• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗದಗ ಜಿಲ್ಲೆ ಗೋಡಂಬಿ ಬೆಳೆಗೆ ಹೆಚ್ಚು ಸೂಕ್ತ- ಡಾ. ನಾಗರಾಜಪ್ಪ
ಜಿಲ್ಲೆಯಲ್ಲಿ ಗೋಡಂಬಿ ಬೆಳೆಗೆ ಸೂಕ್ತವಾದ ವಾತಾವರಣವಿದೆ. ಗೋಡಂಬಿ ಬೆಳೆಯು ಅತೀ ಹೆಚ್ಚು ವಿದೇಶಿ ವಿನಿಮಯ ಗಳಿಸುತ್ತಿದ್ದು ಖರ್ಚು ಕಡಿಮೆ ಹೆಚ್ಚಿನ ಲಾಭಾಂಶ ಹೊಂದಿದ ಬೆಳೆಯಾಗಿದೆ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯದ ಡಾ. ನಾಗರಾಜಪ್ಪ ಅಡಿವೆಪ್ಪಾರ ಹೇಳಿದರು.
ಮುಂಡರಗಿ ತಾಲೂಕಿನಲ್ಲಿ 1970 ವಿದ್ಯಾರ್ಥಿಗಳು ಹಾಜರ
ತಾಲೂಕಿನ 8 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಶಾಂತಿಯುತವಾಗಿ ಪ್ರಾರಂಭವಾಗಿವೆ. ಮೊದಲ ದಿನದ ಕನ್ನಡ ಭಾಷಾ ಪರೀಕ್ಷೆಗೆ 2022 ಮಕ್ಕಳ ಲ್ಲಿ 52 ಮಕ್ಕಳು ಗೈರು ಹಾಜರಾಗಿದ್ದು, 1970 ಮಕ್ಕಳು ಬರೆದಿದ್ದಾರೆ.
ನೀರು ಸಂರಕ್ಷಣೆ, ಕೃಷಿ ಅಭಿವೃದ್ಧಿಗೆ ಸಹಕಾರಿ ರೈತ ಬಂಧು ಯೋಜನೆ
ಮುಂಡರಗಿ ಮತ್ತು ಡಂಬಳ ಹೋಬಳಿಯ‌ ಗ್ರಾಮಗಳಲ್ಲಿ ಎಸ್‌ಬಿಐ ಫೌಂಡೇಶನ್, ಸಂಕಲ್ಪ ಸಂಸ್ಥೆ ಸಹಾಯದಿಂದ ರೈತ ಬಂಧು ಯೋಜನೆಯಡಿ ಕೃಷಿ ಹೊಂಡಗಳು ಮತ್ತು ಬದುವುಗಳನ್ನು ನಿರ್ಮಿಸಿ, ರೈತರ ಭೂಮಿಯಲ್ಲಿ ನೀರು ಸಂರಕ್ಷಣೆ ಮತ್ತು ಕೃಷಿ ಅಭಿವೃದ್ಧಿಗೆ ಸಹಾಯ ಮಾಡಲಾಗಿದೆ.
ರಾಷ್ಟ್ರೀಯ ಸ್ಪರ್ಧೆ, ಮುಂಡರಗಿ ಕ್ರೀಡಾಪಟುಗಳಿಗೆ ಬಹುಮಾನ
ಸ್ಕ್ವಾಯ್ ಗೇಮ್ 25ನೇ ಸೀನಿಯರ್ ನ್ಯಾಷನಲ್ ಚಾಂಪಿಯನ್‌ಶಿಪ್ 2024-25 ಸ್ಪರ್ಧೆಯು ಮಾರ್ಚ್ 17ರಿಂದ ಮಾ.20ರ ವರೆಗೆ ರಾಜಸ್ಥಾನದ ಜೈಪುರ ನಗರದ ಆರ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಕ್ವಾಯ್ ನ್ಯಾಷನಲ್ ಸ್ಪರ್ಧೆ ಜರುಗಿತು.
ಗದಗ ಜಿಲ್ಲೆಯಾದ್ಯಂತ ಎಸ್ಎಸ್ಎಲ್‌ಸಿ ಪರೀಕ್ಷೆ ಸುಗಮ
ಜಿಲ್ಲೆಯಾದ್ಯಂತ ಶುಕ್ರವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಿರಾತಂಕವಾಗಿ ಜರುಗಿವೆ. ಶೇ 98.07 ಹಾಜರಾತಿಯಾಗಿದೆ. ಮೊದಲ ಪರೀಕ್ಷೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ವಿವಿಧ ಶಾಲೆಗಳಲ್ಲಿ ವಿಶೇಷವಾಗಿ ಆರತಿ ಎತ್ತಿ ಸ್ವಾಗತಿಸಿದರೆ. ಇನ್ನು ಕೆಲವೆಡೆ ಪುಷ್ಪ ವೃಷ್ಟಿ ಮಾಡಿ ಸ್ವಾಗತಿಸಿದರು. ಮತ್ತೆ ಕೆಲವೆಡೆ ವಿದ್ಯಾಥಿರ್ಗಳಿಗೆ ಸಿಹಿ ತಿನ್ನಿಸಿ ಪರೀಕ್ಷೆಗೆ ಆಮಂತ್ರಿಸಲಾಯಿತು.
ಡಾ. ಜಿ. ಎಸ್. ಆಮೂರ ಅಮೂಲ್ಯ ಸಾಹಿತಿ: ಪ್ರೊ. ರಾಘವೇಂದ್ರ ಪಾಟೀಲ
ಕನ್ನಡ ಸಾಹಿತ್ಯದ ಪರಿಪೂರ್ಣ ಚಾರಿತ್ರಿಕ ಗ್ರಹಿಕೆಯನ್ನು ಹೊಂದಿದ ಆಮೂರರು ಕನ್ನಡದ ಪರಂಪರೆ ಕಟ್ಟಿಕೊಡಲು ಬಹುಕಾಲ ಶ್ರಮಿಸಿದವರೆಂದು ಹಿರಿಯ ಸಾಹಿತಿ ರಾಘವೇಂದ್ರ ಪಾಟೀಲ ತಿಳಿಸಿದರು.
ಮಹಿಳೆಯರಿಗೆ ಉದ್ಯಮದೊಂದಿಗೆ ಆಧ್ಯಾತ್ಮಿಕ ಜ್ಞಾನವೂ ಅವಶ್ಯ- ಉಷಾ ಹೆಗಡೆ
ಮಹಿಳೆಯರಿಗೆ ಉದ್ಯಮದೊಂದಿಗೆ ಆಧ್ಯಾತ್ಮಿಕ ಜ್ಞಾನವೂ ಅತ್ಯಂತ ಅವಶ್ಯವಾಗಿದ್ದು, ಅದನ್ನು ಪಡೆದುಕೊಳ್ಳುವತ್ತ ಎಲ್ಲರ ಗಮನ ಹರಿಸಬೇಕು ಎಂದು ಹುಬ್ಬಳ್ಳಿ ನಂದು ಕೆಮಿಕಲ್ ಇಂಡಸ್ಟ್ರೀಸ್ ನಿರ್ದೇಶಕಿ ಉಷಾ ಹೆಗಡೆ ಹೇಳಿದರು.
ಏ. 1ರಿಂದ ಕೃಷಿ ಕಾರ್ಮಿಕರಿಗೆ ನರೇಗಾ ಉದ್ಯೋಗ ಪ್ರಾರಂಭ
ಬೇಸಿಗೆ ಬಂತು ಎಂದು ಗ್ರಾಮೀಣ ಕೂಲಿಕಾರರಿಗೆ ಕೆಲಸ ಸಿಗಲ್ಲ ಎಂಬ ಭಯಬೇಡ. ಏಪ್ರೀಲ್-೧ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಈ ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ಗ್ರಾಮೀಣ ಪ್ರದೇಶಗಳ ಕಡುಬಡವರಿಗೂ ಯೋಜನೆಯ ಸದುಪಯೋಗ ದೊರಕುವಂತಾಗಿ ಕೆಲಸದ ಹಸವು ಇರುವವರಿಗೆ ಕೆಲಸ ಕೊಡುವಂತೆ ಕಾಯಕಬಂಧುಗಳು ಕಾರ್ಯನಿರ್ವಹಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಕೆ.ಇನಾಮದಾರ ಹೇಳಿದರು.
ಬ್ಯಾಡಗಿ ಯುವತಿ ಕೊಲೆ ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ
ಬ್ಯಾಡಗಿ ತಾಲೂಕಿನ ಮಾಸೂರ ಗ್ರಾಮದ ಸ್ವಾತಿ ಬ್ಯಾಡಗಿ ಎಂಬ ಯುವತಿಯನ್ನು ಲವ್ ಜಿಹಾದ್ ಎಂಬ ಖೆಡ್ಡಾಕ್ಕೆ ಬೀಳಿಸಿ ಆಕೆಯನ್ನು ಕೊಲೆ ಮಾಡಿರುವ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಲಕ್ಷ್ಮೇಶ್ವರ ತಾಲೂಕಿನ ಎಬಿವಿಪಿ ಕಾರ್ಯಕರ್ತರು ತಹಸೀಲ್ದಾರ್ ವಾಸುದೇವ ಸ್ವಾಮಿ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಕ್ಷೀರಭಾಗ್ಯದ ಹಾಲಿನ ಪುಡಿ ಸಾಗಾಟ, ಪೊಲೀಸರ ಕೈಗೆ ಸಿಕ್ಕಿಬಿದ್ದ ಖದೀಮರು
ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ಪೂರೈಕೆಯಾದ ಹಾಲಿನ ಪುಡಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಖದೀಮರು ಬುಧವಾರ ರಾತ್ರಿ ಬೆಟಗೇರಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ನಡೆಸಿದ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾರೆ.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 509
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved