ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಳ್ಳತನ ಪ್ರಕರಣ ಬೇಧಿಸಿದ ಮುಂಡರಗಿ ಪೊಲೀಸರು
ಕಳ್ಳತನ ಮಾಡಿದ್ದರ ಬಗ್ಗೆ ಒಪ್ಪಿಕೊಂಡಿದ್ದರಿಂದ ಆತನಿಂದ ₹ 4.10 ಲಕ್ಷ ಮೌಲ್ಯದ ಬಂಗಾರದ ಆಭರಣ ಹಾಗೂ ₹90 ಸಾವಿರ ಹಣ ವಶಪಡಿಸಿಕೊಳ್ಳಲಾಗಿದೆ
ಗರಿಗೆದರಿದ ಹಪ್ಪಳ, ಸಂಡಿಗೆ ತಯಾರಿಕೆ
ಬಿಸಿಲಿಗೆ ವಿವಿಧ ತರಹದ ಸಂಡಿಗೆ, ಶಾವಿಗೆ, ಹಪ್ಪಳ ಹಾಗೂ ಇತರೆ ಪದಾರ್ಥ ತಯಾರಿಸುವುದು ಗ್ರಾಮೀಣ ಭಾಗಗಳಲ್ಲಿ ಸಾಮಾನ್ಯವಾಗಿ ಕಂಡು ಬರುತ್ತದೆ
ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬ ಬೇಡ
ಸಕಾಲದಲ್ಲಿ ಅರ್ಜಿ ಸ್ವೀಕರಿಸುವಾಗ ಅರ್ಜಿಯ ಜತೆಗೆ ನಿಗದಿಪಡಿಸಿದ ದಾಖಲಾತಿಗಳ ಸಮೇತ ಸ್ವೀಕರಿಸಬೇಕು
ಗ್ರಾಪಂ ಗ್ರಂಥಾಲಯಗಳಿಗೆ ಸೌಕರ್ಯ ಒದಗಿಸಲು ತಾಪಂ ಕಟಿಬದ್ಧ
ಮುಂಬರುವ ದಿನಗಳಲ್ಲಿ ಗ್ರಾಮೀಣ ಗ್ರಂಥಾಲಯಗಳ ಅಭಿವೃದ್ಧಿಗೆ ಇನ್ನಷ್ಟು ಹೆಚ್ಚಿನ ಪ್ರಯತ್ನ ಮಾಡುವುದಾಗಿ ಕಳಕಳಿ ವ್ಯಕ್ತಪಡಿಸಿದರು.
ಮಹಿಳೆಯರಿಗೆ ಗೌರವ ಘನತೆ ಸಮಾನತೆ ಸಿಗುವಂತಾಗಲಿ
ಡಾ. ಅಂಬೇಡ್ಕರ್ ಆಶಯದಂತೆ ಲಿಂಗತಾರತಮ್ಯ ತೋರದು ಅನೇಕ ಮಹಿಳೆಯರ ಪರ ಕಾನೂನುಗಳಿದ್ದರೂ ಕೂಡಾ ಸಂಪೂರ್ಣ ಅನುಷ್ಠಾನಗೊಳ್ಳಲು ಮೀನಮೇಷ ಎಣಿಸುವಂತಾಗಿದೆ
ವಿದ್ಯಾರ್ಥಿ ಪ್ರತಿಭೆಗೆ ಪ್ರೋತ್ಸಾಹಿಸಿ
ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ನಾವೆಲ್ಲರೂ ಸಹಾಯ ಮಾಡಬೇಕು. ಮಕ್ಕಳ ಓದು-ಬರಹಕ್ಕೆ ಪೂರಕವಾಗಿ ಬರವಣಿಗೆ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ
ಬಸವಾದಿ ಪ್ರಮಥರಿಂದ ವಚನ ಸಾಹಿತ್ಯ ಪೋಷಣೆ
ಮಾದಾರ ಚೆನ್ನಯ್ಯನವರು ಪಲ್ಲವರ ಮಹಾರಾಜ ಕಂಚಿಯ ಕರಿಕಾಲ ಚೋಳನ ಕುದುರೆ ಲಾಯದಲ್ಲಿ ಕುದುರೆಗಳಿಗೆ ಹುಲ್ಲು ತರುವ ಕಾಯಕ ಮಾಡುತ್ತಿದ್ದ ಶಿವನ ಪರಮ ಭಕ್ತನಾಗಿದ್ದರು
ಕುಸುಬೆ ಖರೀದಿಗೆ ಬೆಂಬಲ ಬೆಲೆ ನಿಗದಿ-ಜಿಲ್ಲಾಧಿಕಾರಿ
2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ಗಜೇಂದ್ರಗಡದಲ್ಲಿ ಭಾವೈಕ್ಯತೆಗೆ ಸಾಕ್ಷಿಯಾದ ಇಫ್ತಾರ ಕೂಟ
ಪವಿತ್ರ ರಂಜಾನ್ ಹಬ್ಬದ ನಿಮಿತ್ತ ಒಂದು ತಿಂಗಳುವರೆಗೆ ನಡೆಯುವ ಉಪವಾಸ ವ್ರತದ ಹಿನ್ನೆಲೆಯಲ್ಲಿ ಪಟ್ಟಣದ ಮುಸ್ಲಿಂ ಸಮಾಜದವರಿಗೆ ಇಲ್ಲಿನ ಮದೀನಾ ಮಸೀದಿಯಲ್ಲಿ ಪಟ್ಟಣದ ಹಿಂದೂ ಸಮಾಜದ ಕೊಟಗಿ ಕುಟುಂಬಸ್ಥರಿಂದ ಇಫ್ತಾರ ಕೂಟ ನಡೆಯಿತು.
ಹಿಂದೂ ಧರ್ಮ ರಕ್ಷಣೆ ನಮ್ಮೆಲ್ಲರ ಹೊಣೆ-ಬಸವರಾಜ ಜಿ.
ದೇಶದಲ್ಲಿ ಹಿಂದೂ ಸಮಾಜವನ್ನು ಜಾಗೃತಿಗೊಳಿಸುವುದನ್ನು ವಿಹಿಂಪ ಕಳೆದ 60 ವರ್ಷದಿಂದ ಮಾಡುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ಧಾರ್ಮಿಕ ಪುಂಜದ ಕ್ಷೇತ್ರಿಯ ಪ್ರಮುಖ ಬಸವರಾಜ ಜಿ. ಹೇಳಿದರು.
< previous
1
...
137
138
139
140
141
142
143
144
145
...
509
next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?