿವಾರಣೆಗೆ ಶ್ರಮಿಸಿ
ಗ್ರಾಮೀಣ ಪ್ರದೇಶದಲ್ಲಿರುವ ಪ್ರೌಢ ಶಾಲೆಗಳಲ್ಲಿ ಸರ್ಕಾರ ಆಧುನಿಕ ತಂತ್ರಜ್ಞಾನದ ಪರಿಕರ ನೀಡುವ ಮೂಲಕ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಆದ್ಯತೆ
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 441
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved