• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿರತೆ ಪ್ರತ್ಯಕ್ಷ, ಭಯಭೀತರಾದ ಜನತೆ
ಮುಂಜಾಗ್ರತಾ ಕ್ರಮವಾಗಿ ಇಲಾಖೆಯ ಎರಡು ಜನ ಸಿಬ್ಬಂದಿ ಶೋಧ ಕಾರ್ಯ ನಡೆಸಲು ಬಿಟ್ಟಿದ್ದು, ನಿಖರವಾದ ಚಿರತೆ ಗುರುತು ಪತ್ತೆ ಹಚ್ಚಿದ್ದಾರೆ.
ಆರ್ಥಿಕ,ಸಾಮಾಜಿಕ ಬೆಳವಣಿಗೆಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ
ಸಹಕಾರಿ ಹೃದಯ ಸ್ಥಿತಿಸ್ಥಾಪಕತ್ವ, ಹೊಂದಿಕೊಳ್ಳುವ ಮತ್ತು ಬಲವಾಗಿ ಹೊರ ಹೊಮ್ಮುವ ಸಾಮರ್ಥ್ಯ, ಭಾರತದ ಸಹಕಾರಿ ಚಳವಳಿಯ ಮೂಲಾಧಾರ
2478 ಅಭ್ಯರ್ಥಿಗಳು ಯುವ ನಿಧಿ ಯೋಜನೆಗೆ ನೋಂದಣಿ: ಪಾಟೀಲ
ಲಕ್ಕುಂಡಿ ಮಹತ್ವ ಪಡೆದಿದ್ದು ಬೆಳಗಾವಿ ಅಧಿವೇಶನದಲ್ಲಿ ನಡೆದ ಸಚಿವ ಸಂಪುಟ ₹5 ಕೋಟಿ ಲಕ್ಕುಂಡಿ ಅಭಿವೃದ್ಧಿಗಾಗಿ ಮಂಜೂರು ಮಾಡಲಾಗಿದೆ
ಮಕ್ಕಳಿಗೆ ಆದರ್ಶ ಮೌಲ್ಯಗಳೊಂದಿಗೆ ಉತ್ತಮ ಶಿಕ್ಷಣ ನೀಡಿ
ಇಂದು ಕಷ್ಟಪಟ್ಟು ಅಭ್ಯಾಸ ಮಾಡಿ ಉನ್ನತ ಶಿಕ್ಷಣ ಪಡೆದು ಜೀವನ ರೂಪಿಸಿಕೊಂಡಿರುವ ಉದಾಹರಣೆಗಳಿವೆ
ಜಾತಿ, ಮತ, ಪಂಥ ಬಿಟ್ಟು ವಿಶ್ವಮಾನವರಾಗೋಣ
ಇವನಾರವ ಇವನಾರವ ಎನ್ನದೆ, ಇವನಮ್ಮವ ಇವನಮ್ಮವ ಎನ್ನುವುದೇ ವಿಶ್ವಮಾನವ ಕಲ್ಪನೆ. ವಿಶ್ವವೇ ನಮ್ಮ ಮನೆ ಎಂಬ ವಿಶಾಲ ಭಾವನೆ ಬೆಳೆದಾಗ ಮಾತ್ರ ವಿಶ್ವಮಾನವ ದಿನಾಚರಣೆ ಸಾರ್ಥಕ
ದೇವದಾಸಿ ಮಹಿಳೆಯರ ಮರುಗಣತಿ ಮನೆ ಮನೆಗೆ ತೆರಳಿ ನಡೆಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹ

ದೇವದಾಸಿ ಮಹಿಳೆಯರ ಮರುಗಣತಿ ಮನೆ ಮನೆಗೆ ತೆರಳಿ ನಡೆಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿ ಸ್ಥಳೀಯ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ದೇವದಾಸಿ ಮಹಿಳೆಯರ ವಿಮೋಚನಾ ಸಂಘದಿಂದ ಗುರುವಾರ ಮನವಿ ನೀಡಿದರು.

ಯುವಕರ ಕಾರ್ಯ ಶ್ಲಾಘನೀಯ: ಶ್ರೀಗಳು
ಸಂಘ ರಚನೆ ಮಾಡಿದವರು ಯುವಕರೇ ಇದ್ದು ನಾಲ್ಕಾರು ಯುವಕರಿಗೆ ಉದ್ಯೋಗ ನೀಡಿದ್ದು ಮೆಚ್ಚುಗೆಗೆ ಪಾತ್ರ
ಜೀವನ ರೂಪಿಸುವ ಶಿಕ್ಷಣ ನಿಮ್ಮದಾಗಲಿ
ಕಲಿಕೆಗೆ ಬಡತನ ಶ್ರೀಮಂತಿಕೆ ಮುಖ್ಯವಲ್ಲ, ನಮ್ಮಲ್ಲಿ ಛಲಬೇಕು, ಸಾಧಕನಿಗೆ ಯಾವುದೂ ಅಸಾಧ್ಯವಲ್ಲ. ಏನೇ ಸಾಧಿಸಬೇಕೆಂದಾಗ ಮೊದಲು ನಿರಂತರ ಪ್ರಯತ್ನ ನಿಮ್ಮದಾಗಿರಬೇಕು
ಕಡಲೆ ಬಾಕಿ ಹಣಕ್ಕೆ ಒತ್ತಾಯಿಸಿ ಪ್ರತಿಭಟನೆ
ಆರು ತಿಂಗಳ ಹಿಂದೆ ರೈತರ ಅರ್ಧದಷ್ಟು ಹಣ ನೀಡಿದ್ದು, ಇನ್ನೂ ಅರ್ಧ ಹಣ ನೀಡುವುದು ಬಾಕಿ ಉಳಿದಿದೆ. ಹಣ ನೀಡದೆ ರೈತರ ಜತೆ ಸಂಜೀವಿನಿ ಒಕ್ಕೂಟ ಚೆಲ್ಲಾಟವಾಡುತ್ತಿದೆ
ವೈದ್ಯರಿಗೆ ಸಮಯಪಾಲನೆ ಅವಶ್ಯ:ಹಿರೇಗೌಡರ
ರೋಗಿಗಳ ರೋಗ ನಿಧಾನಗೊಳಿಸುವ ಕಾಯಕದಲ್ಲಿ ಹಲವು ಒತ್ತಡ, ಸವಾಲುಗಳೊಂದಿಗೆ ತಮ್ಮನ್ನು ಸಮರ್ಪಿಸಿಕೊಂಡಿರುವ ವೈದ್ಯರು ಕುಟುಂಬ ಮತ್ತು ಆರೋಗ್ಯದ ನಡುವೆ ಸಮತೋಲನ ಕಾಯ್ದುಕೊಳ್ಳುವದು ಸಹ ಅಷ್ಟೇ ಮುಖ್ಯವಾಗಿದೆ
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 441
  • next >
Top Stories
ಮೋದಿ ದೇಶದ ಪ್ರಮುಖ ಸಂಪತ್ತು: ತರೂರ್‌ ಬಣ್ಣನೆ
ಬಿ-2 ಬಾಂಬರ್‌ನಲ್ಲಿತ್ತು ಆಹಾರ, ಶೌಚಾಲಯ, ವಿಶ್ರಾಂತಿ ಕೊಠಡಿ
ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯ್ತು ಇರಾನ್ ದಾಳಿಯ ಭೀಕರತೆ
ಇಸ್ರೇಲ್‌ ದಾಳಿಗೆ ಇರಾನ್‌ ಅಣು ಘಟಕ, 6 ಏರ್ಪೋರ್ಟ್‌, 15 ವಿಮಾನ ಧ್ವಂಸ!
ಅಮೆರಿಕ ನೆಲೆ ಮೇಲೆ ಇರಾನ್‌ ಕ್ಷಿಪಣಿ ಬಾಂಬ್‌ : ಮಧ್ಯಪ್ರಾಚ್ಯದಲ್ಲಿ ಪ್ರತೀಕಾರ - ಒಂದೇ ದಿನ 3 ದೇಶಕ್ಕಬ್ಬಿದ ಸಮರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved