• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನುಷ್ಯನ ಆರೋಗ್ಯಕ್ಕೆ ಪೌಷ್ಟಿಕ ಆಹಾರ ಸೇವನೆ ಅವಶ್ಯವಿದೆ-ಡಾ. ಹಿರೇಮಠ
ಮನುಷ್ಯ ಪ್ರತಿನಿತ್ಯ ಸೇವನೆ ಮಾಡುವ ಆಹಾರ ಪೌಷ್ಟಿಕವಾಗಿ ಇದ್ದರೆ ಮಾತ್ರ ಗಟ್ಟಿಮುಟ್ಟಾಗಿ ಇರುತ್ತಾನೆ ಎಂದು ಡಾ. ಮಹೇಶ ಹಿರೇಮಠ ಹೇಳಿದರು.
ಗದಗ ಕೇಶವ ಬಡಾವಣೆಯಲ್ಲಿ ಭಜನೆ ಸಂಸ್ಕೃತಿ–ಭಕ್ತಿ
ಗದಗ ನಗರದ ಕೇಶವ ಬಡಾವಣೆಯಲ್ಲಿ ಶ್ರಾವಣ ಮಾಸವೆಲ್ಲಾ ಭಜನೆಗಳ ನಾದವೇ ಸದ್ದು ಮಾಡಿತು. ಪ್ರತಿದಿನ ಬೆಳಗ್ಗೆಯೇ ಅಷ್ಟಭುಜ ಈಶ್ವರ ದೇವಸ್ಥಾನದಿಂದ ಪ್ರಾರಂಭವಾಗುವ ಭಜನೆ, ಬಡಾವಣೆಯ ಪ್ರತಿಯೊಂದು ಬೀದಿಯೂ ಸುತ್ತಿ ಜನರ ಮನೆ ಮನೆಗೂ ತಲುಪಿ ಜನರಲ್ಲಿ ಭಕ್ತಿ ಭಾವ ಮೂಡಿಸುವುದಲ್ಲದೇ ಗ್ರಾಮೀಣ ಸೊಗಡನ್ನು ನೆನಪಿಗೆ ತರುವಲ್ಲಿ ಯಶಸ್ಸು ಕಂಡಿತು.
ಜಿಮ್‌ಗಿಂತಲೂ ಯೋಗ ಹೆಚ್ಚು ಸಹಕಾರಿ- ಶಾಸಕ ಪಾಟೀಲ
ಇತ್ತೀಚಿಗಿನ ದೈಹಿಕ ಚಟುವಟಿಕೆ ರಹಿತ ಜೀವನ ಕ್ರಮದಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಬೀರುತ್ತಿದ್ದು, ಇದನ್ನು ನಿವಾರಿಸಲು ಕ್ರೀಡೆ ಅಗತ್ಯವಾಗಿದೆ. ಅದರಲ್ಲಿ ಜಿಮ್‌ಗೆ ಯುವಕರು ಮಾರು ಹೋಗುತ್ತಿದ್ದು, ಯೋಗ ಮಾಡಬೇಕು ಎಂದು ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ. ಪಾಟೀಲ ಹೇಳಿದರು.
ಸಕಲರಿಗೆ ಲೇಸನ್ನು ಬಯಸುವ ಮನಸ್ಸು ನಮ್ಮದಾಗಲಿ
ಮನುಷ್ಯ ಪರೋಪಕಾರಿಯಾಗಿರಬೇಕು, ಧರ್ಮವು ಅವನಲ್ಲಿರಬೇಕು ಜಗವೆಲ್ಲ ನಗುತ್ತಿರಲಿ ಜಗದಳವು ನನಗಿರಲಿ ಎಂಬಂತೆ ಸಕಲರಿಗೆ ಲೇಸನ್ನು ಬಯಸುವ ಮನಸ್ಸು ನಮ್ಮದಾಗಿರಬೇಕು, ಪುರಾಣ ಪುಣ್ಯಕತೆಗಳು ಮನುಷ್ಯನಲ್ಲಿ ಧಾರ್ಮಿಕ ಭಾವನೆಯೊಂದಿಗೆ ವಿಚಾರ ಹಾಗೂ ವಿವೇಚನೆಯನ್ನುಂಟು ಮಾಡುತ್ತವೆ ಎಂದು ಅಣ್ಣಿಗೇರಿ ದಾಸೋಹಮಠದ ಡಾ. ಶಿವಕುಮಾರ ಸ್ವಾಮಿಗಳು ಹೇಳಿದರು.
ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿ-ಅಶ್ವಿನಿ
ನಿಜವಾದ ಕ್ರೀಡಾಪಟು ಎಂದೂ ಕೆಟ್ಟ ನಾಗರಿಕ ಅಲ್ಲ. ಸದೃಢವಾದ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಆದಕಾರಣ ಎಲ್ಲಾ ವಿದ್ಯಾರ್ಥಿಗಳು ಪ್ರತಿದಿನ ದೈಹಿಕ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಕೊಳ್ಳಬೇಕು ಎಂದು ಪುರಸಭೆ ಸದಸ್ಯೆ ಅಶ್ವಿನಿ ಅಂಕಲಕೋಟಿ ಹೇಳಿದರು.
ಮಸೀದಿ ಗಣೇಶ ಮೂರ್ತಿ ದರ್ಶನ ಪಡೆದ ಎಸ್ಪಿ ರೋಹನ್ ಜಗದೀಶ
ರೋಣ ತಾಲೂಕಿನ ಸಂದಿಗವಾಡ ಗ್ರಾಮದ ಮಸೀದಿಯಲ್ಲಿ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿ ದರ್ಶನವನ್ನು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ಪಿ ರೋಹನ್ ಜಗದೀಶ ಅವರು ಶನಿವಾರ ಪಡೆದರು.
ಧ್ಯಾನಚಂದ್ ಕ್ರೀಡಾ ಮನೋಭಾವನೆ ಜೀವನದಲ್ಲಿ ಅಳವಡಿಸಿಕೊಳ್ಳಿ
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಅತ್ಯಂತ ಅವಶ್ಯಕ. ಧ್ಯಾನಚಂದ್ ಅವರ ಕ್ರೀಡಾ ಮನೋಭಾವನೆ ಮತ್ತು ಅವರು ಕ್ರೀಡೆಗೆ ನೀಡುವ ಸ್ಫೂರ್ತಿಯನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಕ್ರೀಡೆಯಲ್ಲಿ ನಾವೂ ಸಾಕಷ್ಟು ಸಾಧಿಸಲು ಸಾಧ್ಯವಾಗುತ್ತದೆ ಎಂದು ನಿವೃತ್ತ ದೈಹಿಕ ಶಿಕ್ಷಕ ವೈ.ಎಚ್. ಬಚನಳ್ಳಿ ಹೇಳಿದರು.
ಈ ಬಾರಿಯೂ ಸ್ಥಾಪನೆಯಾಗಲಿಲ್ಲ ಕೇಂದ್ರೀಯ ವಿದ್ಯಾಲಯ!
ಗದಗ ಜಿಲ್ಲೆಯಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಯಾಗಬೇಕು ಎನ್ನುವ ದಶಕಗಳ ಕೂಗಿಗೆ ಮತ್ತೆ ನಿರಾಸೆ. ಪ್ರಸ್ತುತ ರಾಜ್ಯದಲ್ಲಿ ನೂತನವಾಗಿ 3 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ತೆರೆಯಲು ಅನುಮತಿ ದೊರೆತಿದ್ದರೂ, ಗದಗ ಜಿಲ್ಲೆಯ ಹೆಸರೇ ಪ್ರಸ್ತಾಪ ಆದದಿರುವುದು ಜಿಲ್ಲೆಯ ಶೈಕ್ಷಣಿಕ ಬೆಳವಣಿಗೆಗೆ ಭಾರೀ ಹಿನ್ನಡೆಯಾಗಿದೆ.
ಈದ್ ಮಿಲಾದ್‌ಗೆ ಡಿಜೆ ಬಳಸದಿರಲು ಮುಸ್ಲಿಂ ಮುಖಂಡರ ತೀರ್ಮಾನ
ಸೆ. 5ರಂದು (ಈದ್ ಮಿಲಾದ್) ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಹಬ್ಬದ ದಿನ ಯುವಕರು ಡಿಜೆ ಬಳಬಾರದು. ಹಬ್ಬದ ದಿನದಂದು ಜನೋಪಯೋಗಿ ಕಾರ್ಯಗಳನ್ನು ಮಾಡಲಿದ್ದೇವೆ. ಡಿಜೆಗೆ ಬಳಸುವ ಹಣದಿಂದ ಬಡವರಿಗೆ ಫುಡ್ ಕಿಟ್ ನೀಡಿ ಶಾಂತಿಯ ಸಂದೇಶ ಸಾರಬೇಕು ಅಂತ ಮೌಲಾನಾ ಜಕಾರಿಯಾಸಾಬ್ ಹೇಳಿದರು.
ವಿಶೇಷ ವೇಷ ಭೂಷಣಗಳೊಂದಿಗೆ ಅಲೆಮಾರಿ ಸಮುದಾಯಗಳ ಪ್ರತಿಭಟನೆ
ಅಸ್ಪೃಶ್ಯ ಸಂಬಂಧಿತ ಅಲೆಮಾರಿಗಳಿಗೆ ಶೇ. 1ರ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಶನಿವಾರ ಗದಗ ನಗರದಲ್ಲಿ ಕಿತ್ತೂರ ಚನ್ನಮ್ಮ ಸರ್ಕಲ್‌ದಿಂದ ಬೃಹತ್ ಪಾದಯಾತ್ರೆ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved