• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸನ್ಯಾಸಿಗಳನ್ನು ಸಮಾಜ ಸೂಕ್ಷ್ಮವಾಗಿ ಗಮನಿಸುತ್ತದೆ-ಸಚಿವ ಎಚ್.ಕೆ. ಪಾಟೀಲ್
ಸನ್ಯಾಸಿಗಳನ್ನು ನಮ್ಮ ಸಮಾಜ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತದೆ. ಈ ವಿಷಯದಲ್ಲಿ ನೂತನ ಸ್ವಾಮಿಗಳು ಗಮನ ಕೊಡಬೇಕು, ಆದರ್ಶ ಶ್ರೀಗಳಾಗಿ ಗದಗ ಪರಿಸರದಲ್ಲಿ ಭಕ್ತರಿಗೆ ಆಧ್ಯಾತ್ಮಿಕ ವ್ಯವಸ್ಥೆಯನ್ನು ಮತ್ತಷ್ಟು ಇಂಬುಗೊಳಿಸಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.
ಇಂದು ಶಿವಪ್ರಿಯಾನಂದ ಸ್ವಾಮೀಜಿ ಪುರಪ್ರವೇಶ ಸಮಾರಂಭ
ಗದಗ ನಗರದ ಕೆ.ಎಚ್.ಪಾಟೀಲ ಸಭಾಭವನದಲ್ಲಿ ಶ್ರೀರಾಮಕೃಷ್ಣ ವಿವೇಕಾನಂದಾಶ್ರಮದ ಶಿವಪ್ರಿಯಾನಂದ ಸ್ವಾಮೀಜಿ (ಪುನೀತ ಮಹಾರಾಜ) ಸನ್ಯಾಸ ಸ್ವೀಕರಿಸಿದ ನಂತರ ಪುರಪ್ರವೇಶ ಸಮಾರಂಭ ಮೇ 27ರಂದು ಬೆಳಗ್ಗೆ 11ಕ್ಕೆ ಜರುಗಲಿದೆ.
ಲಕ್ಷ್ಮೇಶ್ವರದಲ್ಲಿ ರೈತರಿಂದಲೇ ಚಕ್ಕಡಿ ರಸ್ತೆ ದುರಸ್ತಿ
ಲಕ್ಷ್ಮೇಶ್ವರ ಪಟ್ಟಣದಿಂದ ದೊಡ್ಡೂರು ಗ್ರಾಮಕ್ಕೆ ಹೋಗುವ ರಸ್ತೆಗೆ ಹೊಂದಿಕೊಂಡಿರುವ ಜಂಗಳಕೇರಿಗೆ ಹೋಗುವ ರೈತ ಸಂಪರ್ಕ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ರೈತರೇ ದುಡ್ಡು ಹಾಕಿ ಸೋಮವಾರ ರಸ್ತೆ ದುರಸ್ತಿಗೊಳಿಸಿದರು.
ಜೂನ್‌ ಮೊದಲ ವಾರದಲ್ಲಿಯೇ ಹೆಸರು ಬಿತ್ತನೆ ಮಾಡಿ: ಕೊರಣ್ಣವರ
ಮುಂಗಾರು ಪೂರ್ವ ಉತ್ತಮ ಮಳೆಯಾಗಿದ್ದು, ಸದ್ಯ ರೈತರು ಬಿತ್ತನೆಗೆ ತಯಾರಾಗಿದ್ದಾರೆ. ಮುಂಗಾರು ಪ್ರವೇಶವಾಗುವ ಈ ಸಂದರ್ಭದಲ್ಲಿ ಜೂನ್‌ ಮೊದಲ ವಾರದಲ್ಲಿ ಹೆಸರು ಬಿತ್ತನೆ ಮಾಡಬೇಕು ಎಂದು ಗದಗ ಸಹಾಯಕ ಕೃಷಿ ನಿರ್ದೇಶಕ ಮಲ್ಲಯ್ಯ ಕೊರಣ್ಣವರ ಹೇಳಿದರು.
ಶಿರಹಟ್ಟಿ ತಾಲೂಕಿನಲ್ಲಿ ವಾರದಿಂದ ಸುರಿಯುವ ಮಳೆಗೆ ಕೃಷಿಕರು ಕಂಗಾಲು
ತಾಲೂಕಿನಾದ್ಯಂತ ಕಳೆದ ಒಂದು ವಾರದಿಂದ ಕಾಡುತ್ತಿರುವ ಮೋಡ ಕವಿದ ವಾತಾವರಣ ಹಾಗೂ ಸುರಿಯುತ್ತಿರುವ ಜಿಟಿಜಿಟಿ ಮಳೆ ಸೋಮವಾರವು ಮುಂದುವರೆದಿದ್ದು, ಮುಂಗಾರಿ ಬಿತ್ತನೆಗೆ ವರುಣದೇವ ಬಿಡುವು ಕೊಡಬೇಕು, ಸೂರ್ಯದೇವ ದರ್ಶನ ತೋರಬೇಕು ಎಂದು ರೈತರು ಪ್ರಾರ್ಥಿಸುತ್ತಿದ್ದಾರೆ.
ಗದಗ ಬಂದ್ ವಿಫಲ:ನಿಷೇಧಾಜ್ಞೆ ಉಲ್ಲಂಘಿಸಿದ 20ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ
ಗದಗ ತೋಂಟದಾರ್ಯ ಮಠದ ಜಾತ್ರೆಯ ವಿಷಯದಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ. ತೋಂಟದಾರ್ಯ ಮಠವು ವ್ಯಾವಹಾರಿಕವಾಗಿದೆ ಎಂದು ಆರೋಪಿಸಿ ಹಿಂದೂ ವೀರಶೈವ ಲಿಂಗಾಯತ ಯುವ ವೇದಿಕೆ, ದಲಿತ ಮಿತ್ರ ಮೇಳ, ಆಟೋ ಸೇನಾ ಸಂಘಟನೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸೋಮವಾರ ಕರೆ ನೀಡಲಾಗಿದ್ದ ಗದಗ ಬಂದ್‌ಗೆ ನೀರಸ ಪ್ರತಿಕ್ರಿಯ ವ್ಯಕ್ತವಾಗಿದೆ.
ಶಿಕ್ಷಣ ಬಲಹೀನಗೊಳಿಸುತ್ತಿರುವ ಸರ್ಕಾರ-ರಾಠೋಡ
ಪಟ್ಟಣದ ಡಿ. ದೇವರಾಜ ಅರಸು ಬಾಲಕರ ಮೆಟ್ರಿಕ್‌ ನಂತರದ ವಸತಿ ನಿಲಯದಲ್ಲಿ ಎಸ್‌ಎಫ್‌ಐ ತಾಲೂಕು ಸಮಿತಿ ನೇತೃತ್ವದಲ್ಲಿ ರಾಜ್ಯಮಟ್ಟದ ಅಧ್ಯಯನ ಶಿಬಿರದ ಕರಪತ್ರ ಬಿಡುಗಡೆ ಮಾಡಲಾಯಿತು.
ವೇತನಕ್ಕೆ ಆಗ್ರಹಿಸಿ ಮಳೆಯಲ್ಲಿಯೇ ಪ್ರತಿಭಟನೆ
ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ನೂರಾರು ಹೊರಗುತ್ತಿಗೆ ನೌಕರರು ಮತ್ತು ಗ್ರಾಮ ಕಾಯಕ ಮಿತ್ರರರಿಗೆ 5 ತಿಂಗಳ ವೇತನಕ್ಕೆ ಆಗ್ರಹಿಸಿ ಸೋಮವಾರ ನಗರದ ಜಿಲ್ಲಾಡಳಿತ ಭವನದ ಮುಂದೆ ಮಳೆಯನ್ನೂ ಲೆಕ್ಕಿಸಿದೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಯಿತು.
ಬಿತ್ತನೆ ಬೀಜ, ರಸಗೊಬ್ಬರ ಖರೀದಿಗೆ ಮುಂದಾದ ಅನ್ನದಾತ
ಕಳೆದ ೮-೧೦ ದಿನಗಳಿಂದ ಸುರಿದ ಉತ್ತಮ ಮಳೆಯಿಂದ ಖುಷಿಗೊಂಡಿರುವ ತಾಲೂಕಿನ ರೈತ ಸಮೂಹ ಕೃಷಿ ಚಟುವಟಿಕೆಗಳಿಗೆ ಮುಂದಾಗಿದ್ದು ಬಿತ್ತನೆಬೀಜ ಹಾಗೂ ರಸಗೊಬ್ಬರ ಖರೀದಿಗೆ ಮುಂದಾಗುತ್ತಿದ್ದಾರೆ.
ಪಾತಾಳಕ್ಕೆ ಕುಸಿದ ಪಪ್ಪಾಯಿ ಹಣ್ಣಿನ ಬೆಲೆ
ರೈತರು ಬೆಳೆದ ಪಪ್ಪಾಯಿ ಹಣ್ಣಿನ ಬೆಲೆ ಈಗ ಪಾತಾಳಕ್ಕೆ ಮುಟ್ಟಿದ್ದು, ಪಪ್ಪಾಯಿ ಬೆಳೆದ ರೈತರು ಗೋಳು ಕೇಳುವವರಿಲ್ಲದಂತಾಗಿದೆ. ಬೇಸಿಗೆ ಬಿಸಿಲಲ್ಲಿ ಹೆಚ್ಚು ಬೇಡಿಕೆ ಇರುವ ಪಪ್ಪಾಯಿ ಹಣ್ಣಿನ ಬೆಲೆ ಈಗ ಪಾತಾಳಕ್ಕೆ ಕುಸಿಯಲು ಮುಂಗಾರು ಪೂರ್ವ ಮಳೆಗಳು ಕಾರಣವಾಗಿರುವವುದು ನೋವಿನ ಸಂಗತಿಯಾಗಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 434
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved