ಗದಗ ಬಂದ್ ವಿಫಲ:ನಿಷೇಧಾಜ್ಞೆ ಉಲ್ಲಂಘಿಸಿದ 20ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನಗದಗ ತೋಂಟದಾರ್ಯ ಮಠದ ಜಾತ್ರೆಯ ವಿಷಯದಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ. ತೋಂಟದಾರ್ಯ ಮಠವು ವ್ಯಾವಹಾರಿಕವಾಗಿದೆ ಎಂದು ಆರೋಪಿಸಿ ಹಿಂದೂ ವೀರಶೈವ ಲಿಂಗಾಯತ ಯುವ ವೇದಿಕೆ, ದಲಿತ ಮಿತ್ರ ಮೇಳ, ಆಟೋ ಸೇನಾ ಸಂಘಟನೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸೋಮವಾರ ಕರೆ ನೀಡಲಾಗಿದ್ದ ಗದಗ ಬಂದ್ಗೆ ನೀರಸ ಪ್ರತಿಕ್ರಿಯ ವ್ಯಕ್ತವಾಗಿದೆ.