• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರ್ಹ ಪ.ಜಾ, ಪ.ಪಂಗಡದ ಫಲಾನುಭವಿಗಳಿಗೆ ಸೌಲಭ್ಯ ಒದಗಿಸುವಲ್ಲಿ ವಿಳಂಬ ಬೇಡ-ಜಿಲ್ಲಾಧಿಕಾರಿ ಶ್ರೀಧರ
ಅರ್ಹ ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಳಂಬ ಮಾಡಬಾರದು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ಪಟ್ಟಣದಲ್ಲಿರುವವರು ಹಳ್ಳಿಗಳ ಕಡೆ ಮುಖ ಮಾಡಬೇಕು-ನಾಡಗೌಡರ
ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಒಂದಾಗಬೇಕಾದರೆ ಮೊದಲು ಹಳ್ಳಿಗಳು ಅಭಿವೃದ್ಧಿ ಹೊಂದಬೇಕು. ಪಟ್ಟಣದಲ್ಲಿರುವವರು ಹಳ್ಳಿಗಳ ಕಡೆಗೆ ಮುಖ ಮಾಡಿದರೆ ಹಳ್ಳಿಗಳು ಸಂಪೂರ್ಣ ಅಭಿವೃದ್ಧಿಹೊಂದಲು ಸಾಧ್ಯವಾಗುತ್ತದೆ ಎಂದು ಗದಗ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ವಿಶ್ವವಿದ್ಯಾಲಯದ ಕುಲಪತಿ ಡಾ.ಸುರೇಶ ನಾಡಗೌಡ್ರ ಹೇಳಿದರು.
ಮೇಕೆದಾಟು ಯೋಜನೆಗಾಗಿ ಇಂದಿನಿಂದ ಎರಡು ದಿನ ಪಾದಯಾತ್ರೆ
ಮೇಕೆದಾಟು ಯೋಜನೆ ಹಾಗೂ ಮಹಾದಾಯಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಮಾ. 21ರಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದಿಂದ ರಾಮನಗರ ಜಿಲ್ಲೆಯಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ವೆಂಕಟೇಶ ಬೇಲೂರ ಹೇಳಿದರು.
ಎಸ್ಎಸ್ಎಲ್‌ಸಿ ಪರೀಕ್ಷೆಗೆ ಗದಗ ಜಿಲ್ಲೆಯಲ್ಲಿ ಸಕಲ ಸಿದ್ಧತೆ
ಜಿಲ್ಲೆಯ ಎಲ್ಲ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಕೇಂದ್ರಗಳಲ್ಲಿ ಮಾ. 21ರಿಂದ ಪರೀಕ್ಷೆಗಳು ಸುಗಮವಾಗಿ ಹಾಗೂ ಶಿಸ್ತಿನಿಂದ ನಡೆಯುವಂತೆ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದ್ದಾರೆ.
ಶಿರಹಟ್ಟಿ ಕ್ಷೇತ್ರಕ್ಕೆ ವಿವಿಧ ಅನುದಾನ ಬಿಡುಗಡೆಗೆ ಶಾಸಕ ಡಾ. ಲಮಾಣಿ ಆಗ್ರಹ
ಶಿರಹಟ್ಟಿ ಮತಕ್ಷೇತ್ರದಲ್ಲಿನ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಸಭಾಧ್ಯಕ್ಷರ ಮೂಲಕ ಸಚಿವರಿಗೆ ಶಾಸಕ ಡಾ. ಚಂದ್ರು ಲಮಾಣಿ ಮನವಿ ಮಾಡಿದರು.
ಮದುವೆಯಾಗುವಂತೆ ಪೀಡಿಸುತ್ತಿದ್ದ ವ್ಯಕ್ತಿ, ಯುವತಿ ಆತ್ಮಹತ್ಯೆ
47 ವರ್ಷದ ವ್ಯಕ್ತಿಯೋರ್ವ ಮದುವೆಯಾಗುವಂತೆ ಪದೇ ಪದೇ ಪೀಡಿಸುವುದು, ಕಿರುಕುಳ ನೀಡುವುದು, ತಮ್ಮಿಬ್ಬರ ಫೋಟೋ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ ಬೇಸತ್ತು 19 ವರ್ಷದ ಯುವತಿ ಇಲ್ಲಿಯ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ಫಿನಾಯಿಲ್‌ ಕುಡಿದು ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕೊಠಡಿಗೆ ಶಿಕ್ಷಣಾಧಿಕಾರಿ ಭೇಟಿ
2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಮಾ-21ರಿಂದ ಪ್ರಾರಂಭವಾಗಲಿದ್ದು, ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಗುರುನಾಥ ಹೂಗಾರವರು ಪಟ್ಟಣದ 4 ಹಾಗೂ ತಾಲೂಕಿನ ಕೊಣ್ಣೂರ ಗ್ರಾಮದ 1 ಪರೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಿದರು.
ಪ್ರಾಥಮಿಕ ಶಿಕ್ಷಣವೇ ಸಾಧನೆಗೆ ಬುನಾದಿ: ರೇಣುಕಾ
ಪ್ರಾಥಮಿಕ ಶಾಲೆಯಲ್ಲಿ ಪಾಲಕರು, ಶಿಕ್ಷಕರು ನೀಡಿದ ಸಂಸ್ಕಾರ, ಶಿಕ್ಷಣ, ಕಲಿಕೆಯ ಕ್ರಮಗಳು ಗುರಿ ಮುಟ್ಟಲು ಸಾಧ್ಯ. ನಮಗೆ ಬಾಲ್ಯದಲ್ಲಿ ಶಿಕ್ಷಕರು ನೀಡಿದ ಶಿಕ್ಷಣ, ಶಿಕ್ಷೆ ನಮ್ಮನ್ನು ಈ ಹಂತಕ್ಕೆ ತಲುಪಿಸಿದೆ
ಫಲಾನುಭವಿಗಳಿಗೆ ಕಾಲಮಿತಿಯಲ್ಲಿಯೇ ಸೌಲಭ್ಯ ಒದಗಿಸಿ
ಆಯಾ ಆರ್ಥಿಕ ಸಾಲಿನಲ್ಲಿ ಅನುಷ್ಠಾನಿತ ಕಾಮಗಾರಿ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವತ್ತ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು
ನರೇಗಲ್ಲ: ಅಕ್ರಮ ಮಣ್ಣು ಗಣಿಗಾರಿಕೆ ಅವ್ಯಾಹತ
ನರೇಗಲ್ಲ ಹೋಬಳಿ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಗಾಳಿ ವಿದ್ಯುತ್ ಉತ್ಪಾದನಾ ಯಂತ್ರ ಅಳವಡಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೊಡ್ಡ ಅಕ್ರಮವೇ ನಡೆಯುತ್ತಿದೆ
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 509
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved