• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರಗುಂದದಕ್ಕೆ ಹೊಸ ರೈಲ್ವೆ ಮಾರ್ಗ ಪ್ರಾರಂಭಿಸಲು ಆಗ್ರಹ
ಸದ್ಯ ಜಿಲ್ಲೆಯಲ್ಲಿ ಆರ್ಥಿಕವಾಗಿ ವೇಗವಾಗಿ ಬೆಳೆಯುತ್ತಿರುವ ನರಗುಂದಕ್ಕೆ ಹೊಸ ರೈಲ್ವೆ ಮಾರ್ಗ ಪ್ರಾರಂಭಿಸಬೇಕೆಂದು ತಾಲೂಕು ರೈಲ್ವೆ ಹೋರಾಟ ಸಮಿತಿ ಪದಾಧಿಕಾರಿಗಳು ರೈಲ್ವೆ ಸಚಿವರಿಗೆ ಮನವಿ ನೀಡಿ ಆಗ್ರಹಿಸಿದರು.
ಡೆಂಘೀ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಸಿ.ಎನ್‌. ಶ್ರೀಧರ
ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣ ಮಾಡಲು ಗುಣಮಟ್ಟದ ಲಾರ್ವಾ ಸಮೀಕ್ಷೆ ಹಾಗೂ ಜ್ವರ ಸಮೀಕ್ಷೆ ಮಾಡಿ ಖಚಿತ ಪ್ರಕರಣಗಳು ಕಂಡು ಬಂದಲ್ಲಿ ಸೂಕ್ತ ಚಿಕಿತ್ಸೆ ನೀಡಿ, ಸೂಕ್ತ ಆರೈಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಮುಂದಾಗಬೇಕೆಂದು ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ ಹೇಳಿದರು.
ಮುಂಡರಗಿ ತಾಲೂಕಿನ ಯಾವ ಶಾಲೆಯಲ್ಲೂ ನೂರಕ್ಕೆ ನೂರು ಫಲಿತಾಂಶವಿಲ್ಲ
ಮುಂಡರಗಿ ತಾಲೂಕು ಮತ್ತು ಡಂಬಳ ಹೋಬಳಿಯ ಸರ್ಕಾರಿ, ಅನುದಾನಿತ ಪ್ರೌಢಶಾಲಾ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಶೇ.63.46ರಷ್ಟಾಗಿದ್ದು, ಜಿಲ್ಲೆಯಲ್ಲಿ ನಾಲ್ಕನೇ ಸ್ಥಾನಕ್ಕೆ ತಳಲ್ಪಟ್ಟಿದೆ. ಯಾವ ಶಾಲೆಯಲ್ಲೂ ನೂರಕ್ಕೆ ನೂರರಷ್ಟು ಫಲಿತಾಂಶ ಬಂದಿಲ್ಲ.
ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸಚಿವರ ಸೂಚನೆ
ಶಿರಹಟ್ಟಿ ಪಟ್ಟಣದಲ್ಲಿ ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದು ಮುಂದಿನ ಒಂದು ವರ್ಷದ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಮಾಡಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ನೀಡಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ನರಗುಂದ ತಾಲೂಕು ಮುುಂಚೂಣಿಯಲ್ಲಿದೆ
ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಮುಂದಿವೆ. ಇದರ ಸದುಪಯೋಗ ಪಡೆಯಬೇಕು. ಪಾಲಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಲು ಮುಂದಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಗುರುನಾಥ ಹೂಗಾರ ಹೇಳಿದರು.
ಶಕ್ತಿ ಯೋಜನೆಯಡಿ ಗದಗ ಜಿಲ್ಲೆಯಲ್ಲಿ 9.33 ಕೋಟಿ ಮಹಿಳೆಯರ ಉಚಿತ ಪ್ರಯಾಣ
ಸ್ತ್ರೀಯರಲ್ಲಿ ಆತ್ಮವಿಶ್ವಾಸ ಬೆಳೆಸಿ, ಆರ್ಥಿಕ ಸ್ವಾವಲಂಬನೆಗೆ ಹಾದಿ ಹಾಕುವಲ್ಲಿ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಕ್ರಾಂತಿಕಾರಿ ಹೆಜ್ಜೆಯಾಗಿದೆ.
ಗಜೇಂದ್ರಗಡ ಪುರಸಭೆಯಿಂದ ಬೀದಿ ನಾಯಿಗಳ ಕಾರ್ಯಾಚರಣೆ
ಗಜೇಂದ್ರಗಡ ಪಟ್ಟಣದಲ್ಲಿ ಇತ್ತೀಚೆಗೆ ಬೀದಿ ನಾಯಿಗಳ ದಾಳಿಯಿಂದ ಮಹಿಳೆ ಅಸುನೀಗಿದ ಆರೋಪದ ಹಿನ್ನೆಲೆ ಸ್ಥಳೀಯ ಪುರಸಭೆ ಬೀದಿ ನಾಯಿಗಳನ್ನು ಹಿಡಿಯುವ ಕಾರ್ಯಾಚರಣೆ ನಡೆಸಿ ೨೦೦ಕ್ಕೂ ಅಧಿಕ ಬೀದಿ ನಾಯಿಗಳನ್ನು ದೂರದ ಗುಡ್ಡದಲ್ಲಿ ಬಿಟ್ಟು ಬಂದಿದ್ದಾರೆ.
ಸೊಳ್ಳೆಗಳ ನಿಯಂತ್ರಣ ಮಾಡುವಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ವದ್ದು-ರೇಣುಕಾ
ಪ್ರಸಕ್ತ ವರ್ಷದ ಮಳೆಗಾಲ ಪ್ರಾರಂಭವಾಯಿತು. ಹಾಗಾಗಿ ನಾವು ಸೊಳ್ಳೆಗಳನ್ನು ನಿಯಂತ್ರಣ ಮಾಡಲು ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಡಾ. ರೇಣುಕಾ ಕೊರವನವರ ಹೇಳಿದರು.
ನನೆಗುದಿಗೆ ಬಿದ್ದ ಹಾವೇರಿಯ 291 ಗ್ರಾಮಗಳ ಕುಡಿಯುವ ನೀರು ಯೋಜನೆ
ಜಿಲ್ಲೆಯ ಹಮ್ಮಿಗಿ ಬ್ಯಾರೇಜ್‌ನಲ್ಲಿ ಗುಮ್ಮಗೋಳ ಗ್ರಾಮದ ಬಳಿ ನಿರ್ಮಾಣವಾಗುವ ಜಾಕ್‌ವೆಲ್‌ನಿಂದ ಪಕ್ಕದ ಹಾವೇರಿ ಜಿಲ್ಲೆಯ 291 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಯೋಜನೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನನೆಗುದಿಗೆ ಬಿದ್ದಿದೆ. ಹಲವೆಡೆ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿದ್ದು, ಇನ್ನೂ ಕೆಲವೆಡೆ ಕಾಮಗಾರಿ ಪೂರ್ಣಗೊಂಡಿದ್ದರೂ ಅದು ಕೂಡಾ ಕಳಪೆಯಾಗಿದೆ.
ಬೆಳೆ ದೃಢೀಕರಣದ ವೇಳೆ ರೈತರಿಗೆ ತಾರತಮ್ಯ
ರೈತರ ಜಮೀನಿನ ಉತಾರದಲ್ಲಿ ಬೆಳೆ ನಮೂದ ಮಾಡಿದ್ದು, ತಾರತಮ್ಯವಾಗಿದ್ದು, ಸರ್ಕಾರದ ಯೋಜನೆಯಿಂದ ರೈತರು ವಂಚಿತರಾಗಿದ್ದಾರೆ ಎಂದು ಲೋಕಾಯುಕ್ತ ಡಿಎಸ್‌ಪಿ ವಿಜಯಕುಮಾರ ಬಿರಾದಾರ್ ಕಡತ ಪರಿಶೀಲನೆ ಮಾಡಿ ತಿಳಿಸಿದರು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 551
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved